ನಗರದಲ್ಲಿ ಮಿಲನ್ ಬಂಜೆತನನಿವಾರಣೆ ಕೇಂದ್ರ ಉದ್ಘಾಟನೆ
Team Udayavani, Apr 5, 2018, 1:22 PM IST
ಬೆಂಗಳೂರು: ನಗರದ ಹೊರವಲಯದ ಕುಂದಲಹಳ್ಳಿಯಲ್ಲಿ ಸ್ಥಾಪಿಸಿದ “ಮಿಲನ್’ ಹೆಸರಿನ ಬಂಜೆತನ ನಿವಾರಣಾ ವೈದ್ಯಕೀಯ ಕೇಂದ್ರವನ್ನು ಸಂಸ್ಥೆಯ ಮುಖ್ಯಸ್ಥೆ ಡಾ.ಕಾಮಿನಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಆಧುನಿಕ ಜೀವನಶೈಲಿ, ಕೆಲಸದೊತ್ತಡ, ಆಹಾರ ಪದ್ಧತಿಯಿಂದ ಹಲವು ದೈಹಿಕ ಬದಲಾವಣೆಗಳುಂಟಾಗಿ ನಾನಾ ರೀತಿ ಸಮಸ್ಯೆಗಳಿಗೆ ಸಿಲುಕುವಂತಾಗಿದೆ. ಈಚೆಗೆ ಐಟಿ, ಬಿಟಿ ಹಾಗೂ ಇತರ ಒತ್ತಡದ ಕೆಲಸ ಮಾಡುವವರಿಗೆ ದೈಹಿಕ ತೊಂದರೆಗಳ ಜತೆ ಬಂಜೆತನದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ.
ಇದರಿಂದ ಸಾಕಷ್ಟು ಮಂದಿ ಬಳಲುತ್ತಿದ್ದಾರೆ. ಆದ್ದರಿಂದ ಬಂಜೆತನವನ್ನು ಕಡೆಗಣಿಸದೆ ಅದನ್ನು ಕಾಯಿಲೆ ಎಂದು ಪರಿಗಣಿಸಿ ಆರೋಗ್ಯ ವಿಮೆಗಳಲ್ಲಿ ಅಳವಡಿಸಿಕೊಳ್ಳುವ ಮೂಲಕ ಬಂಜೆತನ ನಿವಾರಣಾ ಚಿಕಿತ್ಸೆಗೆ ಆರ್ಥಿಕ ನೆರವು ಪಡೆಯುವಂತಾಗಬೇಕಿದೆ ಎಂದರು.
ಮಿಲನ್ ಬಂಜೆತನ ನಿವಾರಣೆಯಲ್ಲಿ ದೇಶದಲ್ಲೇ ಖ್ಯಾತಿಯಾಗಿದ್ದು, ಮಕ್ಕಳಿಲ್ಲದವರ ಮಾನಸಿಕ ಪರಿಸ್ಥಿತಿಯನ್ನು ಅಧ್ಯಯನ
ಮಾಡಿ, ಐವಿಎಫ್ ಚಿಕಿತ್ಸೆ ನೀಡುವ ಮೂಲಕ ಬಂಜೆತನ ನಿವಾರಣೆಗೆ ಶ್ರಮಿಸುತ್ತಿದೆ. ಬೆಂಗಳೂರು ನಗರವೊಂದರಲ್ಲೇ ಆರು ಕೇಂದ್ರಗಳನ್ನು ಹೊಂದಿದ್ದು, ದೆಹಲಿ, ಮುಂಬೈ, ಚಂಡೀಗಢ, ಅಹಮದಾಬಾದ್ ನಲ್ಲೂ ಕಾರ್ಯನಿರ್ವಹಿಸುತ್ತಿದೆ ಎಂದು
ವಿವರಿಸಿದರು. ಈ ಸಂದರ್ಭದಲ್ಲಿ ಎಚ್ಸಿಜಿ ಆಸ್ಪತ್ರೆಯ ಸಿಇಒ ಡಾ. ಬಿ.ಎಸ್. ಅಜಯ್ಕುಮಾರ್, ಡಾ. ಪೂಜಾ ಸಿದ್ದಾರ್ಥರಾವ್, ಡಾ.
ಗೌತಮ್ ಟಿ. ಪ್ರಾಣೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.