Theft: ಡಯಾಗ್ನಸ್ಟಿಕ್‌ ಸೆಂಟರ್‌ನಲ್ಲಿ ಕಳವು: ಅಕ್ಕ, ತಮ್ಮ ಬಂಧನ


Team Udayavani, May 29, 2024, 11:29 AM IST

Theft: ಡಯಾಗ್ನಸ್ಟಿಕ್‌ ಸೆಂಟರ್‌ನಲ್ಲಿ ಕಳವು: ಅಕ್ಕ, ತಮ್ಮ ಬಂಧನ

ಬೆಂಗಳೂರು: ಡಯಾಗ್ನಸ್ಟಿಕ್‌ ಸೆಂಟರ್‌ಗೆ ನುಗ್ಗಿ ಲಕ್ಷಾಂತರ ರೂ. ನಗದು ದೋಚಿ ಪರಾರಿಯಾಗಿದ್ದ ಅಕ್ಕ-ತಮ್ಮನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆನೇಕಲ್‌ ಮೂಲದ ಆನಂದ್‌(32) ಹಾಗೂ ಗಾಯತ್ರಿ (34) ಬಂಧಿತರು. ಆರೋಪಿಗಳಿಂದ 4.78 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 1ರಂದು ಡಯಾಗ್ನಸ್ಟಿಕ್‌ ಸೆಂಟರ್‌ನ ಕಿಟಕಿಯ ಎಕ್ಸಾಸ್ಟಿಂಗ್‌ ಫ್ಯಾನ್‌ ಬಿಚ್ಚಿ ಒಳ ನುಗ್ಗಿದ್ದ ಆನಂದ್‌, 8.20 ಲಕ್ಷ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಬಸವೇಶ್ವರ ನಗರ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀ ಸರು, ಆನಂದ್‌ನನ್ನು 28 ಸಾವಿರ ರೂ. ನಗದು ವಶ ಪಡಿಸಿಕೊಂಡಿದ್ದರು. ಕದ್ದ ಹಣದಲ್ಲಿ 5 ಲಕ್ಷ ರೂ. ಅನ್ನ ತನ್ನ ಅಕ್ಕ ಗಾಯತ್ರಿಗೆ ನೀಡಿರುವುದಾಗಿ ತನಿಖೆ ವೇಳೆ ಆನಂದ್‌ ಬಾಯ್ಬಿಟ್ಟಿದ್ದ. ಅದರಂತೆ ಆರೋಪಿ ಗಾಯತ್ರಿ ಯನ್ನು ಬಂಧಿಸಿ, 4.50 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋವಾದಲ್ಲಿ ಮೋಜು-ಮಸ್ತಿ:  ಆರೋಪಿಯು ಕಳುವು ಮಾಡಿದ ಹಣದ ಪೈಕಿ 5 ಲಕ್ಷ ರೂ. ಅನ್ನು ತನ್ನ ಸಹೋದರಿಗೆ ನೀಡಿದ್ದಾನೆ. ಬಾಕಿ ಹಣವನ್ನು ತನ್ನ ಪತ್ನಿ, ಮಕ್ಕಳನ್ನು ಗೋವಾಕ್ಕೆ ಕರೆದೊಯ್ದು ಮೋಜು-ಮಸ್ತಿ ಮಾಡಿ ವ್ಯಯಿಸಿದ್ದಾನೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

8-bng

Bengaluru: ವಾಹನ ಕಳ್ಳನ ಬಂಧನ: 30 ದ್ವಿಚಕ್ರ ವಾಹನ ಜಪ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.