ಕಳವು ಮಾಲು ಮಾರುತ್ತಿದ್ದವರ ಬಂಧನ

ಮೂವರ ಸೆರೆ, ಕಳವು ಮಾಡಿದ್ದ ಆಟೋಗಳ ವಶ | ಪೊಲೀಸರ ತಂಡಕ್ಕೆ ಡಿವೈಎಸ್‌ಪಿ ಅಭಿನಂದನೆ

Team Udayavani, Oct 17, 2021, 2:43 PM IST

ಮೂವರ ಸೆರೆ, ಕಳವು ಮಾಡಿದ್ದ ಆಟೋಗಳ ವಶ ಪೊಲೀಸರ ತಂಡಕ್ಕೆ ಡಿವೈಎಸ್‌ಪಿ ಅಭಿನಂದನೆ

ನೆಲಮಂಗಲ: ಕಳವು ಮಾಡಿದ್ದ ಆಟೋಗಳನ್ನು ಮಾರಾಟ ಮಾಡಲು ಬಂದಿದ್ದ ಖದೀಮರ ಖಚಿತ ಮಾಹಿತಿಯ ಜಾಡು ಹಿಡಿದ ಮಾದನಾಯಕನಹಳ್ಳಿ ಪೊಲೀಸ್‌ಠಾಣೆ ಇನ್ಸ್‌ಪೆಕ್ಟರ್‌ ಬಿ.ಎಸ್‌. ಮಂಜುನಾಥ್‌ ಅವರ ತಂಡ ಖದೀಮರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಸಿಂಗಟಗೆರೆ ಗ್ರಾಮದ ಖಲಂದರ್‌(28), ಗುಜರಿವ್ಯಾಪಾರ ಮಾಡಿ ಕೊಂಡಿದ್ದು ಬೆಂಗಳೂರಿನ ತಿಗಳರಪಾಳ್ಯದ ನಿವಾಸಿ ಯಾಗಿದ್ದ, ತಿಪಟೂರು ತಾಲೂಕಿನ ಸಿಂಗೇನಹಳ್ಳಿ ಗ್ರಾಮದ ಮಹಮದ್‌ ಕಲೀಂ (34) ತಿಗಳರಪಾಳ್ಯದ ನಿವಾಸಿಯಾಗಿದ್ದಾನೆ. ಸೀಲಂ ಪೌಲೇಶ್‌ (24) ಮೂಲತಃ ತೆಲಂಗಾಣದ ಗಾರೇಪಲ್ಲಿ ಗ್ರಾಮದವ ನಾಗಿದ್ದು ಬೆಂಗಳೂರಿನ ಯಶವಂತಪುರದ ಬಳಿ ಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದಾನೆ.

ಮೂರು ಮಂದಿ ಸೇರಿಕೊಂಡು ಮಂಡ್ಯ ಹಾಗೂ ನಾಗಮಂಗಲದಲ್ಲಿ ಸರಕು ಸಾಗಣೆ ಮಾಡುವ ಎರಡು ಅಪೇ ಆಟೋಗಳನ್ನು ಕಳ್ಳತನ ಮಾಡಿ ಅವುಗಳನ್ನು ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಾರಾಟ ಮಾಡಲು ಮುಂದಾಗಿದ್ದರು, ಕಳವು ಮಾಲುಗಳನ್ನು ಮಾರಾಟ ಮಾಡಲು ಬಂದ ಖದೀಮರನ್ನು ಇನ್ಸ್‌ಪೆಕ್ಟರ್‌ ಬಿಎಸ್‌.ಮಂಜುನಾಥ್‌ ಅವರು ತಂಡ ಬಂಧಿಸಿ ನ್ಯಾಯಾಂಗ ಬಂಧಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ;- ವಿಜಯ ದಶಮಿ ಸಂಭ್ರಮ: ರಾವಣನ ಪ್ರತಿಕೃತಿ ದಹನ

ಮೊದಲ ಆರೋಪಿ ಖಲಂದರ್‌ ಈ ಹಿಂದೆ ವಿವಿಧೆಡೆಗಳಲ್ಲಿ ದೇವಸ್ಥಾನ ಮತ್ತು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಅಪರಾಧ ಚಟುವಟಿಕೆ ಹಿನ್ನಲೆಯುಳ್ಳವನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿನಂದನೆ: ಮಾದನಾಯನಕಹಳ್ಳಿ ಇನ್ಸ್‌ಪೆಕ್ಟರ್‌ ಬಿಎಸ್‌.ಮಂಜುನಾಥ್‌ ಮತ್ತು ತಂಡವನ್ನು ಡಿವೈಎಸ್‌ಪಿ ಜಗದೀಶ್‌ ಅವರು ಅಭಿನಂದಿಸಿ ಸಿಬ್ಬಂಧಿ ಕಾರ್ಯವೈಖರಿಯನ್ನು ಶ್ಲಾ ಸಿದ್ದಾರೆ. ಸಬ್‌ಇನ್ಸ್‌ಪೆಕ್ಟರ್‌ ಮುರಳಿ, ಸಹಾಯಸಬ್‌ ಇನ್ಸ್‌ ಪೆಕ್ಟರ್‌ ಕಾಳಯ್ಯ, ಸಿಬ್ಬಂದಿ ಮಳಗುಂಡಿ, ನಾರಾಯಣಸ್ವಾಮಿ ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.