ತನಿಷ್ಕ್ ಉತ್ಸವ ರಿಯಾಯಿತಿ ಮಾರಾಟ
Team Udayavani, Oct 28, 2018, 11:35 AM IST
ಬೆಂಗಳೂರು: ಹಬ್ಬದ ಋತು ಸಮೀಪಿಸುತ್ತಿದೆ. ಟಾಟಾ ಸಮೂಹದ ತನಿಷ್ಕ್ ದೀಪಾವಳಿ ಹಬ್ಬವನ್ನು ಮತ್ತಷ್ಟು ಸಂಭ್ರಮದಿಂದ ಆಚರಿಸಲು ಸಜ್ಜಾಗಿದೆ. ಇದಕ್ಕೆ ಪೂರಕವಾಗಿ ಪಾರಂಪರಿಕ ಸೊಬಗು, ಕರಕುಶಲತೆ ಹಾಗೂ ಸಮಕಾಲೀನ ವಿನ್ಯಾಸಗಳು ಒಗ್ಗೂಡಿದ ಆಭರಣಗಳ ಸಂಗ್ರಹವನ್ನು ಅನಾವರಣಗೊಳಿಸುವ ತನಿಷ್ಕ್ “ಉತ್ಸವ’ ರಿಯಾಯಿತಿ ಮಾರಾಟವನ್ನು ಆಯೋಜಿಸಿದೆ.
ತನಿಷ್ಕ್ ಭಾರತೀಯ ಸಂಪ್ರದಾಯ ಹಾಗೂ ಸಂಸ್ಕೃತಿಗೆ ಕೈಗನ್ನಡಿ ಹಿಡಿಯುವ ಆಭರಣಗಳ ಜೊತೆ ಹಬ್ಬದ ಸಂಭ್ರಮವನ್ನು ನಿಜವಾದ ಅರ್ಥದಲ್ಲಿ ಮತ್ತಷ್ಟು ಬೆಳಗಿಸಲಿದೆ. ಇದೇ ಸಂದರ್ಭದಲ್ಲಿ ಆಧುನಿಕ ಶೈಲಿಯ ಆಭರಣಗಳ ಶ್ರೀಮಂತ ಪರಂಪರೆಯನ್ನು ಅಭಿವ್ಯಕ್ತಿಗೊಳಿಸಲು ಹೊರಟಿದೆ. ದೇಶದ ಪಶ್ಚಿಮ ಮತ್ತು ದಕ್ಷಿಣ ಭಾರತದ ಶೈಲಿಯ ಕರಕುಶಲತೆಯನ್ನು ಬಿಂಬಿಸಲಿರುವ ಈ ಪ್ರದರ್ಶನ, ಮಾರಾಟದ ಉತ್ಸವ ಆಧುನಿಕ ಹಾಗೂ ಸಾಂಪ್ರದಾಯಿಕ ಶೈಲಿಯ ಸಂಗಮವಾಗಿದ್ದು, ಇದರಲ್ಲಿ ಕನಿಷ್ಟ 30 ಸಾವಿರ ರೂ. ರೇಂಜ್ನ ಆಭರಣವೂ ದೊರೆಯಲಿದೆ.
ಚಿನ್ನದ ಆಭರಣಗಳ ತಯಾರಿಕಾ ಶುಲ್ಕಗಳ ಮೇಲೆ ಮತ್ತು ಡೈಮಂಡ್ ಆಭರಣದ ಮೌಲ್ಯದ ಮೇಲೆ ಶೇ.25 ರವರೆಗೆ ರಿಯಾಯಿತಿ ಕೂಡ ಪಡೆಯಬಹುದಾಗಿದೆ. ಹೆಚ್ಡಿಎಫ್ಸಿ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ ಆಭರಣ ಖರೀದಿಸಿದ ಗ್ರಾಹಕರು 5,000 ರೂ.ವರೆಗೆ ವಿಶೇಷ ರಿಯಾಯಿತಿ ಪಡೆಯಲಿದ್ದಾರೆ. ಈ ಕೊಡುಗೆ ಸೀಮಿತ ಅವಧಿಯವರೆಗೆ ಮಾತ್ರ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.