ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ ಸಲೀಂ ಅಹ್ಮದ್ ಆಗ್ರಹ


Team Udayavani, Aug 25, 2021, 5:29 PM IST

dggre

ಬೆಂಗಳೂರು: ‘ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದ್ದಾರೆ.

ಯತ್ನಾಳ್ ಅವರ ವಿರುದ್ಧ ಪ್ರತಿಭಟನೆಗೆ ಮಾಡಿದ್ದ ಕಾರ್ಯಕರ್ತರು ಪೊಲೀಸರ ವಶದಲ್ಲಿದ್ದ ಕಾರಣ ವಿಧಾನಸೌಧ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಯತ್ನಾಳ್ ಅವರ ಮಾತುಗಳು, ಅವರ ವ್ಯಕ್ತಿತ್ವ ಹಾಗೂ ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯತ್ನಾಳ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದಲ್ಲಿ ಪ್ರತಿಭಟಿಸಿ ಪೋಸ್ಟರ್ ಅಂಟಿಸಲು ಮುಂದಾಗಿದ್ದರು. ಹೀಗಾಗಿ ವಿಧಾನಸೌಧ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ದಸ್ತಗಿರಿ ಮಾಡಿದ್ದರು. ಹೀಗಾಗಿ ನಾವೆಲ್ಲರೂ ಹೋಗಿ ನಮ್ಮ ಕಾರ್ಯಕರ್ತರನ್ನು ಬಿಡಿಸಿಕೊಂಡು ಬಂದಿದ್ದೇವೆ. ಯತ್ನಾಳ್ ಅವರ ಹೇಳಿಕೆ ವಿಚಾರವಾಗಿ ನಿನ್ನೆ ನಮ್ಮ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೂ ಮನವಿ ನೀಡಿದ್ದಾರೆ. ಪ್ರತಿಭಟನೆ ಮಾಡಿದವರ ವಿರುದ್ಧ ಈ ರೀತಿ ಕ್ರಮ ಕೈಗೊಂಡಿರುವ ಸರ್ಕಾರ, ಅವಹೇಳನಕಾರಿ ಹೇಳಿಕೆ ಕೊಟ್ಟವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇಂತಹ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸುತ್ತೇವೆ’ ಎಂದರು.

ಟಾಪ್ ನ್ಯೂಸ್

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Crime-2-Sulya

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

1-canda

Canada: ವೇಟರ್‌ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

doctor

Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು

bk-Hari

Caste census ಕೂಗು ಮತ್ತಷ್ಟು ಜೋರು!: ಸರಕಾರ ಬಿದ್ದರೂ ಪರವಾಗಿಲ್ಲ, ಪ್ರಕಟಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.