ನೀವು ತಂಬಾಕು ಬಿಟ್ಟ ಕತೆ ಶೇರ್‌ ಮಾಡಿ


Team Udayavani, May 31, 2021, 4:21 PM IST

Tobacco

ಬೆಂಗಳೂರು: ವಿಶ್ವ ತಂಬಾಕು ಮುಕ್ತ ದಿನ ಅಂಗವಾಗಿರಾಷ್ಟ್ರೀಯ ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌ ) “ಕಮಿಟ್‌ಟು ಕ್ವಿಟ್‌’ (ವರ್ಜಿಸಲು ಬದ್ಧರಾಗಿ) ಅಭಿಯಾನವನ್ನುಹಮ್ಮಿಕೊಂಡಿದೆ.ತಂಬಾಕು ಉತ್ಪನ್ನಗಳಾದ ಧೂಮಪಾನ, ಗುಟ್ಕಾಬಳಸುವವರ ಶ್ವಾಸಕೋಶಗಳು ಹೆಚ್ಚು ಹಾನಿಯಾಗಿರುತ್ತವೆ.

ಇದರಿಂದ ಕೊರೊನಾ ಸಂದರ್ಭದಲ್ಲಿ ಅಪಾಯಹೆಚ್ಚಿರುತ್ತದೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ.ಜತೆಗೆ ಧೂಮಪಾನ ಮಾಡುವ ಸ್ಥಳದಲ್ಲಿ ಸೋಂಕುಹರಡುವ ಸಾಧ್ಯತೆಗಳು ಹೆಚ್ಚಿರುತ್ತದೆ. ಈಗಾಗಲೇ ಈಅಂಶಗಳನ್ನು ಅರಿತ ಹಲವರು ಕೊರೊನಾ ಬಂದ ನಂತರಧೂಮಪಾನದಿಂದ ದೂರಾಗಿದ್ದಾರೆ.

ಇನ್ನು ಸಾಕಷ್ಟು ಮಂದಿಧೂಮಪಾನವನ್ನು ಬಿಡಲು ಮುಂದಾಗುತ್ತಿದೆ. ಅವರ ಉತ್ಸಾಹವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಿಮ್ಹಾನ್ಸ್‌ ಜಾಗೃತಿಅಭಿಯಾನವನ್ನು ಹಮ್ಮಿಕೊಂಡಿದೆ.

ನೀವು ತಂಬಾಕು ಬಿಟ್ಟ ಕತೆ ಶೇರ್‌ ಮಾಡಿ: ನಿಮ್ಹಾನ್ಸ್‌ನಮಾನಸಿಕ ಆರೋಗ್ಯ ವಿಭಾಗ, ಮನೋವೈದ್ಯಕೀಯಸಾಮಾಜಿಕ ಕಾರ್ಯ ವಿಭಾಗ ಸಂಯುಕ್ತಾಶ್ರಯಲ್ಲಿ ಮೇ31 ರಿಂದ ಜೂನ್‌ 1ರವರೆಗೂ ಅಭಿಯಾನ ನಡೆಯುತ್ತಿದೆ.”ಐ ಆ್ಯಮ್‌ ದಿ ಚಾಂಪಿಯನ್‌ ಆಫ್ ಮೈ ಸ್ಟೋರಿ’ ಎಂಬಥೀಮ್‌ ಹೊಂದಿದೆ.

ತಂಬಾಕು ಸೇವನೆ ಬಿಟ್ಟಿರುವವರುಅವರ ಕತೆಯನ್ನು ವಿಡಿಯೋ, ಆಡಿಯೋ ಅಥವಾಬರಹದ ಮೂಲಕ ತಲುಪಿಸಿದರೆ ಅದನ್ನು ನಿಮ್ಹಾನ್ಸ್‌ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗುತ್ತದೆ. ಈಮೂಲಕ ಜನರಲ್ಲಿ ಜಾಗೃತಿ ಹೆಚ್ಚಾಗಿ, ತಂಬಾಕು ಬಿಡಲುಮುಂದಾಗುವವರಿಗೆ ಪ್ರೇರೇಪಣೆ ಸಿಗಲಿದೆ ಎಂದುಮಾನಸಿಕ ಆರೋಗ್ಯ ವಿಭಾಗದ ಪ್ರಾಧ್ಯಾಪಕಿ ಡಾ.ಲತಾತಿಳಿಸಿದ್ದಾರೆ.

ನಿಮ್ಮ ಕತೆಯನ್ನು ಕಳುಹಿಸಬೇಕಾದ ವಿಳಾಸ: [email protected]ಸಹಾಯವಾಣಿ: ತಂಬಾಕು ಬಿಡಿಲು ಸಿದ್ಧರಿರುವವರಿಗೆಮಾನಸಿಕ ಸ್ಥೈರ್ಯ ತುಂಬುನ ನಿಟ್ಟಿನಲ್ಲಿ ರಾಷ್ಟ್ರಮಟ್ಟದಆಪ್ತ ಸಮಾಲೋಚನಾ ಸಹಾಯವಾಣಿ ಇದ್ದು, ಕನ್ನಡ,ಇಂಗ್ಲೀಷ್‌ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಿದೆ.ಸಹಾಯವಾಣಿ ಸಂಖ್ಯೆ: 1800 11 2356.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.