Darshan Fans: ದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆ
Team Udayavani, Aug 4, 2024, 1:09 PM IST
ಬೆಂಗಳೂರು: ಆರೋಪ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನ ಕ್ಕೊಳಗಾಗಿರುವ ನಟ ದರ್ಶನ್ ಅಭಿಮಾನಿಗಳು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಡಾ.ರಾಜ್ ಕುಮಾರ್ ಅಭಿಮಾನಿ ಯೋಗಿ ಎಂಬುವವರು ಪಶ್ಚಿಮ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ರಂಗಾರೆಡ್ಡಿ, ನಾಗ ರಾಜ್ ದಚ್ಚು, ವಿಶ್ವಾಸ್, ವೀರೇಶ್, ಡಿ ಬಾಸ್ ಅಭಿಮಾನಿ, ಡಿ ಬಾಸ್ ಅಡ್ಡ, ಕಿಂಗ್ ಬಸವ ಎಂಬ ಫೇಸ್ಬುಕ್ ಖಾತೆಗಳಿಂದ ಬೆದರಿಕೆ ಸಂದೇಶ ಬಂದಿದೆ. ಇಷ್ಟಕ್ಕೆ ಸುಮ್ಮನಾಗದೇ ಮೊಬೈಲ್ ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಫೇಸ್ ಬುಕ್ನಲ್ಲಿ ನಕಲಿ ಖಾತೆ ತೆರೆದು ಎಚ್ಚರಿಕೆ ಕೊಡುತ್ತಿದ್ದಾರೆ. ಡಿ ಬಾಸ್ ಅಭಿಮಾನಿಗಳ ಕೈಗೆ ಸಿಕ್ಕರೆ ನಿನ್ನನ್ನು ಮುಗಿಸಿ ಬಿಡುತ್ತೇವೆ ಎಂದು ಮೆಸೇಜ್ ಕಳುಹಿಸಿದ್ದಾರೆ. ಕೊಲೆ ಬೆದರಿಕೆಯ ಜೊತೆಗೆ ಯೋಗಿ ಫೋಟೋ ಬಳಸಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಲಾಗುತ್ತಿದೆ ಎಂದು ಯೋಗಿ ಆರೋಪಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ
BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.