ಸದಾನಂದಗೌಡರಿಂದ ಯಶವಂತಪುರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ


Team Udayavani, Mar 29, 2019, 11:47 AM IST

Udayavani Kannada Newspaper

ಕೆಂಗೇರಿ: ಬೆಂಗಳೂರು ಉತ್ತರ ಲೋಕಸಬಾ ಕೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ದಿಸುತ್ತಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಯಶವಂತಪುರ ವಿದಾನಸಬಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರವನ್ನು ಕಾರ್ಯಕರ್ತರೊಂದಿಗೆ ಕೂಡಿ ನಡೆಸಿದರು.

ಕ್ಷೇತ್ರದ ಬಿಬಿಎಂಪಿ ವಾರ್ಡಿನ ಹೇರೋಹಳ್ಳಿ ಯಲ್ಲಿ ಬೆಳಿಗ್ಗೆ 6-00 ರಿಂದ ಪ್ರಾರಂಬಿಸಿ ಸಂಜೆ 4-00 ಕ್ಕೆ ದೊಡ್ಡಿಬಿದರಕಲ್ಲಿನಲ್ಲಿ ಅಂತ್ಯಗೊಳಿಸಿದರು, ಈ ಸಂದರ್ಭದಲ್ಲಿ ಅವರು ಪ್ರಮುಖ ಉದ್ಯಾನವನ ಹಾಗು ಕಾರ್ಯಕರ್ತರ ಮನೆಗಳಲ್ಲಿ ಸಭೆಗಳನ್ನು ನಡೆಸಿದರು ಜತೆಗೆ ಕೂಡಿಗೆಹಳ್ಳಿ ಗ್ರಾಮ ಪಂಚಾಯಿತಿಯ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತಯಾಚನೆಯನ್ನು ಮಾಡಿದರು.

ಕ್ಷೇತ್ರದ ಪ್ರದಾನ ಕಾರ್ಯದರ್ಶಿ ಅನಂತರಾಜು ಮನೆಯಲ್ಲಿ ಸಭೆ ಸೇರಿ ಪತ್ರಕರ್ತರೂಂದಿಗೆ ಮಾತನಾಡುತ್ತ, ಕಳೆದ ಫೆಬ್ರವರಿಯಿಂದಲೆ ಚುನಾವಣಾ ಸಿದ್ದತೆಯನ್ನು ಮಾಡಿದ್ದು ಬೂತ್‌ ಹಾಗು ವಾರ್ಡ್‌ ಮಟ್ಟದಲ್ಲಿ ಯಾವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂಬುದರ ಬಗ್ಗೆ 64ಕ್ಕೂ ಹೆಚ್ಚು ಸಭೆಗಳನ್ನು ಮಾಡಿದ್ದು ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮುಖಂಡರನ್ನು ಬೇಟಿ ಮಾಡಿರುವೆ ಎಂದು ಸದಾನಂದಗೌಡ ಹೇಳಿದರು.

ಕಳೆದ ಚುನಾವಣೆಗಳಿಗೆ ಹೋಲಿಸಿದರೆ ಈಬಾರಿಯದು ವಿಬಿನ್ನವಾದ ಚುನಾವಣೆಯಾಗಿದೆ, ಇತರ ಪಕ್ಷದ ಮುಖಂಡರು ಸಹ ನನಗೆ ಬೆಂಬಲವಾಗಿ ನಿಂತು ಸಹಕರಿಸುತ್ತಿದ್ದಾರೆ, ರಾಜ್ಯದಲ್ಲಿ ಯಾವುದೇ ಸರಕಾರವಿದ್ದರು ಕೇಂದ್ರದಲ್ಲಿ ಮೋದಿಜಿಯವರ ದೃಡವಾದ ಸರಕಾರವೇ ಇರಬೇಕು ಎಂಬ ಬಾವನೆ ಎಲ್ಲೆಡೆ ಇದೆ ಎಂದರು.

ಕಳೆದ ಐದು ವರ್ಷದಲ್ಲಿ ಕೇಂದ್ರವು ನಮ್ಮರಾಜ್ಯಕ್ಕೆ ಅತಿ ಹೆಚ್ಚು ಅನುದಾನವನ್ನು ಬಿಡುಗಡೆ ಮಾಡಿದೆ, ಇದು ದೇಶದ ಅತಿ ಪ್ರಮುಖ ರಾಜ್ಯವಾದ್ದರಿಂದ ಅಭಿವೃದ್ದಿಗಾಗಿ ಹಿಂದಿನ ಯುಪಿಎ ಸರಕಾರ ನೀಡಿದ ಅನುದಾನಕ್ಕಿಂತ ನಾಲ್ಕು ಪಟ್ಟು ಹೆಚ್ಚು ಅನುದಾನವನ್ನು ನಮ್ಮ ಎನ್‌ಡಿಎ ಸರಕಾರ ನೀಡಿದೆ ಎಂದರು. ಉತ್ತರ ಲೋಕಸಭಾ ಕ್ಷೇತ್ರಕ್ಕಾಗಿ ಪ್ರತ್ಯೇಕ ಪಾಸ್‌ಪೋರ್ಟ್‌ ಕಚೇರಿಯನ್ನು ಯಶವಂತಪುರದಲ್ಲಿ ತೆರೆಯಲಾಗಿದೆ,

ಮೆಟ್ರೋ ಮೂರನೇ ಹಂತಕ್ಕೆ ಕೇಂದ್ರದ ಪಾಲನ್ನು ಈಗಾಗಲೇ ಬಿಡುಗಡೆ ಮಾಡಿದ್ದು ಬೆಂಗಳೂರಿನ ಸಮಗ್ರ ಅಭಿವೃದ್ದಿಗೆ ಒತ್ತು ನೀಡಿದೆ ಎಂದರು.ಕ್ಷೇತ್ರದಾದ್ಯಂತ ಜನರ ಸ್ಫಂದನೆ ಉತ್ತಮವಾಗಿದ್ದು ಮುಂದಿನ 5 ವರ್ಷನರೇಂದ್ರ ಮೋದಿಜೀಯವರ ಸರ್ಕಾರಕ್ಕಾಗಿ ನನ್ನನ್ನು ಅತಿ ಹೆಚ್ಚು ಮತಗಳ ಅಂತರದಿಂದ ಜಯಶೀಲರನ್ನಾಗಿಸುತ್ತಾರೆ ಎಂಬ ಭರವಸೆ ಇದೆ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಮಂಡಲಾದ್ಯಕ್ಷ ಸಿ.ಎಂ.ಮಾರೇಗೌಡ, ಪ್ರದಾನ ಕಾರ್ಯದರ್ಶಿ ಅನಂತರಾಜು,ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯದರ್ಶೀ ರಘು, ಒಬಿಸಿ ಉಪಾಧ್ಯಕ್ಷ ರಘನಂದನ್‌, ಮಾಜಿ ಪಾಲಿಕೆ ಸದಸ್ಯ ರ.ಅಂಜಿನಪ್ಪ, ಹಿಂದುಳಿದ ವರ್ಗದ ಪ್ರದಾನ ಕಾರ್ಯದರ್ಶಿ ಜೆ.ರಮೇಶ್‌,

-ಯುವ ಮೋರ್ಚಾದ ಮನು, ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯಿತ್ರಿಗೌಡ,ಸೌಮ್ಯ ಬಾರ್ಗವ,ನವೀಗೌಡ, ಕಾರ್ಮಿಕ ಪ್ರಕೋಷ್ಟ ಅಧ್ಯಕ್ಷ ಉಪೇಂದ್ರ ಕುಮಾರ್‌, ಕೆಂಗೇರಿ ವಾರ್ಡ್‌ ಅಧ್ಯಕ್ಷ ನಾಗರಾಜ್‌,ನವೀನ್‌ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಇದ್ದರು.

ಟಾಪ್ ನ್ಯೂಸ್

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್‌?: ನೆಟ್ಟಿಗರ ಚರ್ಚೆ

Congress ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್‌?: ನೆಟ್ಟಿಗರ ಚರ್ಚೆ

WI-MATHWES

Ind vs WI T20: ದ್ವಿತೀಯ ಟಿ20 ಪಂದ್ಯದಲ್ಲಿ ತಿರುಗಿ ಬಿದ್ದ ವೆಸ್ಟ್‌ ಇಂಡೀಸ್‌ ವನಿತೆಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್‌, 1.33 ಲಕ್ಷ ರೂ. ದಂಡ

Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್‌, 1.33 ಲಕ್ಷ ರೂ. ದಂಡ

Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ

ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.