ಪಿಯು ಉಪನ್ಯಾಸಕರ ವರ್ಗಾವಣೆ ಮುಂದಕ್ಕೆ


Team Udayavani, Jun 24, 2018, 6:50 AM IST

mahesh-n.jpg

ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್‌.ಮಹೇಶ್‌ ಅವರ ನಿರ್ದೇಶನದಂತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದೂಡಲಾಗಿದೆ.

ಶನಿವಾರ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಮುಂದಿನ ಆದೇಶದವರೆಗೂ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸದಂತೆ ಸೂಚಿಸಿದ್ದಾರೆ. ಅದರಂತೆ ವರ್ಗಾವಣೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ವರ್ಗಾವಣೆ ಪ್ರಕ್ರಿಯೆಗೆ ಹಾಜರಾಗಬೇಕಿದ್ದ ಎಲ್ಲ ಉಪನ್ಯಾಸಕರಿಗೂ  ಆಯಾ ಜಿಲ್ಲಾ ಉಪನಿರ್ದೇಶಕರ ಮೂಲಕ ಸಂದೇಶ ರವಾನೆ ಮಾಡಲಾಗಿದೆ. ವರ್ಗಾವಣೆ ಪ್ರಕ್ರಿಯೆ ಮುಂದೂಡಿರುವ ಮಾಹಿತಿಯ ಆದೇಶವನ್ನು ಇಲಾಖೆಯ ಜಂಟಿ ಕಾರ್ಯದರ್ಶಿಯವರು ಹೊರಡಿಸಿದ್ದಾರೆ.ಸರ್ಕಾರಿ ಶಾಲೆಗಳ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಹೈಕೋರ್ಟ್‌ ಈಗಾಗಲೇ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪಿಯು ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್‌ ಪರಿಷ್ಕೃತ ವೇಳಾಪಟ್ಟಿ ಇತ್ತೀಚಿಗಷ್ಟೇ ಪ್ರಕಟಿಸಲಾಗಿತ್ತು. ವೇಳಾಪಟ್ಟಿ ಪ್ರಕಾರ ಜುಲೈ 26ರಿಂದ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಬೇಕಿತ್ತು. ಆದರೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ನಿರ್ದೇಶನದಂತೆ ಇಲಾಖೆಯ ಅಧಿಕಾರಿಗಳು ವರ್ಗಾವಣೆ ಪ್ರಕ್ರಿಯೆಯನ್ನೇ ಮುಂದೂಡಿದ್ದಾರೆ.

ಉಪನ್ಯಾಸಕರ ಆಕ್ರೋಶ :
ಶಾಲಾ ಶಿಕ್ಷಕರ ವರ್ಗಾವಣೆ ತಡೆಯುವ ಪ್ರಯತ್ನ ಮಾಡಿರುವವರೇ ಪಿಯು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಗೂ ತಡೆ ಒಡ್ಡಿದ್ದಾರೆ.ಎ ವಲಯ (ನಗರ)ದಿಂದ ಸಿ ವಲಯ (ಗ್ರಾಮೀಣ) ಕಡ್ಡಾಯ ವರ್ಗಾವಣೆ ಮಾಡಬಾರದು ಎಂದು ಸರ್ಕಾರಿ ಮಟ್ಟದಲ್ಲಿ ಲಾಬಿ ನಡೆಸುತ್ತಿರುವವರೇ ಸಚಿವರ ಮೇಲೆ ಒತ್ತಡ ಹೇರಿದ್ದಾರೆ. ಇದರಿಂದ ಸಾವಿರಾರು ಉಪನ್ಯಾಸಕರಿಗೆ ಅನ್ಯಾಯವಾಗುತ್ತಿದೆ ಎಂದು ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.