ತಹಶೀಲ್ದಾರ್‌ ಚಾಲಕನಿಗೆ ಕೋವಿಡ್‌ 19 ಪಾಸಿಟಿವ್‌


Team Udayavani, Jun 28, 2020, 7:25 AM IST

tahashildar-chalaka

ನೆಲಮಂಗಲ: ತಹಶೀಲ್ದಾರ್‌ ಚಾಲಕನಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ವಾರಿಯರ್ಗಳಾಗಿ ಕೆಲಸ ನಿರ್ವಹಿಸುತ್ತಿರುವ ಕಂದಾಯ ಇಲಾಖೆ ಸಿಬ್ಬಂದಿಗೆ ಆತಂಕ ಎದುರಾಗಿದೆ. ರಾಯಲ್‌ ನಗರದ ನಿವಾಸಿ 29 ವರ್ಷದ ಚಾಲಕ  ಗ್ರಾಮ ಸಹಾಯಕ ಸೇವೆಯೋಂದಿಗೆ ಹೆಚ್ಚುವರಿಯಾಗಿ ತಹಶೀಲ್ದಾರ್‌ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ.

ಈತನಿಗೆ ಶನಿವಾರ ಕೋವಿಡ್‌ 19 ಸೋಂಕು ದೃಢವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈತ  ಜೂ.12ರಂದು ರಜೆ ಮೇಲೆ ತೆರಳಿದ್ದು, ಚಾಲಕನಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಆದರೆ ಒಂದು ಬಾರೀ ತಾಲೂಕು ಕಚೇರಿಗೆ ಬಂದು ಹೋಗಿ ದ್ದಾನೆ ಎಂದು ತಹಶೀಲ್ದಾರ್‌ ಶ್ರೀನಿವಾಸ್‌ ತಿಳಿಸಿದರು.

ಹಿಂದೆ ಕೋವಿಡ್‌ 19  ಸೋಂಕಿತರಾದ ತಿರುಮಲಾಪುರದ ವ್ಯಕ್ತಿ ಹಾಗೂ ಆರೋಗ್ಯ ನಿರೀಕ್ಷಕ ತಾಲೂಕು ಕಚೇರಿಯಲ್ಲಿ ಓಡಾಟ ಮಾಡಿರುವುದರಿಂದ ಸಾರ್ವಜನಿಕ ಓಡಾಟಕ್ಕೆ ನಿಯಂತ್ರಣ ಮಾಡಲಾಗಿತ್ತು. ಈಗ ತಹಶೀಲ್ದಾರ್‌ ಚಾಲಕನಿಗೆ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ  ನಗರದ ಜನರಿಗೆ ಆತಂಕ ಎದುರಾಗಿದೆ.

ಡೀಸಿ ಆದೇಶಕ್ಕೆ ಎಳ್ಳು ನೀರು: ವಾರ್ಡ್‌ ನಂ.15 ಹಾಗೂ 10ನ್ನು ಸೀಲ್‌ ಡೌನ್‌ ಮಾಡಲಾಗಿದ್ದು, ಈ ಪ್ರದೇಶದಲ್ಲಿ ವಾಸಿಸುವ ಎಲ್ಲ ಕುಟುಂಬಗಳನ್ನು ಹೋಮ್‌ ಕ್ವಾರಂಟೈನ್‌ ಮಾಡಬೇಕು ಎಂದು  ಜಿಲ್ಲಾಧಿಕಾರಿಗಳು ಆದೇಶ ನೀಡಿದ‌ರೂ ಪಾಸಿಟಿವ್‌ ವ್ಯಕ್ತಿ ಮನೆಯ ರಸ್ತೆಯ ಜನರೇ ಓಡಾಡಿ, ಆದೇಶಕ್ಕೆ ಎಳ್ಳು ನೀರು ಬಿಟ್ಟಂತಾಗಿದೆ. ವಾರ್ಡ್‌ 10ರಲ್ಲಿ ರಸ್ತೆಗೆ ಹಾಕಲಾಗಿದ್ದ ಬ್ಯಾರಿಕೇಡ್‌ ಸರಿಸಿ ಓಡಾಟ ಮಾಡುತ್ತಿರುವುದು ಕಂಡು ಬಂದಿದೆ.  ಅಧಿಕಾರಿಗಳು ಕ್ರಮ  ಕೈಗೊಳ್ಳಲು ಮುಂದಾಗಿಲ್ಲ.

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.