Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌


Team Udayavani, Jul 3, 2024, 10:49 AM IST

3

ಬೆಂಗಳೂರು: ಆರ್ಡರ್‌ ಮಾಡಿದ್ದ ಫ‌ುಡ್‌ ಬೇಗ ಕೊಡುವಂತೆ ಹೇಳಿದಕ್ಕೆ ಗ್ರಾಹಕನಿಗೆ ಮಧ್ಯದ ಬೆರಳು ತೋರಿಸಿ ವಿಕೃತಿ ಮೆರೆದ ಸಪ್ಲೆಯರ್‌ ವಿರುದ್ಧ ಗ್ರಾಹಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ವೈರಲ್‌ ಆಗಿದ್ದು, ಸಾರ್ವಜನಿಕರು ಹೋಟೆಲ್‌ ಮಾಲೀಕರು ಮತ್ತು ಸಪ್ಲೆಯರ್‌ ವಿರುದ್ಧ ಆಕ್ರೋಶ ವ್ಯಕ್ತಪಡಸಿದ್ದಾರೆ. ‌

ನಗರದ ಹೋಟೆಲ್‌ವೊಂದಕ್ಕೆ ತೆರಳಿದ ಗ್ರಾಹಕರೊಬ್ಬರು ಫ‌ುಡ್‌ ಆರ್ಡರ್‌ ಮಾಡಿದ್ದಾರೆ. ಆದರೆ, ಸಪ್ಲೆಯರ್‌ ಫ‌ುಡ್‌ ತಂದು ಕೊಡಲು ನಿಧಾನ ಮಾಡಿದ್ದಾರೆ. ಬಹಳ ಹೊತ್ತು ಕಾದ ಗ್ರಾಹಕ, ಕೂಡಲೇ ತಂದು ಕೊಡುವಂತೆ ಸಪ್ಲೆಯರ್‌ಗೆ ತಾಕೀತು ಮಾಡಿದ್ದಾರೆ. ಆಗ ಸಪ್ಲೆಯರ್‌ ತನ್ನ ಮಧ್ಯದ ಬೆರಳು ತೋರಿಸಿ ವಿಕೃತಿ ಮೆರೆದಿದ್ದಾನೆ. ಅದರಿಂದ ಕೋಪಗೊಂಡ ಗ್ರಾಹಕ ಸಪ್ಲೆಯರ್‌ ಜತೆ ವಾಗ್ವಾದ ನಡೆಸಿದ್ದಾರೆ.

ಆದರೆ, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ನಗರ ಪೊಲೀಸರಿಗೂ ಟ್ಯಾಗ್‌ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಸಮೀಪದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸುವಂತೆ ಸಲಹೆ ನೀಡಿದ್ದಾರೆ.

 

ಟಾಪ್ ನ್ಯೂಸ್

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

10-bng

Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್‌

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.