Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ


Team Udayavani, Jul 2, 2024, 9:18 AM IST

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ಬೆಂಗಳೂರು: ರೀಲ್ಸ್‌ಗಾಗಿ ನಾಲ್ಕೈದು ಗನ್‌ ಮ್ಯಾನ್‌ ಗಳಿಗೆ ನಕಲಿ ಎ.ಕೆ.47 ಕೊಡಿಸಿ, ಸಾರ್ವಜನಿಕರಲ್ಲಿ ಭಯ ಮೂಡಿಸಿದ ಆರೋಪದಡಿ ಶೋಕಿಲಾಲ ಕೊತ್ತನೂರು ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಜೆ.ಪಿ.ನಗರ ನಿವಾಸಿ ಅರುಣ್‌ ಕಠಾರೆ (26) ಬಂಧಿತ (Arrested) ಆರೋಪಿ. ಜೂ.9ರಂದು ಈತ ಎ.ಕೆ. 47 ಗನ್‌ ಹಿಡಿದ ಬಾಡಿಗಾರ್ಡ್‌ಗಳ ಜತೆ ಚೊಕ್ಕನಹಳ್ಳಿಯ ಭಾರತೀಯ ಸಿಟಿಯ ಲೀಲಾ ಹೋಟೆಲ್‌ ಬಳಿ ಬಂದಿದ್ದು, ಕೆಲವರಿಗೆ ಗನ್‌ ತೋರಿಸಿ ಹೆದರಿಸಿದ್ದ. ಈ ಘಟನೆಯಿಂದ ಸಾರ್ವಜನಿಕರು ಆತಂಕಗೊಂಡು ಗಸ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜತೆಗೆ ಆರೋಪಿಯು ಗನ್‌ ಹಿಡಿದ

ಬಾಡಿ ಗಾರ್ಡ್‌ಗಳ ಜತೆಗೆ ಕಾರಿನಲ್ಲಿ ತೆರಳುವ ಇನ್‌ಸ್ಟ್ರಾಗ್ರಾಮ್‌ ರೀಲ್ಸ್ ವಿಡಿಯೋ ತೋರಿಸಿದ್ದನು. ಈ ಮಾಹಿತಿ ಮೇರೆಗೆ ಕೊತ್ತನೂರು ಠಾಣೆ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸಾರ್ವಜನಿಕ ಸ್ಥಳದಲ್ಲಿ ಉಪದ್ರವ ಉಂಟು ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿ ಆರೋಪಿ ಅರುಣ್‌ ಕಠಾರೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಚಿತ್ರದುರ್ಗ ಮೂಲದ ಅರುಣ್‌ ಕಠಾರೆ, ಈತ ಮೈ ತುಂಬಾ ನಕಲಿ ಚಿನ್ನಾಭರಣ ತೊಟ್ಟು, ನಕಲಿ ಗನ್‌ ಹಿಡಿದ ಬಾಡಿಗಾರ್ಡ್‌ಗಳು, ಸುಂದರ ಯುವತಿಯರು, ಐಷಾರಾಮಿ ಕಾರುಗಳು, ಬೈಕ್‌ಗಳ ಜತೆಗೆ ಐಷಾರಾಮಿ ಜೀವನ ಪ್ರದರ್ಶಿಸುವ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕುತ್ತಿದ್ದ. ಈತನಿಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹಿಂಬಾಲಕರು ಇದ್ದಾರೆ. ಸದ್ಯ ಬೆಂಗಳೂರಿನ ಜೆ.ಪಿ.ನಗರದಲ್ಲಿ ನೆಲೆಸಿದ್ದಾನೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.