ಮಂತ್ರಿಮಾಲ್‌ ಆರಂಭ


Team Udayavani, Feb 26, 2017, 12:13 PM IST

mantri-mal;l.jpg

ಬೆಂಗಳೂರು: ಗೋಡೆ ಕುಸಿತದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ “ಮಂತ್ರಿ ಸ್ಕ್ವೇರ್‌’ ವಾಣಿಜ್ಯ ಕಟ್ಟಡಕ್ಕೆ ಬಿಬಿಎಂಪಿ ಕೊನೆಗೂ ಗ್ರೀನ್‌ ಸಿಗ್ನಲ್‌ ನೀಡಿದೆ. ಶನಿವಾರ ಸಂಜೆಯಿಂದಲೇ ಮಾಲ್‌ ಪುನಾರಂಭಗೊಂಡಿದೆ. 

ಸಂಪಿಗೆ ರಸ್ತೆಯಲ್ಲಿರುವ ಮಂತ್ರಿ ಸ್ಕ್ವೇರ್‌ ಕಟ್ಟಡದ ಗೋಡೆ ಕುಸಿತದ ಹಿನ್ನೆಲೆಯಲ್ಲಿ ಕಟ್ಟಡಕ್ಕೆ ನೀಡಿದ್ದ ಸ್ವಾಧೀನಾನುಭವ ಪತ್ರವನ್ನು ಬಿಬಿಎಂಪಿ ತಾತ್ಕಾಲಿಕವಾಗಿ ಹಿಂಪಡೆದಿತ್ತು. ನಂತರ ತಜ್ಞರ ಸಮಿತಿ ಕಟ್ಟಡದ ಸಮಗ್ರ ಪರಿಶೀಲನೆ ನಡೆಸಿತ್ತು. ಸಮಿತಿಯ ಅಂತಿಮ ವರದಿ ಬಿಬಿಎಂಪಿ ಕೈ ಸೇರಿದೆ. ಅದರಂತೆ ಮಂತ್ರಿ ಸ್ಕ್ವೇರ್‌ಗೆ ಷರತ್ತುಬದ್ಧ ಸ್ವಾಧೀನಾನುಭವ ಪ್ರಮಾಣಪತ್ರ ನೀಡಿ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಶನಿವಾರ ಆದೇಶ ಹೊರಡಿಸಿದ್ದಾರೆ. 

ಜನವರಿ 16ರಂದು ಮಂತ್ರಿಸ್ಕ್ವೇರ್‌ ಕಟ್ಟಡದ ಮೊದಲ ಮತ್ತು ಮೂರನೇ ಮಹಡಿಯ ಹಿಂಭಾಗದಲ್ಲಿರುವ ಗೋಡೆ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯು ಕಟ್ಟಡದಲ್ಲಿ ದೋಷ ಇರುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಕೆಎಂಸಿ ಕಾಯ್ದೆ ಕಲಂ 309ರ ಅನ್ವಯ ಸ್ವಾಧೀನಾನುಭವ ಪ್ರಮಾಣಪತ್ರವನ್ನು ತಾತ್ಕಾಲಿಕವಾಗಿ ಹಿಂಪಡೆದಿತ್ತು. 

ಷರತ್ತುಗಳೇನು?
* ಅವಘಡಕ್ಕೆ ತುತ್ತಾದ ಭಾಗವನ್ನು ತಜ್ಞರ ಮೇಲ್ವಿಚಾರಣೆಯಲ್ಲೇ ದುರಸ್ತಿಗೊಳಿಸಬೇಕು.
* ಅವಘಡ ಸಂಭವಿಸಿದ ಭಾಗ ಸಂಪೂರ್ಣ ದುರಸ್ತಿಯಾಗುವವರೆಗೂ ಕಟ್ಟಡದ ಮೂರನೇ ಮಹಡಿಯ ಬಾಗಿಲನ್ನು ಮುಚ್ಚಬೇಕು. 
* ಪ್ರತಿ ವರ್ಷ ಕಟ್ಟಡದ ನಿರ್ವಹಣೆ (ಮೆಂಟೇನನ್ಸ್‌) ಮಾಡಬೇಕು ಮತ್ತು ನಿರ್ವಹಣೆ ನಡೆಸಿದ ಬಗ್ಗೆ ಬಿಬಿಎಂಪಿಗೆ ವರದಿ ನೀಡಬೇಕು. 
* ಅಗ್ನಿಶಾಮಕ ಯಂತ್ರಗಳು, ತುರ್ತು ನಿರ್ಗಮನ ದ್ವಾರಗಳನ್ನು ಕಟ್ಟಡ ಹೊಂದಿರಬೇಕು. 
* ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ನಿರಾಕ್ಷೇಪಣೆ ಪತ್ರ ಪಡೆದಿರಬೇಕು. ಅದರ ಪ್ರತಿಯೊಂದನ್ನು ಪಾಲಿಕೆಗೆ ಕೊಡಬೇಕು. 
* ಕಟ್ಟಡದ ಸದೃಢತೆ ಬಗ್ಗೆ ತಜ್ಞರಿಂದ ಆಗಾಗ್ಗೆ ಪರಿಶೀಲನೆ ನಡೆಸಬೇಕು ಹಾಗೂ ಅದರ ವರದಿಯನ್ನು ಬಿಬಿಎಂಪಿಗೆ ನೀಡಬೇಕು.
* ನೀರು ಸರಬರಾಜು ಪೈಪ್‌ಗ್ಳು, ಚರಂಡಿ ಪೈಪ್‌ಗ್ಳು, ಎಸಿ ಯಂತ್ರಗಳು ಸುಸ್ಥಿತಿಯಲ್ಲಿರುವುದನ್ನು ಕಾಲ ಕಾಲಕ್ಕೆ ದೃಢಪಡಿಸಿಕೊಳ್ಳಬೇಕು. ಈ ಬಗ್ಗೆ ಬಿಬಿಎಂಪಿಗೆ ವರದಿ ನೀಡಬೇಕು. 
* ವಾಹನಗಳ ನಿಲುಗಡೆ ಜಾಗವನ್ನು ಬಿಬಿಎಂಪಿ ಯಾವ ಉದ್ದೇಶಕ್ಕೆ ಸ್ವಾಧೀನಾನುಭವ ಪತ್ರ ನೀಡಿದೆಯೋ ಅದಕ್ಕೆ ಮಾತ್ರ ಬಳಸಬೇಕು. 

ಟಾಪ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.