High Court: ಜೀತದಾಳು ಪುನರ್ವಸತಿ: ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್‌


Team Udayavani, Dec 12, 2023, 1:01 PM IST

tdy-9

ಬೆಂಗಳೂರು: ಕೇಂದ್ರ ಸರ್ಕಾರದ ಜೀತದಾಳು ಪುನರ್ವಸತಿ ಯೋಜನೆಯ ಎರಡು ಷರತ್ತುಗಳನ್ನು ರದ್ದುಪಡಿಸುವುದೂ ಸೇರಿದಂತೆ ಇದಕ್ಕೆ ಸಂಬಂಧಿಸಿದ ವಿಚಾರದ ಬಗ್ಗೆ ಸಲ್ಲಿಸಲಾದ ಅರ್ಜಿ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿಗೊಳಿಸಿದೆ.

ಜೀತದಾಳುಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವುದು ಮತ್ತು ಜೀತಕ್ಕೆ ದುಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದಿಷ್ಟ ಮಾರ್ಗಸೂಚಿಗಳನ್ನು ವಜಾಗೊಳಿಸಬೇಕು, ಜೀತ ಪದ್ಧತಿ (ನಿರ್ಮೂಲನೆ) ಕಾಯ್ದೆ- 1976ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಕೇಂದ್ರ ಸರ್ಕಾರದ ಜೀತದಾಳು ಪುನರ್ವಸತಿ ಯೋಜನೆಯ ಎರಡು ಷರತ್ತುಗಳನ್ನು ರದ್ದುಪಡಿಸಬೇಕು ಎಂದು ಜೀತ ವಿಮುಕ್ತಿ-ಕರ್ನಾಟಕದ ಸಂಯೋಜಕ ಡಾ|ಕಿರಣ ಕಮಲ ಪ್ರಸಾದ್‌ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತ ಅರ್ಜಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾಯಮೂರ್ತಿ. ಕೃಷ್ಣ ಎಸ್‌ .ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿ ತುರ್ತು ನೋಟಿಸ್‌ ಜಾರಿ ಮಾಡಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ನೋಟಿಸ್‌ ತಲುಪದ ಹಿನ್ನೆಲೆಯಲ್ಲಿ ಮತ್ತೂಂದು ಬಾರಿ ನೋಟಿಸ್‌ ಜಾರಿ ಮಾಡಿ ವಿಚಾರಣೆ ಮಂದೂಡಿದೆ.

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ, ಪೀಠ, ಅರ್ಜಿ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಪ್ರಧಾನ ನಿರ್ದೇಶಕರು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್‌ ಜಾರಿಗೆ ಆದೇಶಿಸಿತ್ತು. ಅರ್ಜಿಯಲ್ಲಿ ಮನವಿ ಮಾಡಲಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸರ್ಕಾರ ಸೇರಿದಂತೆ ವಿವಿಧ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಗೆ ಸಲ್ಲಿಸಿರುವ ಮನವಿಗಳನ್ನು ಅರ್ಜಿಯೊಂದಿಗೆ ಅಡಕ ಮಾಡಬೇಕು ಎಂಬುದಾಗಿ ಹೇಳಿತ್ತು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.