ತುಳು ನಾಟಕ ಪ್ರದರ್ಶನ ಇಂದು
Team Udayavani, Jan 14, 2018, 11:42 AM IST
ಬೆಂಗಳೂರು: ದಕ್ಷಿಣ ಕನ್ನಡ ಕುಲಾಲ ಸಂಘದ ವಿದ್ಯಾರ್ಥಿ ನಿಧಿ ಸಹಾಯಾರ್ಥವಾಗಿ ಜ.14ರ ಮಧ್ಯಾಹ್ನ 1 ಗಂಟೆಗೆ ಅಣ್ಣೆ ಬಪೆìಗೆ ಮತ್ತು ಸಂಜೆ 4 ಗಂಟೆಗೆ ಅಂಚಗೆ ಇಂಚಗೆ ತುಳು ಹಾಸ್ಯ ನಾಟಕ ಪ್ರದರ್ಶನವನ್ನು ನಗರದ ಟೌನ್ಹಾಲ್ನಲ್ಲಿ ಆಯೋಜಿಸಲಾಗಿದೆ.
ಗಡಿನಾಡು ಕಲಾವಿದ ಕೃಷ್ಣ ಜಿ. ಮಂಜೇಶ್ವರ ನಿರ್ದೇಶನದ ಸೋಮನಾಥ ಶೆಟ್ಟಿ ಮಂಗಲ್ಪಾಡಿಯವರ ರಚನೆಯ, ದೀಪಕ್ ರೈ ಪಾಣಾಜೆ ಮತ್ತಿತರರ ಅಭಿನಯದ ಅಣ್ಣೆ ಬಪೆìಗೆ ನಾಟಕ ಪ್ರದರ್ಶನ ಮಾಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಚಲನಚಿತ್ರ ನಟ, ಕುಸಲ್ದರಸೆ ನವೀನ್ ಡಿ. ಪಟೀಲ್ ನಿರ್ದೇಶಿಸಿರುವ ಗಡಿನಾಡು ಕಲಾವಿದ ಕೃಷ್ಣ ಜಿ. ಮಂಜೇಶ್ವರ ರಚನೆಯ,
ಚಲನಚಿತ್ರ ನಟ ಸುಂದರ ರೈ ಮಂದಾರ ಅವರ ಅಭಿನದಯದ ಅಂಚಗೆ ಇಂಚಗೆ ನಾಟಕ ಪ್ರದರ್ಶನ ಸಂಜೆ 4 ಗಂಟೆಗೆ ನಡೆಯಲಿದೆ. ಈ ಎರಡು ನಾಟಕವನ್ನು ಮಂಜೇಶ್ವರದ ಶಾರದ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಪ್ರಸ್ತುತಪಡಿಸಲಿದ್ದಾರೆ ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.