ತಂತ್ರಜ್ಞಾನ ಬಳಕೆಯಲ್ಲಿ ರಾಜ್ಯ ಮುಂದೆ
Team Udayavani, Jul 10, 2018, 11:40 AM IST
![Keerthan-1.jpg](https://www.udayavani.com/wp-content/uploads/2018/07/10/Keerthan-1.jpg)
ಕೆ.ಆರ್.ಪುರ: ಹೆಚ್ಚು ಹೆಚ್ಚು ತಂತ್ರಜ್ಞಾನ ಬಳಕೆ ರಾಜ್ಯದ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಇಸ್ರೇಲ್ ದೇಶದ ಮಾಜಿ ರಾಯಭಾರಿ ಚಕ್ ಮೆನಹಮ್ ಕನಾಫಿ ತಿಳಿಸಿದರು.
ಕೆ.ಆರ್.ಪುರದ ಸಿಲಿಕಾನ್ ಸಿಟಿ ಕಾಲೇಜಿನಲ್ಲಿ ನಡೆದ, “ಕರ್ನಾಟಕ ಮತ್ತು ಇಸ್ರೇಲ್ ಸಹಯೋಗದಲ್ಲಿ ಒದಗುವ ಅವಕಾಶಗಳು’ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿ ಲಭ್ಯವಿರುವ ಎಲ್ಲ ಸುಧಾರಿತ ತಂತ್ರಜ್ಞಾನಗಳೂ ಕರ್ನಾಟಕದಲ್ಲಿ ಬಳಕೆಯಲ್ಲಿವೆ. ಇದರೊಂದಿಗೆ ಇಸ್ರೇಲ್ನಲ್ಲಿ ಪ್ರಚಲಿತದಲ್ಲಿರುವ ಉನ್ನತ ತಂತ್ರಜ್ಞಾನಗಳನ್ನು ಬೆಂಗಳೂನಲ್ಲಿ ಲಭ್ಯವಾಗಿಸಲು ಇಸ್ರೇಲ್ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದರು.
ಇಸ್ರೇಲ್ ಮತ್ತು ಭಾರತದಲ್ಲಿ ಏಕ ರೀತಿಯ ಹವಾಗುಣ ಇದೆ. ಕರ್ನಾಟಕದಲ್ಲಿನ ಭೂಮಿ ಕೃಷಿಗೆ ಹೆಚ್ಚು ಅನುಕೂಲಕರವಾಗಿದೆ. ಈ ನಿಟ್ಟಿನಲ್ಲಿ ಕೃಷಿ ಕ್ಷೇತ್ರದ ಪ್ರಗತಿಗೆ ಅಗತ್ಯವಿರುವ ತಂತ್ರಜ್ಞಾನಗಳನ್ನು ಇಸ್ರೇಲ್ ಒದಗಿಸಲಿದೆ. ಐಟಿ ಕ್ಷೇತ್ರದಲ್ಲಿ ಹೆಸರು ಮಾಡಿರುವ ಬೆಂಗಳೂರಿಗೆ ಸೈಬರ್ ಸೆಕ್ಯೂರಿಟಿ ತಂತ್ರಜ್ಞಾನ ಅಳವಡಿಸಿಕೊಳ್ಳಲು ಅಗತ್ಯವಿರುವ ನೆರವು ನೀಡುವ ಉದ್ದೇಶ ನಮ್ಮದಾಗಿದೆ ಎಂದರು.
ಇದೇ ವೇಳೆ “ಸೈಬರ್ ಕ್ಷೇತ್ರ ಮತ್ತು ಇಲ್ಲಿನ ಸವಾಲುಗಳು’ ಕುರಿತ ಎರಡನೇ ಸಂಪುಟ ಬಿಡುಗಡೆ ಮಾಡಲಾಯಿತು. ಐಇಟಿಒ ಅಧ್ಯಕ್ಷ ಆಸೀಫ್ ಇಕ್ಬಾಲ್, ಕಾಲೇಜಿನ ಅಧ್ಯಕ್ಷ ಡಾ.ಎಚ್.ಎಂ.ಚಂದ್ರಶೇಖರ್, ನಿರ್ದೇಶಕ ಎಚ್.ಎಂ.ಮುಕುಂದ್, ಪ್ರಿನ್ಸಿಪಾಲ್ ಜ್ಞಾನೇಶ್, ಡಿಎಸ್ಪಿ ಇಂಟಲಿಜೆನ್ಸ್ನ ಬಾಬು ಆಂಜಿನಪ್ಪ, ಸಂಶೋಧನಾ ನಿರ್ದೇಶಕಿ ರೋಸ್ ಕವಿತಾ ಇದ್ದರು.
ಟಾಪ್ ನ್ಯೂಸ್
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ](https://www.udayavani.com/wp-content/uploads/2024/12/6-35-150x90.jpg)
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
![5](https://www.udayavani.com/wp-content/uploads/2024/12/5-36-150x90.jpg)
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-150x90.jpg)
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
![BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
![IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ](https://www.udayavani.com/wp-content/uploads/2024/12/2-33-150x90.jpg)
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
![Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ](https://www.udayavani.com/wp-content/uploads/2024/12/bantwa-150x87.jpg)
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
![ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ](https://www.udayavani.com/wp-content/uploads/2024/12/rabakavi-150x74.jpg)
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
![German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ](https://www.udayavani.com/wp-content/uploads/2024/12/german-150x94.jpg)
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
![Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ](https://www.udayavani.com/wp-content/uploads/2024/12/shaw-150x87.jpg)
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.