ಲಸಿಕೆಗಾಗಿ ಮುಗಿಬಿದ್ದ ಜನರು


Team Udayavani, Jun 4, 2021, 2:58 PM IST

covid news

ದೇವನಹಳ್ಳಿ: ದೇಶದಲ್ಲಿ  ಕೊರೊನಾವ್ಯಾಪಕವಾದ ಹಿನ್ನೆಲೆಯಲ್ಲಿಸಾರ್ವಜನಿಕರು ಲಸಿಕೆ ಕೇಂದ್ರಗ ‌ಳಲ್ಲಿಮುಗಿಬಿದ್ದು, ಲಸಿಕೆಹಾಕಿಸಿಕೊಳ್ಳುತ್ತಿರುವ ದೃಶ್ಯ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ  ‌ ಲಸಿಕಾ ಕೇಂದ್ರಗಳಲ್ಲಿ ಕಂಡು ಬಂದಿದೆ.ಲಸಿಕೆ ಹಾಕಿಸಿಕೊಳ್ಳುವ ಆತುರದಲ್ಲಿಜನರು ಸಾಮಾಜಿಕ ‌ ಅಂತರವನ್ನೇ ಮರೆತಿದ್ದಾರೆ. ಫೆಬ್ರವರಿ, ಮಾರ್ಚ್‌ತಿಂಗಳಲ್ಲಿ ಪ್ರಾರಂಭವಾಗಿ ‌ ಮೊದಲಹಂತದ ಲಸಿಕೆಯನ್ನು ಸರ್ಕಾರ 60ವರ್ಷ ಮೇಲ್ಪಟ್ಟ ಜನರು ತಪ್ಪದೇ ಹಾಕಿಸಿಕೊಳ್ಳಬೇಕು ಎಂದು ಮನವಿಮಾಡಿದ್ದರು.

ಇದಕ್ಕೆ ಉತ್ತಮ ಸ್ಪಂದನೆದೊರೆಯದ ಕಾರಣ ಕೆಲವೇ ಮಂದಿ ಲಸಿಕೆ ಪ‌ಡೆದರು. ನಂತರ 65ವರ್ಷದವ‌ರಿಗೆ ಲಸಿಕೆ ಹಾಕಿಸಿಕೊಳ್ಳಲುಅವಕಾಶ ಕಲ್ಪಿಸಲಾಗಿತ್ತು. ಈ ಅವ ‌ಕಾಶ ಕಲ್ಪಿಸಿದ್ದರೂ ಲಸಿಕೆ ಪಡೆಯಲು ಹಿಂದೇಟು ಹಾಕಿದ್ದರು.

ಸರದಿ ಸಾಲಿನಲ್ಲಿ ಲಸಿಕೆ: ಇದೀಗ ‌ಲಸಿಕೆಗಾಗಿ ಬೆಳಗ್ಗೆ 8 ಗಂಟೆಯಿಂದ ‌ಸಾರ್ವಜನಿಕರು ಸರದಿ ಸಾಲಿನ‌ಲ್ಲಿ  ನಿಲ್ಲುತ್ತಿದ್ದಾರೆ. 18-40 ರ ಫ್ರಂಟ್ ಲೈನ್ ವಾರಿಯರ್ಸ್  ಮತ್ತು45 ವರ್ಷ್ ಮೇಲ್ಪಟ್ಟವರಿಗೆ ನಿತ್ಯ ಲಸಿಕ ನೀಡಲಾಗುತ್ತಿದೆ. ಏಪ್ರಿಲ್‌, ಮೇತಿಂಗಳಲ್ಲಿ ಕೊರೊನಾ ಹೆಚ್ಚಾಗಿ ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಸಾವು ಸಂಭವಿಸುತ್ತಿರುವುದನ್ನು ಗಮನಿಸಿದಜನರು, ಲಸಿಕೆ ಪಡೆಯಲು ಲಸಿಕಾಕೇಂದ್ರಗಳತ್ತ ಮುಖಮಾಡಿದ್ದಾರೆ.ಆದರೆ, ಇಲ್ಲಿ ಪೊಲೀಸರುಸಾಮಾಜಿಕ ‌ ಅಂತರ  ‌ ಕಾಯ್ದುಕೊಳ್ಳಲು ಹೇಳಿದರೂ, ಸರ್ಕಾರಿ ಮಾರ್ಗಸೂಚಿ ಪಾಲಿಸದೇ ಲಸಿಕೆ ಪ‌ಡೆಯಲು ಮುಗಿಬಿದ್ದಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.