![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 20, 2024, 10:18 AM IST
ಬೆಂಗಳೂರು: ಆ್ಯಂಬುಲೆನ್ಸ್ ಗೆ ದಾರಿ ಬಿಡಲು ಹೋಗಿ ಕಾರು ಪಲ್ಟಿಯಾಗಿರುವ ಘಟನೆ ಸೋಮವಾರ ಎಲೆಕ್ಟ್ರಾ ನಿಕ್ ಸಿಟಿ ಸಂಚಾರ ಠಾಣೆ ವ್ಯಾಪ್ತಿಯ ಕೋನಪ್ಪನ ಅಗ್ರ ಹಾರ ಮೇಲ್ಸೇತುವೆ ಮೇಲೆ ನಡೆದಿದೆ.
ಸಂಜೆ 6 ಗಂಟೆ ಸುಮಾರಿಗೆ ಕೋನಪ್ಪನ ಅಗ್ರಹಾರ ಮೇಲ್ಸೇತುವೆಯಲ್ಲಿ ನಗರದಿಂದ ತಮಿಳುನಾಡು ಕಡೆಯಿಂದ ಆ್ಯಂಬುಲೆನ್ಸ್ ವೇಗವಾಗಿ ಹೋಗುತ್ತಿತ್ತು. ಅದೇ ವೇಳೆ ಕಾರು ಕೂಡ ಅದೇ ಮಾರ್ಗದಲ್ಲಿ ಹೋಗುತ್ತಿದ್ದು, ಆ್ಯಂಬುಲೆನ್ಸ್ ಗೆ ಜಾಗ ಬಿಡಲು ಕಾರು ಚಾಲಕ ಕೊಂಚ ಎಡಭಾಗಕ್ಕೆ ತಿರುಗಿಸಿದ್ದಾನೆ. ಆಗ ಹಿಂದೆ ಬರುತ್ತಿದ್ದ ಆ್ಯಂಬುಲೆನ್ಸ್ ಕಾರಿಗೆ ತಗುಲಿದ್ದು, ಪರಿಣಾಮ ಕಾರು ಪಲ್ಟಿ ಆಗಿದೆ. ಬಳಿಕ ಆ್ಯಂಬುಲೆನ್ಸ್ ಮುಂದೆ ಹೋಗುತ್ತಿದ್ದ ಇತರೆ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿದೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚೇತರಿಸಿಕೊಂಡಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.