Bengaluru: ಕೆಲಸ ಸಿಗದೇ ಬೈಕ್‌ ಕಳ್ಳತನಕ್ಕಿಳಿದ ಇಬ್ಬರು ಬಿ-ಟೆಕ್‌ ಪದವೀಧರರು


Team Udayavani, Aug 12, 2023, 1:17 PM IST

Bengaluru: ಕೆಲಸ ಸಿಗದೇ ಬೈಕ್‌ ಕಳ್ಳತನಕ್ಕಿಳಿದ ಇಬ್ಬರು ಬಿ-ಟೆಕ್‌ ಪದವೀಧರರು

ಬೆಂಗಳೂರು: ಕೆಲಸ ಸಿಗದೇ ಬೈಕ್‌ ಕಳ್ಳತನಕ್ಕೆ ಇಳಿದ ಬಿ-ಟೆಕ್‌ ಪದವೀಧರರನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರದ ಬಾಲಯ್ಯಪಲ್ಲಿ ಮೂಲದ ಹೇಮಾದ್ರಿ ಹಾಗೂ ಪವನ್‌ ಬಂಧಿತರು. ಇಬ್ಬರು ಜೊತೆಗೆ ಓದಿ ಬೆಳೆದಿದ್ದರು. ಬಿ-ಟೆಕ್‌ ಪದವಿ ಮುಗಿಸಿದ್ದ ಇಬ್ಬರು ನಂತರ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದರು. ಹುಟ್ಟೂರಿನಲ್ಲಿರುವ ಹಲವರಿಗೆ ಒಳ್ಳೆ ಕೆಲಸ ಸಿಕ್ಕಿದೆ ಎಂದು ಬಿಂಬಿಸಿಕೊಳ್ಳುತ್ತಿದ್ದರು. ಆದರೆ, ಬೆಂಗಳೂರಿನಲ್ಲಿ ಕೆಲಸ ಸಿಗದೆ ಪರದಾಡಿದ್ದರು. ಕೆಲಸವಿಲ್ಲ ಎಂದು ಗೊತ್ತಾದರೆ ಹುಟ್ಟೂರಿನಲ್ಲಿ ತಮ್ಮ ಬಗ್ಗೆ ಎಲ್ಲರೂ ಅಪಹಾಸ್ಯ ಮಾಡುತ್ತಾರೆ ಎಂದುಕೊಂಡು ಕಳ್ಳತನದ ಹಾದಿ ಹಿಡಿದಿದ್ದರು.

ಯೂ ಟ್ಯೂಬ್‌ ನೋಡಿ ಬೈಕ್‌ ಕಳ್ಳತನ: ಯೂ ಟ್ಯೂಬ್‌ನಲ್ಲಿ ಬೈಕ್‌ ಕದಿಯುವುದನ್ನು ನೋಡಿ ಬೈಕ್‌ ಕಳ್ಳತನ ಕರಗತ ಮಾಡಿಕೊಂಡಿದ್ದರು. ಬೆಂಗಳೂರಿನ ಹನುಮಂತನಗರ ಠಾಣಾ ವ್ಯಾಪ್ತಿಯ ಬುಲೆಟ್‌ ಬೈಕ್‌ಗಳನ್ನ ಕದ್ದಿದ್ದ ಆರೋಪಿಗಳು ಆಂಧ್ರದಲ್ಲಿರುವ ತಮ್ಮ ಊರಿಗೆ ತೆಗೆದುಕೊಂಡು ಹೋಗಿ ಒಳ್ಳೆಯ ಉದ್ಯೋಗದಲ್ಲಿರುವವರಂತೆ ಬಿಂಬಿಸಿಕೊಂಡಿದ್ದರು. ಇತ್ತ ಬುಲೆಟ್‌ ಮಾಲೀಕರು ಹನುಮತಂನಗರ ಠಾಣೆಗೆ ದೂರು ನೀಡಿದ್ದರು. ಹನು ಮಂತನಗರ ಪೊಲೀಸರು ಆಂಧ್ರಪ್ರದೇ ಶಕ್ಕೆ ಹೋಗಿ ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆತಂದು ಬಂಧಿಸಿದ್ದಾರೆ.

ಇದನ್ನೂ ಓದಿ: Crime: 25 ಲಕ್ಷ ಗೆದ್ದಿದ್ದ ಟೀ ವ್ಯಾಪಾರಿಯನ್ನು ಅಪಹರಿಸಿ 15 ಲಕ್ಷ ಸುಲಿಗೆ ಮಾಡಿದ ಪರಿಚಿತರು

ಟಾಪ್ ನ್ಯೂಸ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.