![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 10, 2021, 2:57 PM IST
ಬೆಂಗಳೂರು : ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಯಾರೂ ರಾತ್ರಿ 10 ಗಂಟೆ ಮೇಲೆ ಬೆಂಗಳೂರಿನಲ್ಲಿ ಓಡಾಡುವ ಹಾಗಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಗೆ ನೀಡಿದ್ದಾರೆ.
ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದಿನಿಂದ (ಏ. 10 ಶನಿವಾರ) ನೈಟ್ ಕರ್ಫ್ಯೂ ಜಾರಿ ಮಾಡಿದೆ. ಇದೇ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಪೊಲೀಸ್ ಇಲಾಖೆಯು ರಾತ್ರಿ 9 ಗಂಟೆಗೆ ಅಂಗಡಿಗಳನ್ನು ಮುಚ್ಚಿ 10 ಗಂಟೆ ಒಳಗಾಗಿ ಮನೆ ಸೇರಿಕೊಳ್ಳಬೇಕು ಎಂದಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಕಮಲ್ ಪಂಥ್, ಸರಿಯಾದ ಸಮಯಕ್ಕೆ ಅಂಗಡಿ, ಶಾಪ್ ಗಳನ್ನು ಮುಚ್ಚಿದರೆ ಸರಿಯಾದ ಸಮಯಕ್ಕೆ ಮನೆಗೆ ತೆರಳಲು ಸಾಧ್ಯವಾಗುತ್ತದೆ. ಸುತ್ತೋಲೆಯಲ್ಲಿ ಯಾರಿಗೆ ಅವಕಾಶ ನೀಡಲಾಗಿದೆಯೋ ಅವರು ಮಾತ್ರ ಓಡಾಡಲು ಅವಕಾಶ ಪಡೆದಿದ್ದಾರೆ. ಉಳಿದಂತೆ ಯಾರಿಗೂ ನೈಟ್ ಕರ್ಫ್ಯೂ ಪಾಸ್ ನೀಡಿಲ್ಲ ಎಂದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.