ಬರ ಅಧ್ಯಯನಕ್ಕೆ ಸಂಪುಟ ಉಪ ಸಮಿತಿ ಪುನರ್ರಚನೆ
Team Udayavani, Jan 5, 2019, 12:50 AM IST
ಬೆಂಗಳೂರು:ರಾಜ್ಯದ ಪ್ರವಾಹ ಪೀಡಿತ ಹಾಗೂ ಬರಪೀಡಿತ ಪ್ರದೇಶಗಳ ಅಧ್ಯಯನ, ಪರಿಹಾರ ಹಾಗೂ ನಿರ್ವಹಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸಚಿವ ಸಂಪುಟ ಉಪ ಸಮಿತಿ ಪುನರ್ರಚಿಸಲಾಗಿದೆ.
ರಾಜ್ಯ ಸಚಿವ ಸಂಪುಟ ಪುನರ್ರಚನೆಯಾದ ಹಿನ್ನೆಲೆಯಲ್ಲಿ ಕಂದಾಯ ವಿಭಾಗವಾರು ಸದಸ್ಯರನ್ನು ನೇಮಿಸಲಾಗಿದೆ.
ಬೆಳಗಾವಿ ವಿಭಾಗ: ಆರ್.ವಿ.ದೇಶಪಾಂಡೆ- ಅಧ್ಯಕ್ಷರು. ಸತೀಶ್ ಜಾರಕಿಹೊಳಿ, ಶಿವಾನಂದಪಾಟೀಲ್, ಜಮೀರ್ ಅಹಮದ್ ಖಾನ್, ಎಂ.ಸಿ.ಮನಗೊಳಿ, ಸಿ.ಎಸ್.ಶಿವಳ್ಳಿ, ಆರ್.ಬಿ.ತಿಮ್ಮಾಪುರ. (ಸದಸ್ಯರು)
ಕಲಬುರಗಿ ವಿಭಾಗ: ಬಂಡೆಪ್ಪ ಕಾಶಂಪೂರ್ – ಅಧ್ಯಕ್ಷರು. ಪ್ರಿಯಾಂಕ್ ಖರ್ಗೆ, ರಾಜಶೇಖರ ಪಾಟೀಲ್ ಹುಮ್ನಾಬಾದ್, ಟಿ.ಪಿ.ಪರಮೇಶ್ವರ್ ನಾಯಕ್, ವೆಂಕಟರಾವ್ ನಾಡಗೌಡ, ರಹೀಂಖಾನ್, ತುಕಾರಂ. (ಸದಸ್ಯರು)
ಬೆಂಗಳೂರು ವಿಭಾಗ: ಶಿವಶಂಕರರೆಡ್ಡಿ- ಅಧ್ಯಕ್ಷರು. ಡಿ.ಕೆ.ಶಿವಕುಮಾರ್, ವೆಂಕಟರಮಣಪ್ಪ, ಎಸ್.ಆರ್.ಶ್ರೀನಿವಾಸ್, ಡಿ.ಸಿ.ತಮ್ಮಣ್ಣ, ಎಂ.ಟಿ.ಬಿ.ನಾಗರಾಜ್. (ಸದಸ್ಯರು)
ಮೈಸೂರು ವಿಭಾಗ: ಕೃಷ್ಣಬೈರೇಗೌಡ- ಅಧ್ಯಕ್ಷರು. ಎಚ್.ಡಿ.ರೇವಣ್ಣ, ಕೆ.ಜೆ.ಜಾರ್ಜ್, ಯು.ಟಿ.ಖಾದರ್, ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಡಾ.ಜಯಮಾಲಾ, ಸಿ.ಪುಟ್ಟರಂಗಶೆಟ್ಟಿ ಅವರನ್ನು ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.