Theft: ಮನೆ ಕೀಲಿ ಹುಡುಕಿ ಕನ್ನ ಹಾಕುತ್ತಿದ್ದ ಡೆಲಿವರಿ ಬಾಯ್‌


Team Udayavani, Oct 16, 2024, 11:04 AM IST

Theft: ಮನೆ ಕೀಲಿ ಹುಡುಕಿ ಕನ್ನ ಹಾಕುತ್ತಿದ್ದ ಡೆಲಿವರಿ ಬಾಯ್‌

ಬೆಂಗಳೂರು:  ಬೀಗ ಹಾಕಿ ಮನೆ ಮುಂಭಾಗದಲ್ಲಿ ಕೀಗಳನ್ನು ಇಡಬೇಡಿ ಎಂದು ಪೊಲೀಸರು ಜಾಗೃತಿ ಮೂಡಿ ಸಿದರೂ ಲೆಕ್ಕಿಸದ ಮಾಲೀಕ ರೊಬ್ಬರ ಬೇಜವಾಬ್ದಾರಿತನ ವನ್ನು ಬಂಡವಾಳ ಮಾಡಿ ಕೊಂಡ  ಡೆಲಿವರಿ ಬಾಯ್‌ವೊಬ್ಬ ಮನೆ ಮುಂದಿಟ್ಟಿದ್ದ ಕೀ ಬಳಸಿ ಚಿನ್ನಾಭರಣ ಮತ್ತು ನಗದು ದೋಚಿ ಇದೀಗ ವೈಟ್‌ಫೀಲ್ಡ್‌ ಪೊಲೀಸರ ಅತಿಥಿಯಾಗಿದ್ದಾನೆ.

ವೈಟ್‌ಫೀಲ್ಡ್‌ ನಿವಾಸಿ ಪ್ರದೀಪ್‌ (30) ಬಂಧಿತ. ಆರೋಪಿಯಿಂದ 10 ಲಕ್ಷ ರೂ. ಮೌಲ್ಯದ 152 ಗ್ರಾಂ ಚಿನ್ನ ಹಾಗೂ 1 ಬೈಕ್‌ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ಬಿಗ್‌ ಬಾಸ್ಕೆಟ್‌ನಲ್ಲಿ ಡೆಲಿವರಿ ಬಾಯ್‌ ಆಗಿ ಹಲವು ತಿಂಗಳಿಂದ ಕೆಲಸ ಮಾಡುತ್ತಿದ್ದ. ಡೆಲಿವರಿ ಮಾಡಲು ಮನೆಗೆ ಹೋದಾಗ ಅಕ್ಕ-ಪಕ್ಕದ ಮನೆಗಳ ಮಾಲಿಕರು ಕೀಯನ್ನು ಯಾವ ಜಾಗದಲ್ಲಿ ಇಡುತ್ತಾರೆ ಎಂಬುದು ತಿಳಿದುಕೊಂಡಿದ್ದ. ಬಳಿಕ ಯಾರು ಇಲ್ಲದ ವೇಳೆ ಆ ಮನೆಯ ಬೀಗ ತೆರೆದು ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಎಂದು ಪೊಲೀಸರು ಹೇಳಿದರು.

ಕಳ್ಳತನ ಆಗಿರುವುದು ಮಾಲಿಕರಿಗೇ ಗೊತ್ತಿಲ್ಲ!:

ಅಚ್ಚರಿಯ ವಿಚಾರವೆಂದರೆ, ಆರೋಪಿಯ ವಿಚಾರಣೆಯಲ್ಲಿ ವೈಟ್‌ಫೀಲ್ಡ್‌ ಠಾಣೆ ವ್ಯಾಪ್ತಿಯಲ್ಲೇ 5 ಮನೆಗಳ ಕಳ್ಳತನದ ವಿಚಾರ ಬಾಯಿಬಿಟ್ಟಿದ್ದಾನೆ. ಆದರೆ, ಈ ವಿಚಾರ ಮನೆ ಮಾಲಿಕರಿಗೆ ಗೊತ್ತಿಲ್ಲ. ಆರೋಪಿ ವಿಚಾರಣೆ ವೇಳೆ ನೀಡಿದ ಮಾಹಿತಿ ಆಧರಿಸಿ ಮನೆ ಮಾಲಿಕರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಮನೆಯ ಬೀರು, ಕಬೋರ್ಡ್‌ ಪರಿಶೀಲಿಸಿದಾಗ ಕಳವು ಗೊತ್ತಾಗಿದೆ. ಈ ಸಂಬಂಧ ಮನೆ ಮಾಲಿಕರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಮೋಜಿನ ಜೀವನಕ್ಕಾಗಿ ಕಳವು ಕೃತ್ಯ ಎಸಗುತ್ತಿದ್ದ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ವಾಟ್ಸ್‌ಆ್ಯಪ್‌ ಹೂಡಿಕೆ ಸಂದೇಶ ನಂಬಿ 1.5 ಕೋಟಿ ಕಳೆದುಕೊಂಡ ಉದ್ಯಮಿ!

Fraud: ವಾಟ್ಸ್‌ಆ್ಯಪ್‌ ಹೂಡಿಕೆ ಸಂದೇಶ ನಂಬಿ 1.5 ಕೋಟಿ ಕಳೆದುಕೊಂಡ ಉದ್ಯಮಿ!

Dk Shivakumar: ಮನೆಗೆ ಕಾವೇರಿ ಬರುತ್ತಾಳೆ, ಪೂಜೆ ಮಾಡಿ ಸ್ವೀಕರಿಸಿ; ಡಿಕೆಶಿ

Dk Shivakumar: ಮನೆಗೆ ಕಾವೇರಿ ಬರುತ್ತಾಳೆ, ಪೂಜೆ ಮಾಡಿ ಸ್ವೀಕರಿಸಿ; ಡಿಕೆಶಿ

BNG1

Heavy Rain Capital: ಒಂದೂವರೆ ದಿನ ಸುರಿದ ಮಳೆಗೆ ಬೆಂಗಳೂರು ತತ್ತರ

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.