![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 4, 2018, 6:00 AM IST
ಬೆಂಗಳೂರು: ರಕ್ತ ಹಾಗೂ ಪಿತ್ತನಾಳದಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ತುಮಕೂರು ಸಿದ್ಧಗಂಗಾ ಮಠದ ಡಾ| ಶಿವಕುಮಾರ ಸ್ವಾಮೀಜಿ ಅವರನ್ನು ಸೋಮವಾರ ಬೆಳಗ್ಗೆ ಡಿಸಾcರ್ಜ್ ಮಾಡಲಾಗಿದೆ. ಸೋಮವಾರ ಬೆಳಗ್ಗೆ ವೈದ್ಯರು ಮತ್ತೂಮ್ಮೆ ರಕ್ತ ಪರೀಕ್ಷೆ, ಸ್ಕ್ಯಾನಿಂಗ್ ಹಾಗೂ ಅಲ್ಟ್ರಾಸೌಂಡ್ ಪರೀಕ್ಷೆಗಳನ್ನು ನಡೆಸಿ, ವರದಿಯಲ್ಲಿ ಆರೋಗ್ಯ ಸ್ಥಿತಿಯನ್ನು ಖಚಿತ ಪಡಿಸಿಕೊಂಡು ಅನಂತರ ಮಠಕ್ಕೆ ಕಳುಹಿಸಿಕೊಟ್ಟರು.
ಆಸ್ಪತ್ರೆಯ ಡಾ| ಬಿ.ಎಸ್.ರವೀಂದ್ರ ಮಾತನಾಡಿ, ಬೆಳಗ್ಗೆ ನಡೆಸಿದ ಪರೀಕ್ಷೆಗಳ ವರದಿಯಿಂದ ಶ್ರೀಗಳಿಗೆ ಹೊಸದಾಗಿ ಅಳವಡಿಸಿರುವ ಎರಡು ಸ್ಟಂಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ. ಜತೆಗೆ ರಕ್ತದಲ್ಲಿನ ಸೋಂಕು ಕಡಿಮೆಯಾಗಿದ್ದು, ಕಿಡ್ನಿಗಳು ಚೆನ್ನಾಗಿ ಕಾರ್ಯ ನಿರ್ವಹಿಸುತ್ತಿವೆ. ಸೋಂಕು ಸಂಪೂರ್ಣ ವಾಸಿಯಾಗಬೇಕಿದ್ದು, ಕೆಲವು ದಿನ ಆಸ್ಪತ್ರೆಯಲ್ಲಿ ನೀಡುತ್ತಿದ್ದ ಆ್ಯಂಟಿಬಯೋಟಿಕ್ ಮುಂದುವರಿಸುವಂತೆ ಸೂಚಿಸಲಾಗಿದೆ. ತುಮಕೂರಿಗೆ ತೆರಳಿದ ಬಳಿಕ ಮಠದಲ್ಲಿ ಸಿದ್ಧಗಂಗಾ ಆಸ್ಪತ್ರೆ ವೈದ್ಯರ ತಂಡ ಶ್ರೀಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಿದೆ ಎಂದು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.