ಗುಟ್ಟೆ ಬೆಟ್ಟ ಏರಿ ಸಾಹಸ ತೋರಿದ ಜೋಡಿ ಎತ್ತು


Team Udayavani, Jan 26, 2019, 7:11 AM IST

gutte.jpg

ನೆಲಮಂಗಲ: ತಾಲೂಕಿನ ಪ್ರಸಿದ್ಧ ಮಹಿಮ ರಂಗ ಸ್ವಾಮಿ (ಗುಟ್ಟೆ)ಬೆಟ್ಟದ ಜಾನುವಾರು ಜಾತ್ರೆಯಲ್ಲಿ 2.50 ಲಕ್ಷ ರೂ. ಬೆಲೆ ಬಾಳುವ ಸಾಹಸಿ ಎತ್ತುಗಳು ಬೆಟ್ಟದ ಮೇಲಿರುವ ಮಹಿಮ ರಂಗ ಸ್ವಾಮಿ ದರ್ಶನ ಪಡೆದು ಸಾಹಸ ಪ್ರದರ್ಶನ ಮಾಡಿವೆ.

ತಾಲೂಕಿನ ಮಹಿಮ ರಂಗಸ್ವಾಮಿ ಜಾನುವಾರಗಳ ಜಾತ್ರೆಯಲ್ಲಿ ಮಾರಾಟ ಕ್ಕೆಂದು ಬಂದಿರುವ ಹೊಸಕೋಟೆ ತಾಲೂಕಿನ ಬಿ.ಶೆಟ್ಟಿಹಳ್ಳಿ ಗ್ರಾಮದ ರೈತ ರಾಮಾಂಜಿ ಅವರ ಮೂರು ವರ್ಷದ ಒಂದು ಜೋಡಿ ಎತ್ತುಗಳನ್ನು ಬೆಟ್ಟ ಹತ್ತಿಸುವ ಸಾಹಸ ಮಾಡಲಾಯಿತು. ಇಲ್ಲಿಯವರೆಗೂ ಯಾವುದೇ ಜೋಡಿ ಎತ್ತುಗಳು ಬೆಟ್ಟವನ್ನು ಹತ್ತಿರಲಿಲ್ಲ. ಇದೇ ಮೊದಲ ಬಾರಿಗೆ ಜೋಡಿ ಎತ್ತುಗಳು ಬೆಟ್ಟದ ಕಡಿದಾದ ಮೆಟ್ಟಿಲುಗಳನ್ನು ಹತ್ತಿ ಜನರ ಮೆಚ್ಚುಗೆಗೆ ಪಾತ್ರವಾಗಿವೆ. ರೈತ ರಾಮಾಂಜಿ ಮಾತನಾಡಿ, ನಾನು ಸಾಕಿರುವ ಜೋಡಿ ಎತ್ತುಗಳ ಬೆಲೆ 2.50 ಲಕ್ಷ ರೂ. ಆಗಿದ್ದು, ತೀರಾ ಇಷ್ಟಪಟ್ಟು ಸಾಕಿದ್ದೇನೆ. ಮೂರು ವರ್ಷದ ಈ ಎತ್ತುಗಳನ್ನು ಬೆಟ್ಟ ಹತ್ತಿಸಿ ದಾಖಲೆ ಮಾಡ ಬೇಕು ಎನ್ನುವ ಆಸೆಯಿತ್ತು. ಅದನ್ನು ಈ ಎತ್ತುಗಳು ಪೂರೈಸಿವೆ. ಜನರೇ ಹತ್ತಲು ಆಯಾಸ ಪಡುವ ಈ ಬೆಟ್ಟಕ್ಕೆ ಆಯಾಸ ವಿಲ್ಲದೇ ಬೆಟ್ಟ ಹತ್ತಿರುವ ಎತ್ತುಗಳ ಸಾಹಸ ಮರೆಯಲಾಗುವುದಿಲ್ಲ ಎಂದು ತಿಳಿಸಿದರು.

ಜಾತ್ರೆಗೆ ಆಗಮಿಸಿದ ರೈತ ಸಿದ್ಧ ಗಂಗಯ್ಯ ಮಾತನಾಡಿ, ತಾವು ಅನೇಕ ವರ್ಷಗಳಿಂದ ಗುಟ್ಟೆಯ ಜಾನು ವಾರ ಜಾತ್ರೆಗೆ ಬರುತ್ತಿದ್ದು, ಈ ಬಾರಿ ಜೋಡಿ ಎತ್ತುಗಳು ಬೆಟ್ಟ ಹತ್ತಿರುವುದು ಆಶ್ವರ್ಯ ದ ಸಂಗತಿ ಎಂದು ತಿಳಿಸಿದರು.

ಟಾಪ್ ನ್ಯೂಸ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.