ಸಹಕಾರ ಸಂಸ್ಥೆಯಿಂದ ರೈತರಿಗೆ ನೆರವು


Team Udayavani, Jun 29, 2021, 10:22 AM IST

ಸಹಕಾರ ಸಂಸ್ಥೆಯಿಂದ ರೈತರಿಗೆ ನೆರವು

ದೊಡ್ಡಬಳ್ಳಾಪುರ:ಈಗ ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ನೀಡಲಾಗುತ್ತಿರುವ ಸಾಲವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಬ್ಯಾಂಕಿನ ತಾಲೂಕು ಘಟಕದ ಮೇಲುಸ್ತುವಾರಿ ಅಧಿಕಾರಿ ರಾಘವೇಂದ್ರ ಹೇಳಿದರು.

ತಾಲೂಕಿನ ಕಂಟನಕುಂಟೆ ವ್ಯವಸಾಯ ಸೇವಾ ಸಹಕಾರ ಸಂಘದಿಂದ 180 ರೈತರಿಗೆ 1 ಕೋಟಿಸಾಲವಿತರಣೆಕಾರ್ಯಕ್ರಮದಲ್ಲಿ ಮಾತನಾಡಿ, ಕೃಷಿಕರ ನೆರವಿಗಾಗಿ ಸಹಕಾರ ಸಂಘಗಳ ಮೂಲಕ ನೀಡುವ ಸಾಲವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಂಡಾಗ ಮಾತ್ರ ರೈತರು ಖಾಸಗಿ ವ್ಯಕ್ತಿಗಳಲ್ಲಿ ಸಾಲ ಪಡೆಯುವುದು ತಪ್ಪಲಿದೆ ಎಂದರು.

ನಿಗದಿತ ಸಮಯಕ್ಕೆ ಸಾಲ ಪಾವತಿಸಿ: ನಿಗದಿತ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿದಾಗ ‌ಮಾತ್ರ ಸಂಘವು ಆರ್ಥಿಕ ‌ ಸದೃಢ ಹಾಗೂ ಗ್ರಾಮದ ‌ ಇತರೆ ರೈತರಿಗೂ ಸಾಲ ಸೌಲಭ್ಯಗಳು ನೀಡಲು ಸಹಕಾರಿಯಾಗಲಿದೆ. ಗ್ರಾಮ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಸೇವಾ ಸಹಕಾರ ‌ ಸಂಘಗ ‌ಳು ಇತರೆ ಬ್ಯಾಂಕಿಗ್‌ ವ್ಯವಸ್ಥೆಗಿಂತಲು ರೈತರಿಗೆ ಹತ್ತಿರ ಇರುವ ‌ ಸಂಸ್ಥೆಯಾಗಿದೆ. ಆಡಳಿತ ಮಂಡಳಿಗೆ ರೈತರೇ ಆಯ್ಕೆಯಾಗುವುದು ವಿಶೇಷ ವಾಗಿದೆ ಎಂದು ಹೇಳಿದರು.

ಕಂಟನಕುಂಟೆ ವಿಎಸ್‌ಎಸ್‌ಎನ್‌ಗೆ 1 ಕೋಟಿ ರೂ. ಸಾಲ ಮಂಜೂರು ಮಾಡಿಸಿದ ಬಿಡಿಸಿಸಿ ಬ್ಯಾಂಕ್‌ ಜಿಲ್ಲಾ ನಿರ್ದೇಶಕ ಜಿ. ಚುಂಚೇಗೌಡ ಅವರನ್ನು ಅಭಿನಂದಿಸಲಾಯಿತು.ಸಮಾರಂಭದಅಧ್ಯಕ್ಷತೆಯನ್ನು ಸಂಘದ ‌ ಅಧ್ಯಕ್ಷ ‌ ಕೆ.ಆರ್‌.ಜಯಚಂದ್ರ ವಹಿಸಿದ್ದರು. ಉಪಾಧ್ಯಕ್ಷ ‌ ಟಿ.ನಾಗರಾಜ, ಕಂಟನಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ರಾಜಗೋಪಾಲ್,

ಜೆಡಿಎಸ್‌ ನಗರ ‌ ಘಟಕದ ಅಧ್ಯಕ್ಷ ‌ ವಡ್ಡರಹಳ್ಳಿ ರವಿ, ಮುಖಂಡರಾದ ಕೆ.ಎಂ. ಕೃಷ್ಣಮೂರ್ತಿ, ವಿ.ಎಸ್‌.ರಮೇಶ್‌, ಆನಂದ್‌ ಕುಮಾರ್‌, ವಿ.ಎಸ್‌.ಸುರೇಶ್‌, ಶ್ರೀನಿವಾಸ್‌, ರಮೇಶ್‌ ಶೆಣೈ, ನಾಗರಾಜ್, ರಾಜಗೋಪಾಲ್ ಸಂಘದ ಸಿಇಒ ರಾಮಮೂರ್ತಿ, ಕಾರ್ಯದರ್ಶಿ ರಂಗನಾಥ್‌ ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.