ಮಹಾಲಕ್ಷ್ಮಿ ಲೇಔಟ್ : ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ


Team Udayavani, Oct 4, 2021, 6:06 PM IST

dxfdsfr

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 102 ಶಕ್ತಿ ಗಣಪತಿ ನಗರದ ಕಮಲಾನಗರ, ವಾರ್ಡ್ ಸಂಖ್ಯೆ 75 ಶಂಕರ ಮಠದ ಜೆ ಸಿ ನಗರ,  ಮತ್ತು ವಾರ್ಡ್ ಸಂಖ್ಯೆ 44 ಮಾರಪ್ಪನ ಪಾಳ್ಯದ ಹಂಟರ್ಸ್ ಕಾಲೋನಿ, ಸೇರಿದಂತೆ ನಂದಿನಿ ಲೇಔಟ್ ನಲ್ಲಿ ಸರಿ ಸುಮಾರು 78 mm ಮಳೆ ಯಾಗಿದ್ದು, ನಿನ್ನೆಯ ಸಂಜೆ ಬಿದ್ದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಹಲವು ಮನೆಗಳು ಜಲಾವೃತವಾಗಿದ್ದು, ಮನೆಗಳಲ್ಲಿ ಇದ್ದ ಧವಸ ಧಾನ್ಯಗಳು, ಬಟ್ಟೆ, ಮಕ್ಕಳ ಸ್ಕೂಲ್ ಪುಸ್ತಕಗಳು, ಪಾತ್ರೆ -ಪಗಡೆ ಹಾಗೂ ಸರಂಜಾಮುಗಳ ನೀರು ಪಾಲಾಗಿವೆ. ಕ್ಷೇತ್ರದ ಶಂಕರ ಮಠ ಹಾಗೂ ಶಕ್ತಿ ಗಣಪತಿ ನಗರದ ವಾರ್ಡ್ ಗಳ ತಗ್ಗು ಪ್ರದೇಶಗಳಲ್ಲಿ ಕೊಳಚೆ ನೀರು ನುಗ್ಗಿ ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು  ಜಲಾವೃತ ಗೊಂಡಿದ್ದು, ಮನೆಯೊಳಗಡೆ ಹೊಕ್ಕಿರುವ ನೀರನ್ನು ತೆಗೆಯಲು ಹರಸಾಹಸ ಪಡಬೇಕಾಯಿತು. ಇದೆ ಪ್ರದೇಶದಲ್ಲಿ ಮಳೆ ನೀರು ನುಗ್ಗಿದ್ದರಿಂದ ವೃದ್ಧರೊಬ್ಬರು ಮನೆಯೊಳಗೆ ಸಿಕ್ಕಿ ಹಾಕಿಕೊಂಡಿದ್ದ ರಿಂದ ಅವರನ್ನು ರಕ್ಷಿಸಿ ಬೇರೆಡೆ ಸ್ಥಳಾಂತರ ಮಾಡಲಾಯಿತು.

ಮಳೆಯ ತೀವ್ರತೆ ಅರಿತ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯರವರು ರಾತ್ರಿಯೇ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು ನಿವಾಸಿಗಳಿಗೆ ಸಾಂತ್ವನ ಹೇಳಿದರು. ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಧವಸ ಧಾನ್ಯಗಳು ಹಾಗೂ ಇನ್ನಿತರ ವಸ್ತುಗಳ ಹಾನಿಯನ್ನು ತಕ್ಷಣವೇ ಮಹಜರು ಮಾಡಿ ವರದಿ ನೀಡುವಂತೆ ಸೂಚಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.