![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 16, 2020, 5:15 AM IST
ಬೆಂಗಳೂರು: ವಕೀಲರ ನೋಂದಾಯಿತ ಕ್ಲರ್ಕ್ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವಂತೆ 2008ರಲ್ಲಿ ನೀಡಲಾದ ಆದೇಶ ಜಾರಿಗೆ ತರುವ ಬಗ್ಗೆ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯ ವಕೀಲರ ಪರಿಷತ್ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಲಾಕ್ಡೌನ್ ಪರಿಣಾಮ ಕೋರ್ಟ್ ಕಲಾಪಗಳು ಸ್ಥಗಿತಗೊಂಡು ಕೆಲಸ ಮತ್ತು ಆದಾಯವಿಲ್ಲದೆ ಸಂಕಷ್ಟದಲ್ಲಿರುವ ವಕೀಲರ ಕ್ಲರ್ಕ್ಗಳಿಗೆ ಆರ್ಥಿಕ ನೆರವು ಒದಗಿಸಲು 5 ಕೋಟಿ ರೂ. ಮೊತ್ತದ ಕಾರ್ಪಸ್ ನಿಧಿ ಸ್ಥಾಪಿಸುವಂತೆ ಕೋರಿ ರಾಜ್ಯ ವಕೀಲರುಗಳ ಕ್ಲರ್ಕ್ಗಳ ಸಂಘ ಸಲ್ಲಿಸಿದ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್. ಓಕಾ ಹಾಗೂ ನ್ಯಾ. ವಿ. ಶ್ರೀಶಾನಂದ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ರಾಜ್ಯ ವಕೀಲರ ಪರಿಷತ್ ಪರ ವಕೀಲರು ಅರ್ಜಿ ಕುರಿತು ಕಾಲಾವಕಾಶ ಕೋರಿದರು. ಅದಕ್ಕೆ, ನೋಂದಾಯಿತ ಕ್ಲರ್ಕ್ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವಂತೆ 2008ರಲ್ಲಿ ಹೈಕೋರ್ಟ್ ಆದೇಶ ನೀಡಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.