ಕಾಮಿಡಿ ಕಿಲಾಡಿ: ಬಹುಮಾನದ ಹಣಕ್ಕೆ ಕಿತ್ತಾಟ; ಕಲಾವಿದೆ ನಯನಾ ವಿರುದ್ಧ ದೂರು


Team Udayavani, Nov 22, 2022, 1:34 PM IST

tdy-3

ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ಹಾಸ್ಯ ಕಲಾವಿದೆ ನಯನಾ ವಿರುದ್ಧ ಜೀವ ಬೆದರಿಕೆ ಹಾಗೂ ಅವಾಚ್ಯ ಪದಗಳಿಂದ ನಿಂದನೆ ಆರೋಪದಡಿ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್‌ ರಿಯಾಲಿಟಿ ಶೋನಲ್ಲಿ ಎರಡನೇ ಸ್ಥಾನ ಪಡೆದಿದ್ದ ನಯನಾ ಮತ್ತವರ ತಂಡದಲ್ಲಿದ್ದ ಕಾಮಿಡಿಯನ್‌ ಸೋಮಶೇಖರ್‌ ಎಂಬುವವರು ನಯನಾ ವಿರುದ್ಧ ಆರ್‌ಆರ್‌ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಹುಮಾನ ಮೊತ್ತದ ನಗದು ಹಂಚಿಕೆ ವಿಚಾರದಲ್ಲಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾದ ಕಾಮಿಡಿ ಗ್ಯಾಂಗ್‌ ಕಾರ್ಯಕ್ರಮದ ನಯನಾ ತಂಡಲ್ಲಿ ಕಲಾವಿದ ಸೋಮಶೇಖರ್‌, ಚಿದಂಬರ್‌ ಮತ್ತು ಅನಿಶ್‌ ಕೂಡ ಇದ್ದರು. ಈ ತಂಡ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದಿಂದ ಪಡೆದಿದ್ದು ನಗದು ಹಣ ಬಹುಮಾನ ಹಂಚಿಕೆ ವಿಚಾರವಾಗಿಯೇ ಇಬ್ಬರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಸೀನಿಯರ್‌ ನಟರಿಗೆ ಹಣ ಕೊಟ್ಟಿಲ್ಲ ಎಂದು ಸೋಮಶೇಖರ್‌ ವಿರುದ್ಧ ನಯನಾ ಕಿಡಿಕಾರಿದ್ದಾರೆ.

ಜತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನನಗೆ ಮತ್ತು ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾರೆ. ಆ ಹಿನ್ನೆಲೆಯಲ್ಲಿ ಕೂಡಲೇ ನಯನಾ ಅವರನ್ನು ಠಾಣೆಗೆ ಕರೆಯಿಸಿ ಎಚ್ಚರಿಕೆ ನೀಡಿ ತಿಳಿ ಹೇಳುವಂತೆ ಸೋಮಶೇಖರ್‌ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರಿಗೆ ಮನವಿ ಮಾಡಿದ್ದಾರೆ. ಜತೆಗೆ ನಯನಾ ಅವರು ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನನಗೆ ಮತ್ತು ನನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಸೋಮಶೇಖರ್‌ ಪೊಲೀಸರಲ್ಲಿ ವಿನಂತಿಸಿದ್ದಾರೆ.

ಈ ಮಧ್ಯೆ ನಯನಾ ಅವರು, ಸೋಮಶೇಖರ್‌ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಈ ಆಡಿಯೋ ಫೇಸ್‌ ಬುಕ್‌ ಸೇರಿದಂತೆ ಇನ್ನಿತರ ಜಾಲತಾಣಗಳಲ್ಲಿ ಲೀಕ್‌ ಆಗಿದ್ದು, ಇದು ಸಾಕ ಷ್ಟು ವೈರಲ್‌ ಆಗಿದೆ.

ಸೋಮಶೇಖರ್‌ ಧೈರ್ಯ ಇಲ್ಲದ ಹೇಡಿ: ನಯನಾ: ಸೋಮಶೇಖರ್‌ ವಿರುದ್ಧ ನಯನಾ ವಾಗ್ಧಾಳಿ ನಡೆಸಿದ್ದಾರೆ. ಆತನೊಬ್ಬ ಹೇಡಿ, ಮನುಷ್ಯರ ಎದುರು ಮಾತನಾಡಲು ಧೈರ್ಯ ಇಲ್ಲದವನು. ಈಗ ಪೊಲೀಸರಿಗೆ ದೂರು ನೀಡಿದ್ದಾನೆ. ಈಗಾಗಲೇ ಈ ಸ್ಪರ್ಧೆಯ ಮೊದಲ ವಿಜೇತ ತಂಡದ ಸದಸ್ಯರು ಸಮಾನವಾಗಿ ಬಹುಮಾನದ ನಗದು ಹಂಚಿಕೊಂಡಿದ್ದಾರೆ. ನಮ್ಮ ತಂಡದ ಬಹುಮಾನದ ನಗದು ಹಣವನ್ನು ಈತನ ಅಕೌಂಟ್‌ಗೆ ಹಾಕಲಾಗಿತ್ತು. ಅದನ್ನು ಕೊಡು ಎಂದು ಕೇಳಿದ್ದೇವೆ. ಸ್ವಲ್ಪ ದಿನ ಬಿಟ್ಟು ಕೊಡುತ್ತೇನೆ ಎಂದು ಹೇಳಬಹುದಾಗಿತ್ತಲ್ಲ ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.