ಬೆಳ್ಳಂದೂರು ಕೆರೆ ಸಮಸ್ಯೆ ಸ್ವಯಂಪ್ರೇರಿತ ದೂರು “ಲೋಕಾ’
Team Udayavani, Mar 1, 2017, 12:25 PM IST
ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ರಾಸಾಯನಿಕ ನೊರೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ಆಧರಿಸಿ ಲೋಕಾಯುಕ್ತ ನ್ಯಾ. ಪಿ ವಿಶ್ವನಾಥ ಶೆಟ್ಟಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ಬೆಳ್ಳಂದೂರು ಕೆರೆಯಲ್ಲಿ ರಾಸಾಯನಿಕಯುಕ್ತ ನೊರೆ ಯಿಂದ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದೆ.
ಈ ನಿಟ್ಟಿನಲ್ಲಿ ಸಮಸ್ಯೆ ಬಗೆಹರಿಸುವಂತೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಮುಂದಿನ ನಾಲ್ಕು ವಾರಗಳೊಳಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಡಿಎಗೆ ನೋಟೀಸ್ ನೀಡಲಾಗಿದೆ.
ಈ ಕುರಿತು ಉದಯವಾಣಿ ಜತೆ ಮಾತನಾಡಿದ ಲೋಕಾಯುಕ್ತ ನ್ಯಾ.ಪಿ ವಿಶ್ವನಾಥ ಶೆಟ್ಟಿ, ಬೆಳ್ಳಂದೂರು ಕೆರೆಯ ನೊರೆ ಸಮಸ್ಯೆಯ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವರದಿ ನೀಡುವಂತ ಕೋರಲಾಗಿದೆ.ಮೂರು ಸಂಸ್ಥೆYಗಳ ವರದಿ ಪರಿಶೀಲನೆ ಬಳಿಕ ಮುಂದಿನ ಕ್ರಮ ಬಗ್ಗೆ ಸರ್ಕಾರದ ಜತೆ ಸಮಾಲೋಚಿಸಲಾಗುವುದು. ಎಂದು ತಿಳಿಸಿದರು. ಅಲ್ಲದೆ ಬೆಂಗಳೂರಿನ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಮೂಲಸೌಕರ್ಯಗಳ ಕೊರತೆಯ ಬಗ್ಗೆಯೂ ಬಿಡಿಎಗೆ ನೋಟೀಸ್ ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.