![Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ](https://www.udayavani.com/wp-content/uploads/2024/12/Rahul-Gandhi-1-415x264.jpg)
ಸಂಘಟನೆಗಳಿಂದ ಮತದಾನ ಜಾಗೃತಿ
Team Udayavani, Apr 3, 2019, 3:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಕೆ.ಆರ್.ಪುರ: ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಜಯಕರ್ನಾಟಕ ಸಂಘದ ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸಿದರು.
ಜಾಥದಲ್ಲಿ ಪಾಲ್ಗೊಂಡು ಮಾತನಾಡಿದ ಸಂಘಟನೆಯ ರಾಜ್ಯಧ್ಯಕ್ಷ ಚಂದ್ರಪ್ಪ ,ರಾಜ್ಯ ದೇಶದ ಬೆಳವಣಿಗೆಗೆ ಉತ್ತಮರನ್ನು ಅಯ್ಕೆ ಮಾಡಲು ಮತದಾನ ಮಹತ್ವದಾಗಿರುವುದರಿಂದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಮನವಿ ಮಾಡಿದರು.
ಮತದಾನ ಮಾಡುವಲ್ಲಿ ಅಸಕ್ತಿ ತೋರುತ್ತಿರುವ ಹಿನ್ನೆಲೆ ದೇಶದಲ್ಲಿ ಶೇ.40,50 ಮತದಾನವಾಗುತ್ತಿದೆ ಹೆಚ್ಚು ಮತದಾನ ಆಗುವ ಉದ್ದೇಶದಿಂದ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಗರದ ವಿವಿಧ ಕಡೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಅರಿವುಮೂಡಿಸಲಾಗುವುದು ಎಂದು ತಿಳಿಸಿದರು.
ಬಿಬಿಎಂಪಿ ಮತ್ತು ಚುನಾವಣಾ ಅಯೋಗದಿಂದ ಅನುಮತಿ ಪಡೆದ ಜಯಕರ್ನಾಟಕ ಸಂಘಟನೆಯು ಇಲ್ಲಿನ ಸಾರ್ವಜನಿಕ ಅಸ್ಪತ್ರೆಯಿಂದ ಪ್ರಾರಂಭಿಸಿ, ಕೆ.ಆರ್.ಪುರ ಪ್ರಮುಖ ಬೀದಿಗಳಲ್ಲಿ ಜಾಥ ಮೂಲಕ ಜಾಗೃತಿ ಮೂಡಿಸಿದರು.
ನಗರ ಜಿಲ್ಲಾಧ್ಯಕ್ಷ ಜಗದೀಶ್, ಉಪಾಧ್ಯಕ್ಷ ವಿನೋದ್ ಶೆಟ್ಟಿ, ಕೆ.ಆರ್.ಪುರ ಕ್ಷೇತ್ರದ ಅಧ್ಯಕ್ಷ ಕಲ್ಕೆರೆ ಮಾದೇಶ್ಗೌಡ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕಾರ್ಯಕರ್ತರಾದ ತಾಜ್ವುದ್ದಿನ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
![Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ](https://www.udayavani.com/wp-content/uploads/2024/12/Rahul-Gandhi-1-415x264.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್](https://www.udayavani.com/wp-content/uploads/2024/12/6-42-150x90.jpg)
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
![5](https://www.udayavani.com/wp-content/uploads/2024/12/5-44-150x90.jpg)
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
![Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ](https://www.udayavani.com/wp-content/uploads/2024/12/3-42-150x90.jpg)
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
![Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು](https://www.udayavani.com/wp-content/uploads/2024/12/5-41-150x90.jpg)
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ](https://www.udayavani.com/wp-content/uploads/2024/12/Rahul-Gandhi-1-150x95.jpg)
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
![Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ](https://www.udayavani.com/wp-content/uploads/2024/12/Karti-Chidambaram-150x96.jpg)
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
![ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ](https://www.udayavani.com/wp-content/uploads/2024/12/aa-8-150x89.jpg)
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
![aane](https://www.udayavani.com/wp-content/uploads/2024/12/aane-150x111.jpg)
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
![Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ](https://www.udayavani.com/wp-content/uploads/2024/12/v-2-150x91.jpg)
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.