ಸಾಯಿ ಗೋಲ್ಡ್‌ ಲೀಗ್‌ ಕೊಡುಗೆ ಮಾರಾಟ


Team Udayavani, Apr 11, 2018, 12:14 PM IST

sai-gold.jpg

ಬೆಂಗಳೂರು: ಆಭರಣ ಮಾರಾಟ ಕ್ಷೇತ್ರದ ಶ್ರೀ ಸಾಯಿ ಗೋಲ್ಡ್‌ ಪ್ಯಾಲೇಸ್‌ನಲ್ಲಿ ಐಪಿಎಲ್‌ ಸೀಸನ್‌ ಕೊಡುಗೆ ಮಾರಾಟ ಆರಂಭವಾಗಿದೆ. ಪುರುಷರು ಈ ಸಲ ಕಪ್‌ ನಮ್ಮದೆ ಎಂದು ಓಡಾಡ್ತಿದ್ರೆ, ಮಹಿಳೆಯರು ಸಾಯಿ ಗೋಲ್ಡ್‌ ಲೀಗ್‌ ಆಫರ್‌ ಬಗ್ಗೆ ಮಾತಾಡ್ತಿದ್ದಾರೆ.

ಹೌದು, ನಗರದ ಪ್ರತಿಷ್ಠಿತ ಚಿನ್ನಾಭರಣ ಮಾರಾಟ ಮಳಿಗೆ ಶ್ರೀ ಸಾಯಿ ಗೋಲ್ಡ್‌ ಪ್ಯಾಲೇಸ್‌, ಇದುವರೆಗೂ ಯಾರೂ ನೀಡಿರದಂತಹ ಬಂಪರ್‌ ಕೊಡುಗೆಯನ್ನು ಈ ಕ್ರಿಕೆಟ್‌ ರುತುವಿನಲ್ಲಿ ನೀಡುತ್ತಿದೆ. ಕ್ರಿಕೆಟ್‌ ಮೇಲಿನ ಅಭಿಮಾನ ಹಾಗೂ ರಾಯಲ್‌ ಚಾಲೆಂಜರ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಬೆಂಬಲ ಸೂಚಿಸುವ ಸಲುವಾಗಿ “ಸಾಯಿ ಗೋಲ್ಡ್‌ ಲೀಗ್‌’ ಯೋಜನೆ ಆರಂಭಿಸಿದೆ.

ಆರ್‌ಸಿಬಿ ತಂಡ ಕಲೆಹಾಕುವ ಸ್ಕೋರ್‌ ಮತ್ತು ಉರುಳಿಸುವ ವಿಕೆಟ್‌ಗಳೇ ಇದರ ರಿಯಾಯಿತಿ ಮಾನದಂಡ. ಬೆಂಗಳೂರು ತಂಡ ಮೊದಲು ಬ್ಯಾಟಿಂಗ್‌ ಮಾಡುತ್ತದೋ ಅಥವಾ ಬೌಲಿಂಗ್‌ ಆಯ್ಕೆ ಮಾಡಿಕೊಳ್ಳುತ್ತದೋ ಎಂಬುದರ ಆಧಾರದ ಮೇಲೆ ಈ ಕೊಡುಗೆ ನಿರ್ಧಾರವಾಗುತ್ತದೆ. ಆರ್‌ಸಿಬಿ ಗಳಿಸುವ ಪ್ರತಿ ಒಂದು ರನ್‌ 1 ರೂ.ಗೆ ಸಮ.

ಆರ್‌ಸಿಬಿ ಬೌಲರ್‌ಗಳು ಉರುಳಿಸುವ ಪ್ರತಿ ಒಂದು ವಿಕೆಟ್‌ 20 ರೂ.ಗೆ ಸಮ. ಮೊದಲು ಬ್ಯಾಟ್‌ ಮಾಡಿ ತಂಡ 300 ರನ್‌ ಹೊಡೆದರೆ ಗ್ರಾಹಕರು ಖರೀದಿಸುವ ಪ್ರತಿ ಗ್ರಾಂ ಚಿನ್ನದ ಮೇಲೆ 300 ರೂ. ಡಿಸ್ಕೌಂಟ್‌, ಅದೇ ರೀತಿ ಮೊದಲು ಬೌಲಿಂಗ್‌ ಮಾಡಿ 10 ವಿಕೆಟ್‌ ಪಡೆದರೆ 200 ರೂ. ರಿಯಾಯಿತಿ.

ಆದರೆ, ಆರ್‌ಸಿಬಿ ಪಂದ್ಯ ಗೆದ್ದರೆ ಮಾತ್ರ ಈ ಎಲ್ಲ ಕೊಡುಗೆ. ಒಂದು ವೇಳೆ ಸೋತರೆ ಅಥವಾ ಪಂದ್ಯ ಡ್ರಾ ಆದರೆ 50% ಆಫರ್‌ ಕಡಿತವಾಗುತ್ತದೆ. ಈ ಕೊಡುಗೆ ಪಂದ್ಯ ಮುಗಿದ ಮರುದಿನ ಕೆಲಸದ ವೇಳೆಗೆ ಮಾತ್ರ ಅನ್ವಯಿಸಲಿದೆ ಎಂದು ಶ್ರೀ ಸಾಯಿ ಗೋಲ್ಡ್‌ ಪ್ಯಾಲೇಸ್‌ ಮಾಲೀಕ ಟಿ.ಎ. ಶರವಣ ತಿಳಿಸಿದ್ದಾರೆ.

ಐಪಿಎಲ್‌ ಅನ್ನು ಗಣನೆಗೆ ತೆಗೆದುಕೊಂಡು ಚಿನ್ನಾಭರಣಗಳ ಮೇಲೆ ಈ ವಿನೂತನ ಕೊಡುಗೆ ರೂಪಿಸಿರುವುದು ಇದೇ ಮೊದಲು. ಅಲ್ಲದೆ, ತಂಡದ ಮೇಲಿನ ಅಭಿಮಾನ ಹಾಗೂ ನಮ್ಮ ಗ್ರಾಹಕರನ್ನು ಸಂತೃಪ್ತಿಗೊಳಿಸಲು ಇದೊಂದು ಉತ್ತಮ ಅವಕಾಶ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.