ಲಗ್ಗೆರೆಯಲ್ಲಿ ಬಡ ಕಲಾವಿದರಿಗೆ ನೆರವು


Team Udayavani, Jun 17, 2021, 6:31 PM IST

covid news

ದೊಡ್ಡಬಳ್ಳಾಪುರ: ಕಲಾವಿದರ ನೆರವಿಗೆ ಮತ್ತಷ್ಟು ದಾನಿಗಳು ಮುಂದೆ ಬರಬೇಕು. ಉಳ್ಳವರು ಅಸಹಾಯಕರಿಗೆ ಸಾಧ್ಯವಾದಷ್ಟು ನೆರವು ನೀಡಿದರೆ ಮಾತ್ರವೇ ಕೊರೋನಾ ಸಂಕಷ್ಟದ ದಿನಗಳಲ್ಲಿ ಬಡವರು ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ಬಿಜೆಪಿ ಮುಖಂಡಲಗ್ಗೆರೆ ನಾರಾಯಣಸ್ವಾಮಿ ತಿಳಿಸಿದರು.

ಲಗ್ಗೆರೆಯಲ್ಲಿ ಬಾಲನಟಿ ಭೈರವಿ ನೇತೃತ್ವದಲ್ಲಿಗುರುತು ಚೀಟಿ ಇಲ್ಲದ 50ಕ್ಕೂ ಹೆಚ್ಚುಕಲಾವಿದರಿಗೆ ದಿನಸಿ ಕಿಟ್‌ ವಿತರಿಸಿ ಮಾತನಾಡಿದರು.

ಕಲಾವಿದರ ಬವಣೆ ನೋಡಿ ಮನಸ್ಸಿಗೆ ನೋವು: ಬಾಲನಟಿ ಭೈರವಿ ಮಾತನಾಡಿ, ನಾನುಪ್ರಮುಖ ಪಾತ್ರದಲ್ಲಿ ನಟಿಸಿರುವ ಶವಸಂಸ್ಕಾರ, ಚಾರಣ ಮತ್ತು ಮಸಣದ ಚಿತ್ರಗಳಲ್ಲಿ ಗಳಿಸಿದಹಣವನ್ನು ನನ್ನ ಹುಟ್ಟುಹಬ್ಬದ ಆಚರಣೆಗಾಗಿ ಕೂಡಿಟ್ಟಿದ್ದೆ. ಅದರೆ, ಚಿತ್ರರಂಗದ ಗುರುತು ಚೀಟಿ ಇಲ್ಲದ ಕಲಾವಿದರ ಬವಣೆಯ ವಿಡಿಯೋಗಳನ್ನು ಯೂಟ್ಯೂಬ್‌ನಲ್ಲಿ ನೋಡಿ ಮನಸ್ಸಿಗೆ ತುಂಬಾ ನೋವಾಯಿತು. ಆ ಹಣಮತ್ತು ನಮ್ಮ ತಂದೆ ಪತ್ರಿಕಾ ವಿತರಕಹುಲುಕುಂಟೆ ಮಹೇಶ ಪತ್ರಿಕಾಸರಬರಾಜಿನಿಂದ ಗಳಿಸಿದ್ದ ಹಣವನ್ನು ಒಗ್ಗೂಡಿಸಿಐವತ್ತು ಜನರಿಗೆ ನೆರವು ನೀಡಿದ್ದೇವೆ ಎಂದುತಿಳಿಸಿದರು.

ನೆರವು ಕಲ್ಪಿಸಲು ಪ್ರಯತ್ನ: ಪತ್ರಿಕಾ ವಿತರಕಹುಲುಕುಂಟೆ ಮಹೇಶ್‌ ಮಾತನಾಡಿ, ಕಳೆದವರ್ಷ ನಾವು 150ಕ್ಕೂ ಹೆಚ್ಚು ಮಂದಿಚಿತ್ರಮಂದಿರ ಸಿಬ್ಬಂದಿ, ಕಲಾವಿದರಿಗೆ ನೆರವು ನೀಡಿದ್ದೆವು. ಈ ಬಾರಿ ಎರಡು ಹಂತದಲ್ಲಿಸುಮಾರು 100 ಜನ ಬಡ ಕಲಾವಿದರಿಗೆ ನೆರವುನೀಡಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟುಕಲಾವಿದರಿಗೆ ನೆರವು ಕಲ್ಪಿಸಲು ಪ್ರಯತ್ನಮಾಡುತ್ತೇವೆ ಎಂದರು.ಸಮಾರಂಭದಲ್ಲಿ ನಿರ್ದೇಶಕ ಕೃಷ್ಣಮೂರ್ತಿ,ರಮೇಶ್‌ ಜಯಸಿಂಹ, ಯುವ ಮುಖಂಡಬಾಬು ಹಾಜರಿದ್ದರು.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.