![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 22, 2017, 10:30 AM IST
ಬೆಂಗಳೂರು: ಸಂಗೀತ ಕಲಿಯಲೆಂದು ಮುಂಬೈ ನಿಂದ ನಗರಕ್ಕೆ ಬಂದಿದ್ದ ಯುವಕ ನೇಣಿಗೆ ಶರಣಾಗಿರುವ ಘಟನೆ ವಿಲ್ಸನ್ ಗಾರ್ಡ್ನಲ್ಲಿ ಬುಧವಾರ ರಾತ್ರಿ ನಡೆದಿದೆ.
ಶಾಂತಿನಗರದ ಚೌಡಪ್ಪ ರಸ್ತೆಯ ಚರ್ಚ್ ಬಳಿ ಮಹೇಶ್ ಎಂಬುವರ ಕಟ್ಟಡದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ ಅಂಕಿತ್ ದುಬೆ(22) ಬುಧವಾರ ಮಧ್ಯಾಹ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವಿಲ್ಸನ್ ಗಾರ್ಡ್ನ್ ಪೊಲೀಸರು ತಿಳಿಸಿದ್ದಾರೆ.
ದುಬೆ ಒಂದೂವರೆ ತಿಂಗಳ ಬೆಂಗಳೂರಿಗೆ ಬಂದು ನೆಲೆಸಿದ್ದ. ಬುಧವಾರ ಬೆಳಗ್ಗೆಯಿಂದ ದುಬೆ ಸಹೋದರ ಮತ್ತು ಪೋಷಕರು ಕರೆ ಮಾಡಿದ್ದರೂ ಅಂಕಿತ್ ಪ್ರತಿಕ್ರಿಯಿಸಿರಲಿಲ್ಲ. ಅನುಮಾನಗೊಂಡ ಪೋಷಕರು ಮನೆ ಮಾಲೀಕರಿಗೆ ವಿಚಾರಿಸುವಂತೆ ಹೇಳಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.