ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ನೆರವು


Team Udayavani, Jun 3, 2021, 1:47 PM IST

covid news

ದೊಡ್ಡಬಳ್ಳಾಪುರ: ಕೊರೊನಾ ಸಂಕಷ್ಟದ ಸಮಯದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥಮಕ್ಕಳ ರಕ್ಷಣೆ, ಪೋಷಣೆಗಾಗಿ ಕೇಂದ್ರ ಮತ್ತುರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನುರೂಪಿಸಿದೆ.

ಇಂತಹ ಮಕ್ಕಳಿದ್ದರೆ ಕೂಡಲೇಸಂಬಂಧಪಟ್ಟಂತಹ ಅಧಿಕಾರಿಗಳಿಗೆ ತಿಳಿಸಬೇಕುಎಂದು ಡಿವೈಎಸ್‌ಪಿ ಟಿ.ರಂಗಪ್ಪ ಹೇಳಿದರು.ನಗರದ ಗಂಗಾಧರಪುರ ಲೇಔಟ್‌ನಲ್ಲಿಜನಸಹಾಯಕೆ.ಸಿ.ವಿ.ಟಿ ಹಾಗೂ ಭಗವಾನ್‌ ಬುದ್ಧಸಮುದಾಯ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿನಡೆದ ಆರೋಗ್ಯ ತಪಾಸಣೆ ಹಾಗೂ ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟದಲ್ಲಿರುವ ಕಡು ಬಡವರಿಗೆಆಹಾರ ಕಿಟ್‌ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರಕೆಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆಎಂದರು.

ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ:ಅನಾಥಮಕ್ಕಳಿಗಾಗಿ ಬಾಲ ಸೇವಾ ಯೋಜನೆಯನ್ನುಪ್ರಕಟಿಸಿದ್ದು, ಮಾಸಿಕ 3,500 ರೂ. ಸಹಾಯಧನವನ್ನು ನೀಡಲಿದೆ. ತಂದೆ-ತಾಯಿಯನ್ನುಕಳೆದುಕೊಂದ ಮಕ್ಕಳನ್ನು ನೋಂದಾಯಿತ ಮಕ್ಕಳಪಾಲನ ಸಂÓಗಳಿೆ§ ಗೆ ದಾಖಲಿಸಿ, ಆರೈಕೆಮಾಡಲಾಗುವುದು.

ಈ ಮಕ್ಕಳಿಗೆ ವಸತಿ ಶಾಲೆಗಳಲ್ಲಿಉಚಿತ ಶಿಕ್ಷಣ, 10ನೇ ತರಗತಿ ತೇರ್ಗಡೆಯಾದವರಿಗೆಉನ್ನತ ವ್ಯಾಸಂಗ ಅಥವಾ ಕೌಶಲ ಅಭಿವೃದ್ಧಿಗೆಲ್ಯಾಬ್‌ಟ್ಯಾಪ್‌ ಅಥವಾ ಟ್ಯಾಬ್ , 21 ವರ್ಷಪೂರೈಸಿರುವ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಅಥವಾವಿವಾಹ, ಸ್ವಯಂ ಉದ್ಯೋಗಕ್ಕೆ 1 ಲಕ್ಷ ರೂ.ಸಹಾಯಧನ ನೀಡಲಾಗುವುದು. ಅನಾಥ ಮಕ್ಕಳಿಗೆಒಬ್ಬ ಮಾರ್ಗದರ್ಶಿ ಅಥವಾ ಹಿತೈಷಿಯನ್ನು ಒದಗಿಸಿ, ಅವರ ಜೀವನಕ್ಕೆ ಆತ್ಮಸೈರ್ಯ ತುಂಬಲಾಗುವುದು.

ಯಾರೊಬ್ಬರು ವಿಚಲಿತರಾಗುವುದು ಬೇಡ.ಕೊರೊನಾ ಪರಿಸ್ಥಿತಿಯಲ್ಲಿ ಯಾರೊಬ್ಬರೂ ಮನೆಯಿಂದ ಹೊರಗೆ ಬಾರದಿರುವಾಗ ಯುವ ಜನರುಸೇರಿ ಇಂತಹ ಉತ್ತಮ ಕೆಲಸ ಮಾಡುತ್ತಿರುವುದುಶ್ಲಾಘನೀಯ ಎಂದರು.ಕೊರೊನಾ ತಡೆಗೆ ಆತ್ಮಸ್ಥೆ çರ್ಯವೇ ಮಾರ್ಗ:ತಹಶೀಲ್ದಾರ್‌ ಟಿ.ಎಸ್‌ ಶಿವರಾಜು ಮಾತನಾಡಿ,ಕೊರೊನಾ ಎದುರಿಸಲು ನಮ್ಮಲ್ಲಿನ ಆತ್ಮಸೈರ್ಯ,ಧನಾತ್ಮಕ ಮನೋಭಾವವೇ ಏಕೈಕ ಮಾರ್ಗವಾಗಿದೆ.ಯಾವುದೇ ದೊಡ್ಡ ಆಸ್ಪತ್ರೆ, ಲಕ್ಷ ಲಕ್ಷ ಖರ್ಚುಮಾಡಿದರುಕೊನೆಗೆ ನಮ್ಮೊಳಗಿನ ಧೈರ್ಯವೇ ನಮ್ಮಜೀವ ಉಳಿಸುವುದು.

ಹೀಗಾಗಿ ಕೊರೊನಾ ಸೋಂಕಿತರು ಭಯಪಡಬಾರದು ಎಂದು ತಿಳಿಸಿದರು.ವೈದ್ಯರಾದ ಶೇಖ್‌ ಸೆಹ್ರಾನ್‌, ಕೆಸಿವಿಟಿ ಜಿಲ್ಲಾ ಸಂಚಾಲಕ ರಾಜು ಸಣ್ಣಕ್ಕಿ, ಮುಖಂಡರಾದನವೀನ್‌ ಕುಮಾರ್‌, ಲೋಕೇಶ್‌, ಛಲವಾದಿಸುರೇಶ್‌, ಸಾಬೀರ್‌, ಜಗನ್ನಾಥ, ಮುತ್ತುರಾಜು,ಗಂಗಾಧರ್‌, ನವೀದ್‌, ಭರತ್‌, ಶಂಕರ್‌, ಪ್ರಕಾಶ್‌,ಆಶಾ ಕಾರ್ಯಕರ್ತರಾದ ಮಂಜುಳಾ,ಮುನಿರತ್ನಮ್ಮ ಹಾಜರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.