ರೈತರ ಸಾಲ ಪೂರ್ಣ ಮನ್ನಾ ಅಸಾಧ್ಯ
Team Udayavani, Jun 29, 2018, 7:20 AM IST
ಬೆಂಗಳೂರು: ರೈತರ ಸಾಲ ಮನ್ನಾದ ಜತೆಗೆ ಇತರೆ ಕಾರ್ಯಕ್ರಮಗಳನ್ನೂ ಮುಂದುವರಿಸಿಕೊಂಡು
ಹೋಗಬೇಕಿರುವುದರಿಂದ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು
ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಇದರಿಂದಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜು.5ರಂದು ಮಂಡಿಸುವ ಬಜೆಟ್ನಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ ಇಲ್ಲ. ಬೆಳೆ ಸಾಲ ಮಾತ್ರ ಮನ್ನಾ ಆಗಲಿಗೆ ಎಂಬುದು ಸ್ಪಷ್ಟವಾಗಿದೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಲು ಸರ್ಕಾರ ಬದ್ಧವಾಗಿದೆ. ಆದರೆ, ಸಂಪೂರ್ಣ ಸಾಲ ಮನ್ನಾ ಮಾಡಲು ಸಾಕಷ್ಟು ಮೊತ್ತ ಬೇಕಾಗಿದ್ದು, ಹಾಗೆ ಮಾಡಿದರೆ ಇತರೆ ಕಾರ್ಯ ಕ್ರಮಗಳ ಅನುದಾನವನ್ನು ಸಾಕಷ್ಟು ಕಡಿಮೆ ಮಾಡಬೇಕಾಗುತ್ತದೆ. ಹಾಗೆಂದು ಒಂದೇ ಬಾರಿ ಈ ರೀತಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಮೇಲಾಗಿ ಪ್ರಮುಖ ಇಲಾಖೆಗಳಿಗೆ ಅನುದಾನ ಕಡಿಮೆ ಮಾಡಿದರೆ ರಸ್ತೆ ಅಭಿವೃದ್ಧಿ ಸೇರಿ ಜನರಿಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ಕಷ್ಟಸಾಧ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್
Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ
Video: ಎಲ್ಲಾ ಸತ್ಯ ಹೊರ ತರುತ್ತೇನೆ: ತಂದೆ ವಿರುದ್ದ ಬಾಂಬ್ ಹಾಕಿದ ಸಿಪಿವೈ ಪುತ್ರಿ ನಿಶಾ
BSY: ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
MUST WATCH
ಹೊಸ ಸೇರ್ಪಡೆ
Bantwal: ಹೇಗಿದ್ದ ಕಲ್ಲಡ್ಕ ಈಗ ಹೇಗಾಗಿ ಹೋಗಿದೆ!
By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್
Bengaluru: ತಂದೆ ಸಾಲದ ಹಣ ವಾಪಸ್ ಕೊಡದಕ್ಕೆ ಬಾಲಕಿ ಮೇಲೆ ರೇಪ್
Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್
Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.