ಮನೆಗೆಲಸದ ಯುವತಿ ಉದ್ಯಮಿ ಮನೆಯಲ್ಲಿ ಕೊಲೆ?
Team Udayavani, Jan 13, 2017, 11:08 AM IST
ಮಹದೇವಪುರ: ಮನೆಕೆಲಸದ ಯುವತಿಯೊಬ್ಬಳು ಕೆಲಸ ಮಾಡುವ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನ ಪ್ಪಿದ್ದು ಮನೆ ಮಾಲೀಕನೇ ಕೊಲೆ ಮಾಡಿರಬಹುದೆಂದು ಪೋಷಕರು ಆರೋಪಿಸಿದ್ದಾರೆ. ಜಾರ್ಖಂಡ್ ಮೂಲದ ಖುಷ್ಬು (18) ಸಾವನ್ನಪ್ಪಿರುವ ಯುವತಿ.
ಕಳೆದ 6 ತಿಂಗಳಿಂದ ಗರುಡಾಚಾರ್ಪಾಳ್ಯದಲ್ಲಿರುವ ಪುರವಂಕರ ವಿಲ್ಲಾಗಳಲ್ಲಿನ ಮನೋಜ್ ಶರ್ಮ ಎಂಬ ಉದ್ಯಮಿಯ ಮನೆಯಲ್ಲಿ ಕೆಲಸಕ್ಕೆ ಸೇರಿದ್ದಳು. ಉದ್ಯಮಿ ಮನೆಯಲ್ಲೇ ಆಕೆ ರಾತ್ರಿ ಯೂ ಮಲಗುತ್ತಿದ್ದಳು. ಮನೆಯಲ್ಲಿ ಕೆಲಸಕ್ಕೆ ಸೇರಿದಾಗಿಲಿನಿಂದಲೂ ಮಾಲೀಕ ಕಿರುಕುಳ ನೀಡುತ್ತಿದ್ದ ಎಂದು ಸಾವನ್ನಪ್ಪಿರುವ ಖುಷ್ಬು ಪೊಷಕರಿಗೆ ಹೇಳಿದ್ದಳು.
ಈ ಬಗ್ಗೆ ಕೆಲವು ಬಾರಿ ಮನೆ ಮಾಲೀಕನ ಬಳಿಯೂ ಪೋಷಕರು ಹೋಗಿ ಹೇಳಿದ್ದರು. ಈಗ ಮನೆ ಮಾಲೀಕನೆ ಕೊಲೆ ಮಾಡಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವಂತೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. ಮಹದೇವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.