ಚಿಕ್ಕಪೇಟೆ ಕ್ಷೇತ್ರದಲ್ಲಿ ಅತಿ ಕಡಿಮೆ ಕೊರೊನಾ ಪ್ರಕರಣ


Team Udayavani, Jun 2, 2021, 3:18 PM IST

The lowest corona case in the Chickpet area

ಬೆಂಗಳೂರು: ನಗರದ ಮಧ್ಯಭಾಗದಲ್ಲಿರುವಚಿಕ್ಕಪೇಟೆ ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆತೆಗೆದುಕೊಂಡ ಕ್ರಮಗಳು, ಬೆಡ್‌ ವ್ಯವಸ್ಥೆ, ಲಸಿಕೆಹಾಕಿಸುವುದು ಹಾಗೂ ಬಡವರಿಗೆ ಫುಡ್‌ಕಿಟ್‌ವಿತರಣೆ ಸೇರಿದಂತೆ ಲಾಕ್‌ ಡೌನ್‌ ಸಂದರ್ಭದಲ್ಲಿ ತೆಗೆದುಕೊಂಡ ಕ್ರಮಗಳ ಕುರಿತು ಕ್ಷೇತ್ರದ ಶಾಸಕಉದಯಗರುಡಾಚಾರ್‌ ಉದಯವಾಣಿಯೊಂದಿಗೆಮಾತನಾಡಿದ್ದಾರೆ.„

ಕೊರೊನಾ ನಿಯಂತ್ರಣಕ್ಕೆ ಚಿಕ್ಕಪೇಟೆ ಕ್ಷೇತ್ರದಲ್ಲಿಏನುಕ್ರಮಕೈಗೊಂಡಿದ್ದೀರಾ?ನಮ್ಮಲ್ಲಿ ಹಲವಾರು ಕೊವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆಯಲಾಗಿದೆ. ಸರ್ಕಾರಿ ಆಸ್ಪತ್ರೆಗಳನ್ನುಕೊವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸಿಆಕ್ಸಿಜನ್‌ ಬೆಡ್‌ ಹಾಕಿಸಿದ್ದೇವೆ. ವಾಸವಿಸಂಸ್ಥೆಯನ್ನು ಟ್ರಯಾಜ್‌ ಕೇಂದ್ರವನ್ನಾಗಿಮಾಡಿದ್ದೇವೆ.

ಎಲ್ಲ ಕಡೆಗಳಲ್ಲೂ ನಮ್ಮವೈದ್ಯರು ದಿನದ 24 ಗಂಟೆ ಕೆಲಸ ಮಾಡುತ್ತಿದ್ದಾರೆ. ಕೆಲವು ದಾನಿಗಳಿಂದ ಆ್ಯಂಬುಲೆನ್ಸ್‌ಸೇವೆ ಪಡೆದುಕೊಂಡು ಕೊರೊನಾಸೋಂಕಿತರು ಆಸ್ಪತ್ರೆಗೆ ತಲುಪಲು ತೊಂದರೆ ಆಗದಂತೆನೋಡಿಕೊಳ್ಳುತ್ತಿದ್ದೇವೆ.

 ಆಕ್ಸಿಜನ್‌ ಬೆಡ್‌ ಸಮಸ್ಯೆ ಇಲ್ವಾ ನಿಮ್ಮಲ್ಲಿ?

ನಮ್ಮ ಕ್ಷೇತ್ರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲೇ ಅತಿಕಡಿಮೆ ಪ್ರಕರಣಗಳು ದಾಖಲಾಗಿವೆ. ನಮ್ಮಕ್ಷೇತ್ರದಲ್ಲಿ ಆಕ್ಸಿಜನ್‌ ಸಮಸ್ಯೆ ಎದುರಾಗಿಲ್ಲ.ಆರಂಭದಲ್ಲಿ ಸ್ವಲ್ಪ ಕಂಡು ಬಂದಿತು. ಈಗಯಾವುದೇ ಸಮಸ್ಯೆ ಇಲ್ಲ. ಇನ್ನೂಕೊವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಆಕ್ಸಿಜನ್‌ಬೆಡ್‌ಗಳುಲಭ್ಯವಿದೆ.ಕ್ಷೇತ್ರದಪೇಟೆಗಳಲ್ಲಿವ್ಯಾಪಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ.

 ಕ್ಷೇತ್ರದಲ್ಲಿ ಎಲ್ಲಿವರೆಗೂ ಲಸಿಕೆ ಹಾಕಿಸಲುಏನುಕಾರ್ಯಕ್ರಮ ಹಮ್ಮಿಕೊಂಡಿದ್ದೀರಿ?

ನಮ್ಮ ಕ್ಷೇತ್ರದಲ್ಲಿಸಾಮೂಹಿಕವಾಗಿಲಸಿಕೆಹಾಕಿಸುವಕೆಲಸಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆನೀಡಿದ್ದಾರೆ. ಮೆಟ್ರೊ ಕಾರ್ಮಿಕರಿಗೆ ಲಸಿಕೆ ಕಾರ್ಯಕ್ರಮ ಹಾಕಿಕೊಂಡಿದ್ದೆವು. ಖಾಸಗಿ ಸಂಸ್ಥೆಯ ಸಹಕಾರದೊಂದಿಗೆ ಅವರ ಸಿಎಸ್‌ಆರ್‌ ಫಂಡ್‌ ನಿಂದ ಉಚಿತಲಸಿಕೆ ಹಾಕಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

 ನಿಮ್ಮ ಕ್ಷೇತ್ರದ ಜನತೆಗೆ ಬೇಕಾದಷ್ಟು ಲಸಿಕೆಸಿಗುತ್ತಿದೆಯಾ?

ನಮಗೆ ಬೇಕಾದಷ್ಟು ಲಸಿಕೆ ಇನ್ನೂ ಸಿಗುತ್ತಿಲ್ಲ.2.60 ಲಕ್ಷ ಜನ ಇದ್ದಾರೆ. ಪ್ರತಿ ದಿನ ಏಳು ವಾರ್ಡ್‌ ಗೆ800 ಡೋಸ್‌ ಲಸಿಕೆ ಕೊಡುತ್ತಾರೆ. ಅದರಿಂದ ಲಸಿಕೆಸಮಸ್ಯೆಯಾಗುತ್ತಿದೆ. ಹೆಚ್ಚಿನ ಲಸಿಕೆ ನೀಡುವಂತೆಬಿಬಿಎಂಪಿ ಅಧಿಕಾರಿಗಳಿಗೆಕೇಳಿದ್ದೇನೆ.

ನಿಮ್ಮಕ್ಷೇತ್ರದ ಬಡವರಿಗೆಯಾವ ರೀತಿಸಹಾಯ ಸಿಗುತ್ತಿದೆ?

ನಮ್ಮಕ್ಷೇತ್ರದಲ್ಲಿ ಸುಮಾರು46 ಸ್ಲಂಗಳಿವೆ. ಎಲ್ಲರಿಗೂಉಚಿತ ಆಹಾರಕಿಟ್‌ನೀಡಲು ತೀರ್ಮಾನಿಸಲಾಗಿದೆ. ನಾನೂವಯಕ್ತಿಕವಾಗಿ ಎಲ್ಲಬಡವರಿಗೂ ಆಹಾರದಕಿಟ್‌ ವಿತರಣೆ ಮಾಡಲುಸಿದ್ಧತೆ ಮಾಡಿಕೊಂಡಿದ್ದೇವೆ

ಶಂಕರ ಪಾಗೋಜಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.