ಪರಪ್ಪನ ಅಗ್ರಹಾರ ಸೇರಿ ರಾಜ್ಯಾದ್ಯಂತ 214 ಕೈದಿಗಳ ಬಿಡುಗಡೆ


Team Udayavani, May 24, 2023, 8:20 AM IST

ಪರಪ್ಪನ ಅಗ್ರಹಾರ ಸೇರಿ ರಾಜ್ಯಾದ್ಯಂತ 214 ಕೈದಿಗಳ ಬಿಡುಗಡೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿ ಒಟ್ಟು 81 ಮಂದಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಬಿಜೆಪಿ ಸರಕಾರದ ಕ್ಯಾಬಿನೆಟ್‌ ಸಭೆಯಲ್ಲಿ ಕೈದಿಗಳ ಬಿಡುಗಡೆಗೆ ಒಪ್ಪಿಗೆ ನೀಡಲಾಗಿತ್ತು. ಬಳಿಕ ರಾಜ್ಯಪಾಲರು ಈಗ ಒಪ್ಪಿಗೆ ನೀಡಿದ್ದು, ಬಿಡುಗಡೆಗೆ ಸೂಚಿಸಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಪರಪ್ಪನ ಅಗ್ರಹಾರಕ್ಕೆ ಕರೆತರಲಾಗಿದ್ದ ಮೈಸೂರು ಹಾಗೂ ವಿಜಯಪುರ ಜಿಲ್ಲೆಯ ತಲಾ ಒಬ್ಬರು ಬಿಡುಗಡೆಯಾಗಿದ್ದಾರೆ.

ಜೈಲಿನ ಪ್ರವೇಶ ದ್ವಾರದ ಹೊರಭಾಗದಲ್ಲಿ ಕೈದಿಗಳ ಸಂಬಂಧಿಕರು, ಸ್ನೇಹಿತರು ಬಂದಿದ್ದು, ತಮ್ಮವರನ್ನು ಕಂಡ ಕೂಡಲೇ ತಬ್ಬಿಕೊಂಡು ಕಣ್ಣೀರು ಹಾಕಿದರು. ಇನ್ನು ಕೆಲವರು ತಾವೇ ಊರಿನತ್ತ ಹೆಜ್ಜೆ ಹಾಕಿದರು.

ಟಾಪ್ ನ್ಯೂಸ್

Champions Trophy: Hruday hits century despite pain

Champions Trophy: ನೋವಿನ ನಡುವೆಯೂ ಹೃದೋಯ್‌ ಶತಕ; ಭಾರತಕ್ಕೆ 229 ರನ್‌ ಗುರಿ

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಯಶ್‌ಪಾಲ್‌ ಸುವರ್ಣ ಮನವಿ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

1-aas

OTT platforms; ನೀತಿಸಂಹಿತೆಗೆ ಬದ್ಧರಾಗಿರಿ: ಅಶ್ಲೀ*ಲ ಜೋಕ್ ಗಳ ವಿರುದ್ಧ ಕೇಂದ್ರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ED notice cannot be issued after returning MUDA site: Lawyer Sandesh Chauta

MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ

Davanagere: I can’t say anything about the Hebbalkar-Ravi case: Speaker UT Khader

Davanagere: ಹೆಬ್ಬಾಳ್ಕರ್‌- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್‌ ಖಾದರ್

Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ

Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ ಸಿ.ಎನ್. ಶ್ರೀಧರ

Chikkamagaluru: ಕಾಫಿನಾಡಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ನಿಗೂಢ ಸಾವು

Chikkamagaluru: ಕಾಫಿನಾಡಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ನಿಗೂಢ ಸಾವು

ಅನ್ನಭಾಗ್ಯದಡಿ ಇನ್ನು ಅಕ್ಕಿ ಭಾಗ್ಯ; ಕೇಂದ್ರದಿಂದ ಅಕ್ಕಿ ಪೂರೈಕೆ ಕಾರಣ ರಾಜ್ಯದ ಈ ನಿರ್ಧಾರ

ಅನ್ನಭಾಗ್ಯದಡಿ ಇನ್ನು ಅಕ್ಕಿ ಭಾಗ್ಯ; ಕೇಂದ್ರದಿಂದ ಅಕ್ಕಿ ಪೂರೈಕೆ ಕಾರಣ ರಾಜ್ಯದ ಈ ನಿರ್ಧಾರ

MUST WATCH

udayavani youtube

ಬೆಂಗಳೂರಿಗರು ಈ ಜಾಗಕ್ಕೊಮ್ಮೆ ತಪ್ಪದೇ ಭೇಟಿ ಕೊಡಿ

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

ಹೊಸ ಸೇರ್ಪಡೆ

Champions Trophy: Hruday hits century despite pain

Champions Trophy: ನೋವಿನ ನಡುವೆಯೂ ಹೃದೋಯ್‌ ಶತಕ; ಭಾರತಕ್ಕೆ 229 ರನ್‌ ಗುರಿ

Subrahmanya: ಕುಕ್ಕೆಗೆ ಖ್ಯಾತ ಗಾಯಕಿ ಎಸ್‌. ಜಾನಕಿ ಭೇಟಿ

Subrahmanya: ಕುಕ್ಕೆಗೆ ಖ್ಯಾತ ಗಾಯಕಿ ಎಸ್‌. ಜಾನಕಿ ಭೇಟಿ

8

Kaup: ಚಾಲುಕ್ಯ ಶೈಲಿ ರಾಜಗೋಪುರದ ವೈಭವ

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.