ರೈತರ ಸಾಲ ಪೂರ್ಣ ಮನ್ನಾ ಅಸಾಧ್ಯ


Team Udayavani, Jun 29, 2018, 7:20 AM IST

minister-krishna-byre.jpg

ಬೆಂಗಳೂರು: ರೈತರ ಸಾಲ ಮನ್ನಾದ ಜತೆಗೆ ಇತರೆ ಕಾರ್ಯಕ್ರಮಗಳನ್ನೂ ಮುಂದುವರಿಸಿಕೊಂಡು
ಹೋಗಬೇಕಿರುವುದರಿಂದ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು
ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಇದರಿಂದಾಗಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಜು.5ರಂದು ಮಂಡಿಸುವ ಬಜೆಟ್‌ನಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ ಇಲ್ಲ. ಬೆಳೆ ಸಾಲ ಮಾತ್ರ ಮನ್ನಾ ಆಗಲಿಗೆ ಎಂಬುದು ಸ್ಪಷ್ಟವಾಗಿದೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಲು ಸರ್ಕಾರ ಬದ್ಧವಾಗಿದೆ. ಆದರೆ, ಸಂಪೂರ್ಣ ಸಾಲ ಮನ್ನಾ ಮಾಡಲು ಸಾಕಷ್ಟು ಮೊತ್ತ ಬೇಕಾಗಿದ್ದು, ಹಾಗೆ ಮಾಡಿದರೆ ಇತರೆ ಕಾರ್ಯ ಕ್ರಮಗಳ ಅನುದಾನವನ್ನು ಸಾಕಷ್ಟು ಕಡಿಮೆ ಮಾಡಬೇಕಾಗುತ್ತದೆ. ಹಾಗೆಂದು ಒಂದೇ ಬಾರಿ ಈ ರೀತಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಮೇಲಾಗಿ ಪ್ರಮುಖ ಇಲಾಖೆಗಳಿಗೆ ಅನುದಾನ ಕಡಿಮೆ ಮಾಡಿದರೆ ರಸ್ತೆ ಅಭಿವೃದ್ಧಿ ಸೇರಿ ಜನರಿಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ಕಷ್ಟಸಾಧ್ಯ ಎಂದರು.

ಟಾಪ್ ನ್ಯೂಸ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

nisha yogeshwar

Video: ಎಲ್ಲಾ ಸತ್ಯ ಹೊರ ತರುತ್ತೇನೆ: ತಂದೆ ವಿರುದ್ದ ಬಾಂಬ್‌ ಹಾಕಿದ ಸಿಪಿವೈ ಪುತ್ರಿ ನಿಶಾ

013

Kiccha Sudeep: ಪ್ರಜ್ಞೆಯಲ್ಲಿರುವಾಗ ನನ್ನ ತಾಯಿಯನ್ನು ಕೊನೆಯ ಬಾರಿಗೆ ನೋಡಲು ಆಗಲೇ ಇಲ್ಲ..

New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ

New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

nisha yogeshwar

Video: ಎಲ್ಲಾ ಸತ್ಯ ಹೊರ ತರುತ್ತೇನೆ: ತಂದೆ ವಿರುದ್ದ ಬಾಂಬ್‌ ಹಾಕಿದ ಸಿಪಿವೈ ಪುತ್ರಿ ನಿಶಾ

ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

BSY: ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1(1)

Bantwal: ಹೇಗಿದ್ದ ಕಲ್ಲಡ್ಕ ಈಗ ಹೇಗಾಗಿ ಹೋಗಿದೆ!

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

031

Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್‌

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.