ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಬೇಡ


Team Udayavani, Sep 22, 2019, 3:05 AM IST

pashchatya

ಬೆಂಗಳೂರು: ದೇಶದ ಸನಾತನ ಸಂಸ್ಕೃತಿ ಶ್ರೇಷ್ಠವಾದುದು. ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಬೇಡ ಎಂದು ಹುಬ್ಬಳ್ಳಿ ಮೂರು ಸಾವಿರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಸಿದ್ಧರಾಜ ಯೋಗೀಂದ್ರ ಸ್ವಾಮಿಗಳು ಕರೆ ನೀಡಿದರು.

ರಾಜಾಜಿನಗರದ ಕೆಎಲ್‌ಇ ಸೊಸೈಟಿ ಶಾಲೆಯ ಸಭಾಂಗಣದಲ್ಲಿ ಕೈವಾರ ಶ್ರೀ ಯೋಗಿನಾರೇಯಣ ಮಠದಿಂದ ಹಮ್ಮಿಕೊಂಡಿದ್ದ ಧರ್ಮ ಚಿಂತನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗಾಳಿಯನ್ನು ಕಣ್ಣುಗಳಿಂದ ಕಾಣಲು ಸಾಧ್ಯವಿಲ್ಲ. ಆದರೆ, ನಮ್ಮ ಪ್ರಾಣದ ಮೂಲಾಧಾರ ವಾಯುವೇ ಆಗಿದೆ. ಹಾಗೇ ಭಗವಂತನು ಸರ್ವವ್ಯಾಪಿಯಾಗಿದ್ದಾನೆ. ಅವನನ್ನು ನಂಬಬೇಕು.

ಆಗಮಾತ್ರ ಆ ಸತ್ಯವು ಗೋಚರವಾಗುತ್ತದೆ. ಆತ್ಮ ಕಣ್ಣಿಗೆ ಕಾಣುವುದಿಲ್ಲ. ಅದನ್ನು ಗ್ರಹಿಸುವುದೂ ಸಾಧ್ಯವಿಲ್ಲ. ನಾವು ಒಂದು ವಸ್ತ್ರವನ್ನು ತೆಗೆದು ಹೊಸ ವಸ್ತ್ರ ಹಾಕಿಕೊಂಡಂತೆ ದೇಹ ನಾಶವಾದ ನಂತರ ಆತ್ಮ ಇನ್ನೊಂದು ದೇಹ ಸೇರುತ್ತದೆ. ಈ ಸತ್ಯವನ್ನು ತಿಳಿದುಕೊಂಡು, ದೇಹಕ್ಕೊಸ್ಕರ ದುಃಖೀಸಬಾರದು ಎಂದು ನುಡಿದರು.

ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಮತ್ತು ಗೋಕುಲ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಎಂ.ಆರ್‌.ಜಯರಾಮ್‌ ಅವರು ಮಾತನಾಡಿ, ಋಷಿ, ಮುನಿಗಳು ನುಡಿದಿರುವ ವಾಕ್ಯಗಳು ಸತ್ಯವಾದವುಗಳು. ವೇದಾಂತದ ಉಪನಿಷತ್‌ಗಳೂ ಕೂಡ ಗುರುವಾಕ್ಯವೇ ಆಗಿವೆ. ನಾನಾ ಜೀವಿಗಳಲ್ಲಿ ಜನ್ಮವೆತ್ತಿದ ನಂತರ ಮಾನವ ಜನ್ಮ ದೊರೆತಿದೆ. ಗುರು ತತ್ವ ಬಹಳ ಮುಖ್ಯವಾದುದು. ಗುರು ನೀಡುವ ಬೋಧನೆ ಅಮೃತವಿದ್ದಂತೆ. ಈ ಅಮೃತವನ್ನು ಸವಿದವನು ಭವಸಾಗರವನ್ನು ದಾಟಿ ಮೋಕ್ಷ ಹೊಂದುತ್ತಾನೆ ಎಂದರು.

ಕೈವಾರದ ಸಂಕೀರ್ತನಾ ಯೋಜನೆ ಸಂಚಾಲಕ ವಾನರಾಶಿ ಬಾಲಕೃಷ್ಣ ಭಾಗವತರ್‌, ಮಾಜಿ ಮೇಯರ್‌ ಪದ್ಮಾವತಿ, ಮಲ್ಲಾರ ಪತ್ರಿಕೆ ಸಂಪಾದಕ ಡಾ.ಬಾಬುಕೃಷ್ಣಮೂರ್ತಿ, ಶರಣ ಸಮಿತಿಯ ವಿಶ್ವನಾಥ್‌, ಪೆರಿಕಲ್‌ ಸುಂದರ್‌, ವಕೀಲ ಜಗದೀಶ್‌, ಹರಿಕಥಾ ವಿದ್ವಾನ್‌ ಎನ್‌.ಆರ್‌.ಜ್ಞಾನಮೂರ್ತಿ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.