![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 5, 2023, 6:27 AM IST
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆಯಲ್ಲಿ ತನ್ನ ಶರ್ಟ್ ತೆಗೆಯುವಂತೆ ಒತ್ತಾಯಿಸಿದ್ದರೆಂದು ಯುವತಿಯೊಬ್ಬರು ಆರೋಪಿಸಿದ್ದಾರೆ. ಈ ಆರೋಪ ಸುಳ್ಳು ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎ) ಮೂಲಗಳು ತಿಳಿಸಿವೆ.
ಸುಳ್ಳು ಆರೋಪ ಮಾಡಿರುವ ಯುವತಿಯ ಮೇಲೆ ಕಾನೂನು ಕ್ರಮಕ್ಕೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮೇಲಧಿಕಾರಿಗಳು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಘಟನೆ ಇತ್ತೀಚೆಗೆ ನಡೆದಿದೆ ಎನ್ನಲಾಗಿದೆ. ಕೃಷಾನಿ ಗಾದ್ವಿ ಎಂಬ ಯುವತಿ ಭದ್ರತಾ ತಪಾಸಣೆಯ ವೇಳೆ ಶರ್ಟ್ ತೆಗೆಯುವಂತೆ ಒತ್ತಾಯಿಸಿದ್ದಾಗಿ ಆರೋಪ ಮಾಡಿದ್ದು, ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟ್ವಿಟರ್ ಖಾತೆಗೆ ಟ್ಯಾಗ್ ಸಹ ಮಾಡಿದ್ದರು.
ಕೃಷಾನಿ ಗಾದ್ವಿ ಟ್ವೀಟ್ನಲ್ಲಿ ಭದ್ರತಾ ತಪಾಸಣೆ ವೇಳೆ ತನಗೆ ಶರ್ಟ್ ತೆಗೆಯುವಂತೆ ಸೂಚಿಸಿದ್ದರು. ಸಿಬಂದಿಯ ವರ್ತನೆಯಿಂದ ನನಗೆ ಬಹಳ ಮುಜುಗರ ಹಾಗೂ ಅವಮಾನವಾಗಿದೆ. ಭದ್ರತಾ ತಪಾಸಣೆ ಕೇಂದ್ರದಲ್ಲಿ ನಿಂತು ಮಹಿಳೆಯರಿಗೆ ಕಿರಿಕಿರಿ ಉಂಟು ಮಾಡುವ ವರ್ತನೆಗಳನ್ನ ಎದುರಿಸುವುದು ಅವಮಾನಕರ ಸಂಗತಿಯಾಗಿದೆ. ಭದ್ರತಾ ತಪಾಸಣೆ ವೇಳೆ ಮಹಿಳೆಯರು ಏಕೆ ಶರ್ಟ್ ತೆಗೆಯಬೇಕು ಎಂದು ಉಲ್ಲೇಖೀಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.