Theft: ರೈಲಲ್ಲಿ ಸಹಪ್ರಯಾಣಿಕರಿಗೆ ಮತ್ತು ಬರಿಸುವ ತಂಪು ಪಾನೀಯ ನೀಡಿ ಚಿನ್ನಾಭರಣ ಕಳವು


Team Udayavani, Mar 27, 2024, 11:10 AM IST

Theft: ರೈಲಲ್ಲಿ ಸಹಪ್ರಯಾಣಿಕರಿಗೆ ಮತ್ತು ಬರಿಸುವ ತಂಪು ಪಾನೀಯ ನೀಡಿ ಚಿನ್ನಾಭರಣ ಕಳವು

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಸಹ ಪ್ರಯಾಣಿಕರಿಗೆ ಮತ್ತು ಬರಿಸುವ ತಂಪು ಪಾನೀಯ ನೀಡಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಮೂವರು ಅಂತಾರಾಜ್ಯ ಕಳ್ಳರನ್ನು ರೈಲ್ವೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್‌ ಶೌಕತ್‌ ಅಲಿ(55), ಮೊಹಮ್ಮದ್‌ ಸತ್ತಾರ್‌ ಅಲಿಯಾಸ್‌ ಅಜಾದ್‌ (51) ಮತ್ತು ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮೊಹಮ್ಮದ್‌ ಅವದ್‌ (58) ಬಂಧಿತರು. ಆರೋಪಿಗಳಿಂದ 120 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

2023ರ ಡಿ.16ರಂದು ಜೋದ್‌ಪುರ-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ರಾಜಸ್ಥಾನ ಮಾರ್ವರ್‌ ಜಿಲ್ಲೆಯ ಡವರ್‌ ಲಾಲ್‌ ದಂಪತಿ ಜೋಧ್‌ಪುರದಿಂದ ಬೆಂಗಳೂರಿಗೆ ಬರುತ್ತಿದ್ದರು. ಇದೇ ರೈಲಿನಲ್ಲಿ ಆರೋಪಿಗಳು ಪ್ರಯಾಣಿಸಿದ್ದರು. ಬೀರೂರು ಜಂಕ್ಷನ್‌ ಬಳಿ ಬಾದಾಮಿ ಹಾಲಿನ ಬಾಟಲಿಗಳನ್ನು ತೆರೆದು ದೂರುದಾರರಿಗೆ ಕೊಟ್ಟಿದ್ದಾರೆ. ಕೆಲ ಹೊತ್ತಿನ ಬಳಿಕ ಡವರ್‌ ಲಾಲ್‌ ದಂಪತಿ ಪ್ರಜ್ಞೆ ತಪ್ಪಿ ನಿದ್ದೆಗೆ ಜಾರಿದ್ದರು. ಈ ವೇಳೆ ಬಂಧಿತರು ದಂಪತಿ ಬಳಿಯಿದ್ದ 20 ಸಾವಿರ ರೂ. ನಗದು ಹಾಗೂ 120 ಗ್ರಾಂ ಚಿನ್ನಾಭರಣ ದೋಚಿ ಮಾರ್ಗ ಮಧ್ಯೆಯೇ ರೈಲಿನಿಂದ ಇಳಿದು ಪರಾರಿಯಾಗಿದ್ದರು. ಈ ಸಂಬಂಧ ಅರಸೀಕೆರೆ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರೈಲ್ವೆ ಎಸ್ಪಿ ಡಾ ಸೌಮ್ಯಲತಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

NDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

INDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

NDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

INDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.