City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ


Team Udayavani, Oct 7, 2024, 12:11 PM IST

City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ

ಬೆಂಗಳೂರು: ನಗರದಲ್ಲಿ ರಾತ್ರಿ ಸಂದರ್ಭದಲ್ಲಿ ನಡೆಯುವ ಅಪರಾಧ ಪ್ರಕರಣಗಳ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನಗರ ಪೊಲೀಸ್‌ ಆಯುಕ್ತರು, ಇನ್ಮುಂದೆ ನಗರದಲ್ಲಿ ರಾತ್ರಿ ವೇಳೆ ಸಂಭವಿಸುವ ಘೋರ ಅಪರಾಧ ಪ್ರಕರಣಗಳ ಬಗ್ಗೆ ಪ್ರತಿ ದಿನ ಮುಂಜಾನೆ 5 ಗಂಟೆಯೊಳಗೆ ನಗರ ಪೊಲೀಸ್‌ ನಿಯಂತ್ರಣ ಕೊಠಡಿಗೆ ವರದಿ ನೀಡುವಂತೆ ನಗರದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗದ ಪೊಲೀಸ್‌ ಇನ್‌ ಸ್ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ.

ಪ್ರಸ್ತುತ ನಗರದಲ್ಲಿ ರಾತ್ರಿ ವೇಳೆ ಜರುಗುವ ಘೋರ ಅಪರಾಧ ಪ್ರಕರಣಗಳ ವರದಿಯನ್ನು ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗಗಳಿಂದ ಪಡೆದು ನಗರ ಪೊಲೀಸ್‌ ನಿಯಂತ್ರಣ ಕೊಠಡಿ ವಿಭಾಗದ ಅಧಿಕಾರಿಗಳು ನಗರ ಪೊಲೀಸ್‌ ಆಯುಕ್ತರಿಗೆ ಸಲ್ಲಿಸುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಈ ಪ್ರಕ್ರಿಯೆ ಸರಿಯಾಗಿ ಪಾಲನೆ ಆಗುತ್ತಿಲ್ಲ. ಈ ಮಧ್ಯೆ ಇತ್ತೀಚೆಗೆ ನಗರ ಪೊಲೀಸ್‌ ಆಯುಕ್ತರು ನಡೆಸಿದ ಹಿರಿಯ ಅಧಿಕಾರಿಗಳು ಮತ್ತು ಠಾಣಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್‌ ಸಭೆಯಲ್ಲಿ ನಗರದಲ್ಲಿ ರಾತ್ರಿ ವೇಳೆ ಜರುಗುವ ಘೋರ ಅಪರಾಧ ಪ್ರಕರಣಗಳ ಸಂಬಂಧ ಮುಂಜಾನೆ 6 ಗಂಟೆಗೆ ನೀಡುವ ಮಾಹಿತಿಯಲ್ಲಿ ಕೆಲವು ಪ್ರಕರಣಗಳ ಮಾಹಿತಿ ಸಲ್ಲಿಸದಿರುವುದು, ಸಲ್ಲಿಸಿದ ಮಾಹಿತಿ ಅಸ್ಪಷ್ಟವಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಹೀಗಾಗಿ ಮುಂದಿನ ದಿನಗಳಲ್ಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಗಳು ತಮ್ಮ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಸಂಭವಿಸುವ ಘೋರ ಅಪರಾಧ ಪ್ರಕರಣಗಳ ಸಂಬಂಧ ಪೂರ್ಣ ಮಾಹಿತಿಯನ್ನು ಪ್ರತಿ ದಿನ ಮುಂಜಾನೆ 5 ಗಂಟೆಯೊಳಗೆ ನಗರ ಪೊಲೀಸ್‌ ನಿಯಂತ್ರಣ ಕೊಠಡಿಗೆ ನೀಡಬೇಕು ಎಂದು ನಗರ ನಿಯಂತ್ರಣ ಕೊಠಡಿ ಡಿಸಿಪಿ ಆದೇಶ ಹೊರಡಿಸಿದ್ದಾರೆ.

 

ಟಾಪ್ ನ್ಯೂಸ್

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು

BBT8: ವಿವಾದಾತ್ಮಕ ನಿರ್ಮಾಪಕ ಟು ಖ್ಯಾತ ನಟಿ.. ಇವರೇ ನೋಡಿ ಬಿಗ್‌ಬಾಸ್‌ ತಮಿಳು ಸ್ಪರ್ಧಿಗಳು

BBT8: ವಿವಾದಾತ್ಮಕ ನಿರ್ಮಾಪಕ ಟು ಖ್ಯಾತ ನಟಿ.. ಇವರೇ ನೋಡಿ ಬಿಗ್‌ಬಾಸ್‌ ತಮಿಳು ಸ್ಪರ್ಧಿಗಳು

Chitradurga: Muruga shree granted bail

Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್‌!

Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್‌!

BBMP: ಇನ್ಮುಂದೆ ಸಿಗರೇಟ್‌ ತುಂಡುಗಳ ಪ್ರತ್ಯೇಕ ಸಂಗ್ರಹ

BBMP: ಇನ್ಮುಂದೆ ಸಿಗರೇಟ್‌ ತುಂಡುಗಳ ಪ್ರತ್ಯೇಕ ಸಂಗ್ರಹ

Fraud: ಪಾರ್ಟ್‌ಟೈಮ್‌ ಜಾಬ್‌ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ

Fraud: ಪಾರ್ಟ್‌ಟೈಮ್‌ ಜಾಬ್‌ ಹೆಸರಿನಲ್ಲಿ ಯುವಕನಿಗೆ 2.58 ಲಕ್ಷ ರೂ. ವಂಚನೆ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

5(1)

Kuppepadav: ಅಶಕ್ತರ ನೆರವಿಗೆ ವೇಷ ಹಾಕಿದ ಯುವಕರು

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

4

Mangaluru: ಪೌರಾಣಿಕ ಕಥಾನಕ, ವೈಜ್ಞಾನಿಕ ಕೌತುಕ!

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.