ವಕ್ಫ್ ಆಸ್ತಿ ರಕ್ಷಣೆಗೆ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಸೂಚನೆ
Team Udayavani, Dec 27, 2017, 1:24 PM IST
ಬೆಂಗಳೂರು: ರಾಜ್ಯದ ನಗರ ಹಾಗೂ ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಯನ್ನು ಸಂರಕ್ಷಿಸುವಂತೆ ರಾಜ್ಯ ಸರ್ಕಾರ ಎಲ್ಲ ನಗರಾಭಿವೃದ್ದಿ ಪ್ರಾಧಿಕಾರಗಳಿಗೆ ಸುತ್ತೋಲೆ ಹೊರಡಿಸಿದೆ. ವಕ್ಫ್ ಆಸ್ತಿ ಖಾತೆಯಾಗದೆ ಇರುವುದರಿಂದ ವಕ್ಫ್ ಸಂಸ್ಥೆ ಅಥವಾ ವಕ್ಫ್ ಅಧಿಕಾರಿಗಳಿಂದ ಬಂದ ಅಧಿಕೃತ ಅರ್ಜಿಗಳ ಆಧಾರದ ಮೇಲೆ ಖಾತೆ ಬದಲಾವಣೆ ಮಾಡಿಕೊಡಲು ಆದೇಶದಲ್ಲಿ ಸೂಚಿಸಲಾಗಿದೆ.
ವಕ್ಫ್ ಆಸ್ತಿಯನ್ನು ಮಾರಾಟ, ದಾನ, ಭೋಗ್ಯಕ್ಕೆ ಹಸ್ತಾಂತರಿಸಲು ಅವಕಾಶ ಇಲ್ಲ. ನಗರಾಭಿವೃದ್ಧಿ ಪ್ರಾಧಿಕಾರಗಳು ಬಡಾವಣೆಗಳಿಗೆ ಆಸ್ತಿಯನ್ನು ನೀಡುತ್ತಿದ್ದು, ಅಂತಹ ಬಡಾವಣೆಯಲ್ಲಿ ವಕ್ಫ್ ಆಸ್ತಿ ಬಂದರೆ, ಸ್ಥಳೀಯ ವಕ್ಫ್ ಸಂಸ್ಥೆಯ ಅನುಮತಿ ಪಡೆಯಬೇಕು. ಆಕ್ಷೇಪಣೆ ಬಂದಲ್ಲಿ ನಿಯಮಾನುಸಾರ ಸಂಬಂಧಿಸಿದವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.