ರಾಜ್ಯದ ಕರಕುಶಲ ವಸ್ತುಗಳಿಗೆ ವಿಶ್ವಮಟ್ಟದಲ್ಲಿ ಬೇಡಿಕೆ


Team Udayavani, Nov 22, 2021, 10:10 AM IST

roopa with udayavani

ಬೆಂಗಳೂರು: ಕರ್ನಾಟಕದ ಕುಶಲಕರ್ಮಿಗಳ ಉತ್ಪನ್ನ ಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೆಚ್ಚು ಬೇಡಿಕೆ ಬರುತ್ತಿದ್ದು ಆನ್‌ಲೈನ್‌ ಮಾರಾಟ ಸೇವೆಯನ್ನೂ ಆರಂ ಭಿಸಲಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ನಿಗ ಮದ ಮತ್ತಷ್ಟು ಮಳಿಗೆ ಸ್ಥಾಪಿಸಲು ಚಿಂತನೆ ನಡೆಸಿದೆ ಎಂದು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಿ.ರೂಪಾ ತಿಳಿಸಿದ್ದಾರೆ.

ಉದಯವಾಣಿ‘ ಕಚೇರಿಯಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡು ಮಾತ ನಾ ಡಿದ ಅವರು, ದುಬೈ ಎಕ್ಸ್‌ಪೋ, ದೆಹಲಿ ಪ್ರದರ್ಶನ ಸೇರಿ ವಿವಿಧೆಡೆ ನಡೆಯುವ ಪ್ರದರ್ಶನ ಮೇಳಗಳಲ್ಲಿ ನಿಗಮವು ಭಾಗಿಯಾಗುತ್ತಿದ್ದು, ನಮ್ಮ ಉತ್ಪನ್ನಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು. ಕೊರೊನಾ ನಂತರ ನಿಗಮದ ವಹಿವಾಟಿನಲ್ಲೂ ಚೇತರಿಕೆ ಕಂಡುಬಂದಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಹಿವಾಟು ಮೂರು ಪಟ್ಟು ಹೆಚ್ಚಾಗಿದೆ.

ಕಳೆದ ವರ್ಷ ಜುಲೈ, ಆಗಸ್ಟ್‌ , ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳಲ್ಲಿ 38 ಲಕ್ಷ ರೂ. ವಹಿವಾಟು ಆಗುತ್ತಿತ್ತು. ಈ ವರ್ಷ ಮಾಸಿಕ 1.10 ಕೋಟಿ ರೂ. ವಹಿವಾಟಾಗಿದ್ದು ಪ್ರತಿ ತಿಂಗಳು ಇದು ಹೆಚ್ಚಾಗುತ್ತಲ್ಲೇ ಇದೆ. ಇದು ಆಶಾಯದಾಯಕ ಬೆಳವಣಿಗೆ ಎಂದು ತಿಳಿಸಿದರು. ಹಮ್ಮೆಯ ವಿಷಯ ಎಂದರೆ ದುಬೈ ಎಕ್ಸ್‌ಪೋನ ಇಂಡಿಯಾ ಪೆವಿಲಿಯನ್‌ನಲ್ಲಿ ಇದುವರೆಗೂ ನಮ್ಮ ರಾಜ್ಯದಿಂದ ಯಾರೂ ಮಳಿಗೆ ತೆರೆದಿರಲಿಲ್ಲ.

ಇದೀಗ ಕರುಕುಶಲ ನಿಗಮ ರೀಟೇಲ್‌ ಮಳಿಗೆ ಹಾಕಿದೆ. ಅಲ್ಲಿಗೆ ಬಂದ ವಿಶ್ವದ ಬಹುತೇಕ ರಾಷ್ಟ್ರಗಳ ಪ್ರತಿನಿಧಿಗಳು ನಮ್ಮ ಉತ್ಪನ್ನಗಳಿಗೆ ಮನಸೋತಿದ್ದಾರೆ ಎಂದು ಹೇಳಿದರು. ದುಬೈ ಎಕ್ಸ್‌ಪೋದಲ್ಲಿ ಕನ್ನಡಿಗರು ಮತ್ತು ವಿದೇಶಿಗ ರಿಂದ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಇತರೆ ದೇಶಗಳ ಲ್ಲಿಯೂ ಸ್ವದೇಶಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ.

ಇದೇ ರೀತಿ ಚೆನ್ನೈ ಸೇರಿದಂತೆ ಇತರೆ ರಾಜ್ಯಗಳಲ್ಲಿಯೂ ನಮ್ಮ ಕರಕುಶಲ ವಸ್ತುಗಳ ಮಳಿಗೆಯನ್ನು ತೆರೆಯುವ ಉದ್ದೇಶವನ್ನು ಹೊಂದಿದ್ದೇವೆ ಎಂದು ತಿಳಿಸಿದರು. ಕರಕುಶಲ ಉತ್ಪನ್ನಗಳ ಕ್ಷೇತ್ರದಲ್ಲಿ ಕಾವೇರಿ ಬ್ರ್ಯಾಂಡ್‌ ತುಂಬಾ ಪ್ರಸಿದ್ಧಿಯನ್ನು ಪಡೆದಿದೆ. ನಾನು ಅಧಿಕಾರ ಸ್ವೀಕರಿಸಿದಾಗ ನಿಗಮವು ತುಂಬಾ ನಷ್ಟವನ್ನು ಅನುಭವಿಸುತ್ತಿತ್ತು. ಇದೀಗ ನಷ್ಟ ತಪ್ಪಿಸಿ ಲಾಭದತ್ತ ಕೊಂಡೊಯ್ಯಲಾಗಿದೆ. ಸೋರಿಕೆ ಹಾಗೂ ಆವ್ಯವಹಾರ ತಪ್ಪಿಸಲು ಕ್ರಮಕೈಗೊಳ್ಳಲಾಗಿದೆ. ಕುಶಲಕರ್ಮಿಗಳ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸಲಾಗಿದೆ.

ಅವರಲ್ಲಿ ಹೊಸ ಭರವಸೆ ಮೂಡಿಸಲಾಗಿದೆ. ಅವರೇ ನಮ್ಮ ನಿಗಮದ ಬಲ ಎಂದು ಹೇಳಿದರು. ನಿಗಮದಲ್ಲಿ ಹಿಂದೆ ಅವ್ಯವಹಾರ ನಡೆದು 25 ಕೋಟಿ ರೂ. ನಷ್ಟವಾಗಿದೆ. ಆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಹಿಂದೆ ಆಗಿದ್ದ ವ್ಯತ್ಯಾಸ ಸರಿಪಡಿಸಿ ನಿಗಮವನ್ನು ಸುಸ್ಥಿತಿಗೆ ತರುವ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದು ತಿಳಿಸಿದರು. ಸರ್ಕಾರದಿಂದ ಸಿಗುವ ಸಬ್ಸಿಡಿಯನ್ನು ನೇರವಾಗಿ ಕರಕುಶಲ ಕರ್ಮಿಗಳಿಗೆ ನೀಡುತ್ತೇವೆ.ಉಳಿದಂತೆ ಮಳಿಗೆಯ ಜಾಗ, ಉತ್ಪಾದಿಸುವ ಜಾಗ, ಕಚ್ಚಾವಸ್ತುಗಳು ಸೇರಿದಂತೆ ಇತರೆ ಸಹಾಯಗಳನ್ನು ನಮ್ಮ ನಿಗಮದಿಂದಲೇ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

 12 ಕರಕುಶಲ ಮಾರಾಟ ಮಳಿಗೆ

ದೆಹಲಿ, ಗುಜರಾತ್‌, ಹೈದರಾಬಾದ್‌, ಬೆಂಗಳೂರಿನಲ್ಲಿ ಎರಡು ಮಳಿಗೆಗಳು, ಮೈಸೂರಿನಲ್ಲಿ ಮೂರು ಮಳಿಗೆಗಳು ಸೇರಿದಂತೆ ಒಟ್ಟು 12 ಕರಕುಶಲ ವಸ್ತುಗಳ ಮಾರಾಟ ಮಳಿಗೆಗಳಿವೆ. ಸಾಗರದ ಗುರುಕುಲ ತರಬೇತಿ ಕೇಂದ್ರದಲ್ಲಿ ವಾರ್ಷಿಕವಾಗಿ ಸುಮಾರು 40 ಅಭ್ಯರ್ಥಿಗಳು ಕಲ್ಲಿನ ಮತ್ತು ಮರದ ಕರಕುಶಲ ಕೆತ್ತನೆಗಳ ಬಗ್ಗೆ ತರಬೇತಿಯನ್ನು ಪಡೆಯುತ್ತಿದ್ದಾರೆ. ನಿಗಮದಿಂದಲೇ ಅವರಿಗೆ ತರಬೇತಿ ಹಾಗೂ ಇತರೆ ಸೌಲಭ್ಯ ಒದಗಿಸಲಾಗಿದೆ ಎಂದು ಕರಕುಶಲ ಅಭಿವೃದ್ಧಿ ನಿಗಮದ ಡಿ.ರೂಪಾ ತಿಳಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.