![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 28, 2017, 6:15 AM IST
ಬೆಂಗಳೂರು: ಹೈಕೋರ್ಟ್ ಹಿರಿಯ ನ್ಯಾ. ಜಯಂತ್ ಪಟೇಲ್ ಅವರ ಏಕಾಏಕಿ ವರ್ಗಾವಣೆ ವಿರೋಧಿಸಿರುವ ರಾಜ್ಯ ವಕೀಲರ ಪರಿಷತ್, ಅ.4 ರಂದು ಕೋರ್ಟ್ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.
ಬುಧವಾರ ತುರ್ತು ಸಭೆ ನಡೆಸಿದ ರಾಜ್ಯ ವಕೀಲರ ಪರಿಷತ್ ಈ ನಿರ್ಧಾರ ಕೈಗೊಂಡಿದೆ ಎಂದು ಪರಿಷತ್ನ ಉಪಾಧ್ಯಕ್ಷ ವೈ.ಆರ್.ಸದಾಶಿವರೆಡ್ಡಿ ತಿಳಿಸಿದ್ದಾರೆ. ಸೇವಾ ಹಿರಿತನದಲ್ಲಿ ನ್ಯಾ. ಜಯಂತ್ ಪಟೇಲ್ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಥವಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆಗಬೇಕಿತ್ತು. ಆದರೆ ನ್ಯಾಯಾಂಗ ವ್ಯವಸ್ಥೆ ಅವರನ್ನು ನಡೆಸಿಕೊಂಡ ರೀತಿಯಿಂದಾಗಿ ಬೇಸರಗೊಂಡು ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದೆ.
ಈ ಮಧ್ಯೆ, ಗುಜರಾತ್ ಹೈಕೋರ್ಟ್ನ ವಕೀಲರು ಕೂಡ, ಬುಧವಾರ ಕೋರ್ಟ್ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಅವರ ವರ್ಗಾವಣೆಯನ್ನು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟಲ್ಲಿ ಪ್ರಶ್ನಿಸುವುದಾಗಿ ವಕೀಲರ ಒಕ್ಕೂಟ ಹೇಳಿಕೊಂಡಿದೆ.
ಇದೇ ವೇಳೆ, ನ್ಯಾ. ಜಯಂತ್ ಪಟೇಲ್ ಅವರ ವರ್ಗಾವಣೆ ಸಂಬಂಧ ಕೊಲಿಜಿಯಂನಿಂದ ಯಾವುದೇ ಶಿಫಾರಸು ಬಂದಿರಲಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.