ಜೂನ್‌ ಅಂತ್ಯದೊಳಗೆ 7000 ಬಸ್‌ ಆಗಮನ


Team Udayavani, Feb 28, 2017, 12:44 PM IST

ramalinga-reddt.jpg

ಬೆಂಗಳೂರು: “ಜೂನ್‌ ಅಂತ್ಯದೊಳಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಒಟ್ಟಾರೆ ಏಳು ಸಾವಿರ ಬಸ್‌ಗಳು ಸೇರ್ಪಡೆಗೊಳ್ಳಲಿವೆ,” ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.  

ಶಾಂತಿನಗರದಲ್ಲಿ ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ ಅವರು, “ಒಟ್ಟಾರೆ ಏಳು ಸಾವಿರದಲ್ಲಿ 5,500 ಬಸ್‌ಗಳು ಕೆಎಸ್‌ಆರ್‌ಟಿಸಿ ಹಾಗೂ 1,550 ಬಿಎಂಟಿಸಿಗೆ ಬರಲಿವೆ. ಅಲ್ಲದೆ, ಮುಂದಿನ ವರ್ಷ ಮೂರು ಸಾವಿರ ಬಸ್‌ಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಕ್ಕಪ್ಪನವರ ಮಾತನಾಡಿ, ಕೆಎಸ್‌ಆರ್‌ಟಿಸಿಯಲ್ಲಿರುವ ಮೀಟರ್‌ ಬಡ್ಡಿ ದಂಧೆಗೆ ಕಡಿವಾಣ ಹಾಕಬೇಕು. ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು. 

ಬಿಎಂಟಿಸಿ ಅಧ್ಯಕ್ಷ ಎಂ. ನಾಗರಾಜು (ಯಾದವ್‌), ಉಪಾಧ್ಯಕ್ಷ ಬಿ. ಗೋವಿಂದರಾಜು, ಕೆಎಸ್‌ಆರ್‌ಟಿಸಿ ಉಪಾಧ್ಯಕ್ಷ ಬಸವರಾಜ ಬುಳ್ಳಾ, ವ್ಯವಸ್ಥಾಪಕ ನಿರ್ದೇಶಕ ಎಸ್‌.ಆರ್‌. ಉಮಾಶಂಕರ್‌, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಡಾ.ಏಕ್‌ರೂಪ್‌ ಕೌರ್‌ ಮತ್ತಿತರರು ಉಪಸ್ಥಿತರಿದ್ದರು.

ನೋಟು ರದ್ಧತಿ ಯಿಂದ ಸಾರಿಗೆ ಸಂಸ್ಥೆಗಳಿಗೆ 60 ಕೋಟಿ ರೂ. ನಷ್ಟವಾಗಿದೆ. ಇದ ಲ್ಲದೆ, ಮಹದಾಯಿ, ಕಾವೇರಿ ಮತ್ತಿತರ ಮುಷ್ಕರದ ಹಿನ್ನೆಲೆಯಲ್ಲಿ ಕರೆ ನೀಡಿದ್ದ ಬಂದ್‌ ನಿಂದಾಗಿ ಹತ್ತಾರು ಕೋಟಿ ರೂ. ನಷ್ಟವಾ ಗಿದೆ. ಜತೆಗೆ ನೌಕರರಿಗೆ ಶೇ. 12.5ರಷ್ಟು ವೇತನ ಹೆಚ್ಚಳ ಮತ್ತು ಡೀಸೆಲ್‌ ಬೆಲೆ ಏರಿಕೆಯಿಂದ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಿದೆ.
-ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ 

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.