Bangalore: ರಾಮೇಶ್ವರಂ ಕೆಫೆ ಪುನಾರಂಭ


Team Udayavani, Mar 10, 2024, 11:39 AM IST

Bangalore: ರಾಮೇಶ್ವರಂ ಕೆಫೆ ಪುನಾರಂಭ

ಬೆಂಗಳೂರು: ಬಾಂಬ್‌ ಸ್ಫೋಟಗೊಂಡು ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದ ವೈಟ್‌ ಫೀಲ್ಡ್‌ನ ಕುಂದಲಹಳ್ಳಿಯಲ್ಲಿರುವ “ರಾಮೇಶ್ವರಂ ಕೆಫೆ’ ಶನಿವಾರ ಮತ್ತೆ ಪುನಾರಂಭಗೊಂಡಿತು. ಪೊಲೀಸರ ಭದ್ರತೆ ನಡುವೆ ಗ್ರಾಹಕರು ಆತಂಕ ಬಿಟ್ಟು ನೆಚ್ಚಿನ ತಿನಿಸು ಸವಿದರು.

ಮಾರ್ಚ್‌ 1ರಂದು ಬಾಂಬ್‌ ಸ್ಫೋಟಗೊಂಡು ತಲ್ಲಣಗೊಂಡಿದ್ದ ಕೆಫೆ ಕೃತ್ಯ ನಡೆದ 8 ದಿನಗಳ ಬಳಿಕ ಪುನಾರಂಭಗೊಂಡಿದೆ. ಹೂವು, ತಳಿರು ತೋರಣಗಳಿಂದ ಕೆಫೆ ಅಲಂಕೃತಗೊಂಡಿದೆ. ಈ ಹಿಂದೆಗಿಂತ ಹೆಚ್ಚಿನ ಭದ್ರತೆ ಯಲ್ಲಿ ಕೆಫೆ ಆರಂಭಿಸಲಾಗಿದೆ. ಪ್ರವೇಶಿಸುವಲ್ಲಿ ಹೊಸದಾಗಿ ಮೆಟಲ್‌ ಡಿಟೆಕ್ಟರ್‌ ಅಳವಡಿಸಲಾಗಿದೆ. ಸಂಶಯಾಸ್ಪದ ಜನರ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದೆ. ಸೆಕ್ಯೂರಿಟಿಗೆ ನಿವೃತ್ತ ಸೈನಿಕರನ್ನು ನೇಮಿಸಿಕೊಳ್ಳಲಾಗಿದೆ. ಗ್ರಾಹಕರ ಬ್ಯಾಗ್‌ ತಪಾಸಣೆ ಮಾಡಲಾಗುತ್ತಿದೆ.

ಕಳೆದ 1 ವಾರದಿಂದ ವಿವಿಧ ತನಿಖಾ ಸಂಸ್ಥೆಗಳ ತನಿಖೆ ಮತ್ತಿತರ ಕಾನೂನು ಪ್ರಕ್ರಿಯೆಗಳಿಗಾಗಿ ರಾಮೇಶ್ವರಂ ಕೆಫೆ ಬಂದ್‌ ಆಗಿತ್ತು. ಈ ಸಮಯದಲ್ಲೇ ಬಾಂಬ್‌ ಸ್ಫೋಟ ದಿಂದಾಗಿ ಹಾನಿಯಾಗಿದ್ದ ಪೀಠೊಪಕರಣ, ಚಾವಣಿ ಸೇರಿ ಎಲ್ಲವನ್ನೂ ಮಾಲೀಕರು ಸರಿಪಡಿಸಿದ್ದಾರೆ. ಶುಕ್ರವಾರ ಕೆಫೆಯಲ್ಲಿ ವಿಶೇಷ ಪೂಜೆ ಕೂಡ ನೆರವೇರಿತ್ತು. ರಾಷ್ಟ್ರಗೀತೆ ಯೊಂದಿಗೆ ಕೆಫೆಯನ್ನು ಹೋಟೆಲ್‌ ಮಾಲೀಕ ರಾಘವೇಂದ್ರ ರಾವ್‌ ಆರಂಭ ಮಾಡಿದರು.

ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ: ಬಾಂಬ್‌ ಸ್ಫೋಟ ಗೊಂಡ ಬಳಿಕ ಗ್ರಾಹಕರು ರಾಮೇಶ್ವರಂ ಕೆಫೆಯಪತ್ತ ಸುಳಿ ಯುತ್ತಾರೋ ಎಂಬ ಅನುಮಾನಗಳು, ಚರ್ಚೆಗಳು ಎಲ್ಲೆಡೆ ನಡೆಯುತ್ತಿತ್ತು. ಆದರೆ, ಶನಿವಾರ ಬೆಳಗ್ಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹೋಟೆಲ್‌ಗೆ ಆಗಮಿಸಿದ್ದು ವಿಶೇಷವಾಗಿತ್ತು. ಕೆಫೆ ಮಾಲೀಕ ಗ್ರಾಹಕರ ಬಳಿ ಬಂದು ಧೈರ್ಯ ತುಂಬಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

10-bng

Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್‌

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.