ಶೀಘ್ರವೇ ಗ್ರಾಹಕರ ಕೈಸೇರಲಿದೆ ಜಿಯೊ ಫೋನ್‌


Team Udayavani, Sep 26, 2017, 11:29 AM IST

jio.jpg

ಬೆಂಗಳೂರು: ದೇಶದ ನಾಗರಿಕರಿಗೆ ಉಚಿತ (1500 ರೂ. ಠೇವಣಿ) “ಜಿಯೊ ಫೋನ್‌’ ನೀಡುವುದಾಗಿ ಹೇಳಿದ್ದ ರಿಲಯನ್ಸ್‌ ಸಂಸ್ಥೆ, ಮುಂಗಡವಾಗಿ ಕಾಯ್ದಿರಿಸಿದ ಗ್ರಾಹಕರಿಗೆ ಒಂದೆರಡು ದಿನದಲ್ಲೇ ಫೋನ್‌ ನೀಡುವುದಾಗಿ ಸೋಮವಾರ ತಿಳಿಸಿದೆ.

“ಕರ್ನಾಟಕ ಸೇರಿದಂತೆ ದೇಶಾದ್ಯಂತ ಸುಮಾರು 60 ಲಕ್ಷ ಮಂದಿ ಜಿಯೊ ಫೋನ್‌ ಅನ್ನು ಮುಂಗಡವಾಗಿ ಕಾಯ್ದಿರಿಸಿದ್ದು, ಮಾರುಕಟ್ಟೆಗೆ ಬಿಡುಗಡೆಯಾಗಿರುವ ಫೋನನ್ನು ರಾಜ್ಯದ ನರಗುಂದ ಮತ್ತು ಗದಗ ಜಿಲ್ಲೆಗಳಲ್ಲೀ ಈಗಾಗಲೇ ಗ್ರಾಹಕರಿಗೆ ವಿತರಿಸಲಾಗಿದೆ. ಬೆಂಗಳೂರು, ಮಂಗಳೂರು, ಮೈಸೂರು ಮೊದಲಾದ ನಗರದಲ್ಲಿ ಒಂದೆರೆಡು ದಿನದಲ್ಲಿ ವಿತರಣೆ ಆರಂಭವಾಗಲಿದೆ,’ ಎಂದು ಸೆಂಸ್ಥೆ ಹೇಳಿದೆ.

ನೂತನ ಜಿಯೋ ಫೀಚರ್‌ ಫೋನ್‌, 2.4 ಇಂಚು ಡಿಸ್‌ಪ್ಲೇ ಹೊಂದಿದ್ದು, 15 ದಿನಗಳ ಬ್ಯಾಕ್‌ಅಪ್‌ ನೀಡುವಷ್ಟು ಸಮರ್ಥವಾಗಿರುವ ಬ್ಯಾಟರಿ ಇದರಲ್ಲಿರಲಿದೆ. ಇದರೊಂದಿಗೆ ಕನ್ನಡ, ಇಂಗ್ಲಿಷ್‌, ಹಿಂದಿ, ತೆಲಗು, ತಮಿಳು ಸೇರಿ ಒಟ್ಟು 22 ಭಾಷೆಗಳಿಗೆ ಫೋನ್‌ ಬೆಂಬಲ ನೀಡಲಿದೆ. 4 ಜಿಬಿ ಇಂಟರ್‌ನಲ್‌ ಸ್ಟೋರೇಜ್‌ ಸಾಮರ್ಥ್ಯವಿದ್ದು, ಇದನ್ನು 128 ಜಿ.ಬಿವರೆಗೆ ವಿಸ್ತರಿಸಬಹುದಾಗಿದೆ.

ಇದರೊಂದಿಗೆ 2 ಎಂಪಿ ರೇರ್‌ ಕ್ಯಾಮೆರಾ ಹಾಗೂ 0.3 ಎಂಪಿ ಫ್ರಂಟ್‌ ಕ್ಯಾಮೆರ ಒಳಗೊಂಡಿರುವ ಜಿಯೋ ಫೋನ್‌ನಲ್ಲಿ, ವೈ-ಫೈ, ಜಿಪಿಎಸ್‌ ಹಾಗೂ ಎನ್‌ಎಫ್ಸಿ ಬೆಂಬಲವಿದೆ. ರಾಜ್ಯದ 300ಕ್ಕೂ ಅಧಿಕ ಜಿಯೊ ಪಾಯಿಂಟ್‌ ಮತ್ತು ಡೀಲರ್‌ಗಳ ಮೂಲಕ ಫೋನ್‌ ವಿತರಣೇ ನಡೆಯಲಿದ್ದು, ದೀಪಾವಳಿ ಹಬ್ಬದೊಳಗೆ ಇನ್ನೊಮ್ಮೆ ಮುಂಗಡ ಬುಕ್ಕಿಂಗ್‌ ಆರಂಭವಾಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

BBMP: ಬಿಬಿಎಂಪಿಯಲ್ಲಿ ಅಕ್ರಮದ ಕುರಿತು ವರದಿ ಕೇಳಿದ ಸಿಎಂ ಕಚೇರಿ

BBMP: ಬಿಬಿಎಂಪಿಯಲ್ಲಿ ಅಕ್ರಮದ ಕುರಿತು ವರದಿ ಕೇಳಿದ ಸಿಎಂ ಕಚೇರಿ

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.