ಇತಿಹಾಸ ಪುಸ್ತಕ ರಚನೆ ಸುಲಭವಲ್ಲ


Team Udayavani, Jul 8, 2019, 3:00 AM IST

itihaasa

ದೇವನಹಳ್ಳಿ: ಚರಿತ್ರೆ ಓದಿ ಪುಸ್ತಕ ರಚಿಸಿದರೆ ಅದಕ್ಕೆ ಅರ್ಥ ಬರುತ್ತದೆ. ಚರಿತ್ರೆ ಮತ್ತು ಇತಿಹಾಸ ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಚಿಕ್ಕಬಳ್ಳಾಪುರ ಹಿರಿಯ ಸಾಹಿತಿ ಗೋಪಾಲಗೌಡ ಕಲ್ವಮಂಜಲಿ ತಿಳಿಸಿದರು.

ನಗರದ ಕೋಡಿ ಮಂಚೇನಹಳ್ಳಿಯಲ್ಲಿರುವ ಸಾಹಿತಿ ಬಿಟ್ಟಸಂದ್ರ ಗುರುಸಿದ್ಧಯ್ಯ ನಿವಾಸದಲ್ಲಿ ಆವತಿ ನಾಡಪ್ರಭು ರಣಭೈರೇಗೌಡ ಕಿರು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕದ ಕುರಿತು ಮಾತನಾಡಿದರು.

ಇತಿಹಾಸದ ಪುಸ್ತಕ ಬರೆಯುವುದು ಸುಲಭದ ಕೆಲಸವಲ್ಲ. ನಮ್ಮ ನಾಡನ್ನು ಆಳಿದ ಹಲವಾರು ರಾಜರುಗಳು ತಮ್ಮ ಪ್ರಾಂತಗಳ ಆಳ್ವಿಕೆಯನ್ನು ಶಾಸನಗಳಲ್ಲಿ ಉಲ್ಲೇಖೀಸಿದ್ದಾರೆ. ಪ್ರೊ.ಎಚ್‌.ಗವಿಸಿದ್ದಯ್ಯ ಬರೆದಿರುವ ಕಿರು ಹೊತ್ತಿಗೆಯಲ್ಲಿ ರಣಭೈರೇಗೌಡರ ಚರಿತ್ರೆಯನ್ನೊಳಗೊಂಡ ಇತಿಹಾಸ ಪರಿಚಯಿಸುವ ಪ್ರಯತ್ನ ಮಾಡಿದ್ದಾರೆ.

ಇತಿಹಾಸವನ್ನು ಎಲ್ಲರೂ ಬರೆಯಲು ಸಾಧ್ಯವಿಲ್ಲ. ಒಬ್ಬೊಬ್ಬರು ಒಂದೊಂದು ರೀತಿಯ ಇತಿಹಾಸ ತಿರುಚಿ ಬರೆಯುವುದುಂಟು. ಆದರೆ ಇತಿಹಾಸಕಾರರ ಬರವಣಿಗೆಯಲ್ಲಿ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂತಹ ಸತ್ಯಾಂಶ ಇರಬೇಕು. ರಣಭೈರೇಗೌಡರು ಆವತಿಯನ್ನು ತಮ್ಮ ನೆಲೆಯನ್ನಾಗಿಸಲು ಹಲವಾರು ಕಾರಣಗಳಿವೆ.

ಬಳಿಕ ಸಾಮ್ರಾಜ್ಯ ವಿಸ್ತರಣೆ ಹೇಗಾಯಿತು? ಎಂಬ ಸಮಗ್ರ ಮಾಹಿತಿ ಈ ಪುಸ್ತಕದಲ್ಲಿದೆ. ಕೆಲವು ಕಟ್ಟುಕತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಇತಿಹಾಸ ಬರೆಯಬೇಕಾಗುತ್ತದೆ. ಮುಂದಿನ ಪೀಳಿಗೆಗೆ ತಪ್ಪು ಸಂದೇಶ ನೀಡುವಂತಾಗಬಾರದು ಎಂದರು.

ಪುರಸಭೆ ಸದಸ್ಯ ಎಸ್‌.ನಾಗೇಶ್‌ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ಸಾಹಿತಿಗಳು, ಶಿಕ್ಷಕರಾದ ನೀವು ಬಹಳ ಎಚ್ಚರಿಕೆಯಿಂದ ಪುಸ್ತಕಗಳನ್ನು ಬರೆಯುತ್ತೀರಿ. ಅದನ್ನು ಶಿಷ್ಯಂದಿರುಗಳು ಓದಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಹಕಾರಿಯಾಗುತ್ತದೆ. ಗವಿಸಿದ್ದಯ್ಯನವರು ಇದುವರೆಗೆ 19 ಪುಸ್ತಕಗಳನ್ನು ಬಿಡುಗಡೆಗೊಳಿಸಿದ್ದಾರೆ. ಇತಿಹಾಸದ ಪುಸ್ತಕ ಇದೇ ಮೊದಲ ಬಾರಿಗೆ ಹೊರತರುತ್ತಿರುವುದು ಶ್ಲಾಘನೀಯ ಎಂದರು.

ದೊಡ್ಡಬಳ್ಳಾಪುರ ಸಾಹಿತಿ ಮಹಲಿಂಗಯ್ಯ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಒಂದು ಪುಸ್ತಕ ಹೊರತರಬೇಕಾದರೆ ಅದರ ಹಿಂದೆ ಹೆಚ್ಚು ಶ್ರಮವಿರುತ್ತದೆ. ಪುಸ್ತಕ ಬರೆಯುವುದು ತಮಾಷೆ ಕೆಲಸವಲ್ಲ. ಇಂತಹ ಪುಸ್ತಕಗಳು ದಾಖಲೆಯಾಗುತ್ತದೆ. ಸಮಾಜಕ್ಕೆ ಇದೊಂದು ಪೂರಕವಾಗಿರುತ್ತದೆ ಎಂದರು.

ಪ್ರೋ.ಎಚ್‌.ಗವಿಸಿದ್ದಯ್ಯ ಅವರಿಗೆ ಹಲವಾರು ಸನ್ಮಾನಿಸಿ ಗೌರವ ಸಲ್ಲಿಸಿದರು. ನಿವೃತ್ತ ಶಿಕ್ಷಕ ಹಾಗೂ ಸಾಹಿತಿ ಗುರುಸಿದ್ಧಯ್ಯ.ಬಿ.ಜಿ., ಹಾರೋಹಳ್ಳಿ ಗ್ರಾಪಂ ಸದಸ್ಯ ಬುಳ್ಳಹಳ್ಳಿ ರಾಜಪ್ಪ, ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಬಿ.ಕೆ. ಶಿವಪ್ಪ, ಮುಖಂಡರಾದ ಸುರೇಶ್‌, ವಕೀಲ ಶ್ರೀನಾಥ್‌, ವಿವಿಧ ಕ್ಷೇತ್ರದ ಸಾಹಿತಿಗಳು, ವಕೀಲರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.